ಮೊಮ್ಮಗ ಸಾವು: ಸಂತಾಪ ಸೂಚಿಸಲು ಬಂದ ನೆರೆಮನೆಯವರ ಮೇಲೆಯೇ ಅಜ್ಜನಿಂದ ಗುಂಡಿನ ದಾಳಿ, 6 ಜನರಿಗೆ ಗಾಯ..!

ಗ್ವಾಲಿಯರ್: ಮೊಮ್ಮಗನ ಸಾವಿಗೆ ಸಂತಾಪ ಸೂಚಿಸಲು ಬಂದಿದ್ದ ನೆರೆಮನೆಯವರ ಮೇಲೆಯೇ ವೃದ್ಧರೊಬ್ಬರು ಗುಂಡಿನ ದಾಳಿ ನಡೆಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯ ಬಂದೋಲಿ ಗ್ರಾಮದಲ್ಲಿ ಶನಿವಾರ ನಡೆದ ಬಗ್ಗೆ ವರದಿಯಾಗಿದೆ. ಪರ್ಮಲ್ ಸಿಂಗ್ ಪರಿಹಾರ್ (60) ಎಂಬಾತನೇ ಗುಂಡಿನ ದಾಳಿ ನಡೆಸಿದ ವ್ಯಕ್ತಿಯಾಗಿದ್ದಾರೆ. ಘಟನೆ ಬಳಿಕ ವ್ಯಕ್ತಿ ನಾಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನಿಗಾಗಿ ಹುಡುಕಾಟ … Continued