ಅಹಂಕಾರ ತೊಡೆಯಲು ಭಿಕ್ಷಾಟನೆ, ಹಿಂದಿನ ಜೀವನದ ಬಗ್ಗೆ ತಿಳಿದುಕೊಳ್ಳಲು ಭಗವದ್ಗೀತೆ ಅಧ್ಯಯನಕ್ಕಾಗಿ ಪ್ರತಿ ಭಾನುವಾರ ರಜೆ ಕೇಳಿ ಅರ್ಜಿ ಬರೆದ ಇಂಜಿನಿಯರ್‌..!

ಭೋಪಾಲ್: ಮಧ್ಯಪ್ರದೇಶ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಿರುವ ಇಂಜಿನಿಯರ್ ಒಬ್ಬರ ರಜೆ ಅರ್ಜಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ. ವಿಲಕ್ಷಣ ಪತ್ರದಲ್ಲಿ, ಅಗರ್ ಮಾಲ್ವಾ ಜಿಲ್ಲೆಯ ಸುಸ್ನರ್‌ನಲ್ಲಿನ ಎಂಜಿಎನ್‌ಆರ್‌ಇಜಿಎ ಯೋಜನೆಗಳ ಉಪಇಂಜಿನಿಯರ್ ರಾಜಕುಮಾರ ಯಾದವ್, ತನ್ನ ಹಿಂದಿನ ಜೀವನದ ಬಗ್ಗೆ ಹೆಚ್ಚಿನದನ್ನು ತಿಳಿದುಕೊಳ್ಳಲು ತಾನು ಭಿಕ್ಷೆ ಬೇಡಬೇಕು ಮತ್ತು ಭಗವದ್ಗೀತೆ ಅಧ್ಯಯನ ಮಾಡಬೇಕು ಎಂದು … Continued