ಮುಡಾ ಪ್ರಕರಣ: ತನಿಖೆ ಮುಂದುವರಿಸಲು ಲೋಕಾಯುಕ್ತ ಪೊಲೀಸರಿಗೆ ವಿಶೇಷ ನ್ಯಾಯಾಲಯ ಅನುಮತಿ
ಬೆಂಗಳೂರು : ಮುಡಾ ಪ್ರಕರಣದಲ್ಲಿ ಮುಂದುವರಿದ ತನಿಖೆ ನಡೆಸಿ, ನಿರ್ಣಾಯಕ ವರದಿ ಸಲ್ಲಿಸಲು ಮೇ 7ಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತ ಪೊಲೀಸರಿಗೆ ಗಡುವು ನೀಡಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಪ್ರತಿಭಟನಾ ಅರ್ಜಿ ಹಾಗೂ ಮುಡಾ ಪ್ರಕರಣದಲ್ಲಿ ಪ್ರತಿಭಟನಾ ಅರ್ಜಿ ಸಲ್ಲಿಸಲು ತನಗೂ ಅನುಮತಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದ ವಿಚಾರಣೆಯನ್ನು … Continued