ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂ.ಎಸ್. ಸ್ವಾಮಿನಾಥನ್ ಇನ್ನಿಲ್ಲ..
ನವದೆಹಲಿ: ಭಾರತದ ಖ್ಯಾತ ಕೃಷಿ ವಿಜ್ಞಾನಿ ಮತ್ತು ಭಾರತದ ಹಸಿರು ಕ್ರಾಂತಿಯ ಹಿಂದಿನ ಪ್ರೇರಕ ಶಕ್ತಿಯಾಗಿದ್ದ ಎಂ.ಎಸ್. ಸ್ವಾಮಿನಾಥನ್ ಅವರು ಗುರುವಾರ 98 ನೇ ವಯಸ್ಸಿನಲ್ಲಿ ನಿಧನರಾದರು. ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದಿಂದ “ಆರ್ಥಿಕ ಪರಿಸರ ವಿಜ್ಞಾನದ ಪಿತಾಮಹ” ಎಂದು ಕರೆಯಲ್ಪಟ್ಟಿದ ಎಂ.ಎಸ್. ಸ್ವಾಮಿನಾಥನ್ ಅವರ ಅದ್ಭುತ ಕೆಲಸವು 1960 ಮತ್ತು 1970ರ ದಶಕದಲ್ಲಿ ಭಾರತದಲ್ಲಿ ಕೃಷಿಯಲ್ಲಿ … Continued