ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

ಬೆಂಗಳೂರು : ಲೈಂಗಿಕ ಹಗರಣಕ್ಕೆ ಪೂರಕವಾಗಿ ವರದಿಯಾಗಿರುವ ಮಹಿಳೆ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಡಿಎಸ್‌ ಮುಖಂಡ ಹಾಗೂ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ನಿರಾಕರಿಸಿದೆ. ಎಚ್‌.ಡಿ. ರೇವಣ್ಣ ಸಲ್ಲಿಸಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ … Continued

ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಹಗರಣ: ಮಧ್ಯಂತರ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ ರೇವಣ್ಣ

ಬೆಂಗಳೂರು : ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಹಾಗೂ ಬಂಧನ ಭೀತಿ ಎದುರಿಸುತ್ತಿರುವ ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣ ಮಧ್ಯಂತರ ಜಾಮೀನು ಕೋರಿ ಗುರುವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ರೇವಣ್ಣ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಎಚ್‌ ಡಿ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ … Continued

ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

ಬೆಂಗಳೂರು : ಸುಳ್ಳು ಚುನಾವಣಾ ಅಫಿಡವಿಟ್‌ ಸಲ್ಲಿಸಿದ ಆರೋಪದ ಮೇಲೆ ಚಿಕ್ಕಪೇಟೆ ಶಾಸಕ ಬಿ ಜಿ ಉದಯ ಗರುಡಾಚಾರ್‌ ಅವರಿಗೆ ಎರಡು ತಿಂಗಳು ಸಾಧಾರಣಾ ಜೈಲು ಶಿಕ್ಷೆ ಹಾಗೂ ಹತ್ತು ಸಾವಿರ ರೂಪಾಯಿ ದಂಡ ವಿಧಿಸಿ ವಿಚಾರಣಾಧೀನ ನ್ಯಾಯಾಲಯ ಮಾಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ರದ್ದುಪಡಿಸಿದೆ. ಜೊತೆಗೆ ಆ ತೀರ್ಪು ಪ್ರಕಟವಾದ ನಂತರ ಅರ್ಜಿದಾರರು … Continued

ಡಿ.ಕೆ. ಶಿವಕುಮಾರ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಲು ವಿಶೇಷ ನ್ಯಾಯಾಲಯ ಆದೇಶ

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಬಿಜೆಪಿ ಮುಖಂಡರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹಂಚಿಕೊಂಡಿದ್ದ ಆರೋಪದ ಮೇಲೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಹಾಗೂ ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಬಿ.ಆರ್‌. ನಾಯ್ಡು​ ವಿರುದ್ಧ ಎಫ್​ಐಆರ್​ ದಾಖಲಿಸಿ, ತನಿಖೆ ನಡೆಸುವಂತೆ ಹೈಗ್ರೌಂಡ್ಸ್ ಪೊಲೀಸರಿಗೆ … Continued

ಎರಡನೇ ಪತ್ನಿ, ಪುತ್ರಿಯ ಮಾಹಿತಿ ಮುಚ್ಚಿಟ್ಟ ಆರೋಪ: ಎಚ್‌ಡಿ ಕುಮಾರಸ್ವಾಮಿ ವಿರುದ್ಧದ ದೂರು ವಜಾಗೊಳಿಸಿದ ಕೋರ್ಟ್

ಬೆಂಗಳೂರು: ಎರಡನೇ ಪತ್ನಿ ರಾಧಿಕಾ, ಪುತ್ರಿ ಶಮಿಕಾ ಮಾಹಿತಿ ಮುಚ್ಚಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧದ ದೂರನ್ನು ಬೆಂಗಳೂರು ಕೋರ್ಟ್ ವಜಾಗೊಳಿಸಿದೆ. ಎಚ್‌ ಡಿ ಕುಮಾರಸ್ವಾಮಿ ಅವರು ತಮ್ಮ ಉಮೇದುವಾರಿಕೆಯ ಜೊತೆ ತಪ್ಪು ಅಫಿಡವಿಟ್‌ ಸಲ್ಲಿಸಿದ್ದು, ಎರಡನೇ ಪತ್ನಿ ರಾಧಿಕಾ ಹಾಗೂ ಪುತ್ರ ನಿಖಿಲ್‌ ಕುಮಾರಸ್ವಾಮಿ ಹಾಗೂ ಪುತ್ರಿ ಶಮಿಕಾ … Continued