ಮುಂಬೈ | ಬಾಲಿವುಡ್‌ ನಟ-ನಿರ್ಮಾಪಕ ಧೀರಜಕುಮಾರ ನಿಧನ

ಮುಂಬೈ :  ಓಂ ನಮಃ ಶಿವಾಯ ಮತ್ತು ಅದಾಲತ್ ಎಂಬ ಜನಪ್ರಿಯ ದೂರದರ್ಶನ ಕಾರ್ಯಕ್ರಮಗಳನ್ನು ನಿರ್ಮಿಸಿದ ಹಿರಿಯ ನಟ-ನಿರ್ಮಾಪಕ ಧೀರಜಕುಮಾರ ಮಂಗಳವಾರ ಮುಂಬೈನ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಕುಟುಂಬದ ಸ್ನೇಹಿತರೊಬ್ಬರು ತಿಳಿಸಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಧೀರಜಕುಮಾರ ತೀವ್ರ ನ್ಯುಮೋನಿಯಾದಿಂದ ಬಳಲುತ್ತಿದ್ದರು ಮತ್ತು ಅವರನ್ನು ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ … Continued

ಖ್ಯಾತ ಹಿನ್ನೆಲೆ ಗಾಯಕಿ ಪಿ.ಸುಶೀಲಾ ಆಸ್ಪತ್ರೆಗೆ ದಾಖಲು

ಚೆನ್ನೈ: ಪದ್ಮಭೂಷಣ ಪ್ರಶಸ್ತಿಗೆ ಭಾಜನರಾದ ಖ್ಯಾತ ಹಿನ್ನೆಲೆ ಗಾಯಕಿ ಪಿ. ಸುಶೀಲಾ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 86 ವರ್ಷದ ಗಾಯಕಿಯನ್ನು ತೀವ್ರ ಹೊಟ್ಟೆ ನೋವಿನ ತೊಂದರೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಪಿ. ಸುಶೀಲಾ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಆ ಭಾರತೀಯ ಚಿತ್ರರಂಗದ ಎವರ್‌ಗ್ರೀನ್ ನೈಟಿಂಗೇಲ್ ಪಿ. … Continued

ಟಿವಿ, ಸಿನಿಮಾದಲ್ಲಿ ತಂಬಾಕು ವಿರೋಧಿ ಎಚ್ಚರಿಕೆ ಸಂದೇಶ ಪ್ರಶ್ನಿಸಿ ಅರ್ಜಿ : ವಿಷಾದ ಸೂಚಿಸಿ ಅಫಿಡವಿಟ್ ಸಲ್ಲಿಸಲು ವಕೀಲನಿಗೆ ದೆಹಲಿ ಹೈಕೋರ್ಟ್ ಸೂಚನೆ

ನವದೆಹಲಿ: ಚಲನಚಿತ್ರಗಳು ಮತ್ತು ಟಿವಿ ಕಾರ್ಯಕ್ರಮಗಳಲ್ಲಿ ತಂಬಾಕು ವಿರೋಧಿ ಎಚ್ಚರಿಕೆ ಸಂದೇಶ ಪ್ರದರ್ಶಿಸುವುದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ವಕೀಲರೊಬ್ಬರನ್ನು ದೆಹಲಿ ಹೈಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿದ್ದು ಎರಡು ದಿನಗಳಲ್ಲಿ ವಿಷಾದ ಸೂಚಿಸಿ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿದೆ. ಎರಡು ದಿನಗಳಲ್ಲಿ, ಕ್ಷಮೆಯಾಚಿಸಿರುವ ಪ್ರಮಾಣಪತ್ರ ಸಲ್ಲಿಸುವಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮಿನಿ ಪುಷ್ಕರ್ಣ ಅವರಿದ್ದ … Continued