ವಿಡಿಯೋ | ಭೀಕರ ಬೇಸಿಗೆಗೆ ತತ್ತರಿಸಿದ ವನ್ಯಜೀವಿಗಳು : ನೀರಿಗಾಗಿ ಸಾರಿಗೆ ಬಸ್ಸನ್ನೇ ತಡೆದು ನಿಲ್ಲಿಸಿದ ಕೋತಿಗಳ ಹಿಂಡು !

ಮಹಾರಾಷ್ಟ್ರದ ವಿದರ್ಭ ಪ್ರದೇಶದಲ್ಲಿ ನಡೆದ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು, ತೀವ್ರ ಬೇಸಿಗೆಯ ಶಾಖವು ವನ್ಯಜೀವಿಗಳ ಮೇಲೆ ಬೀರುತ್ತಿರುವ ಭೀಕರ ಪರಿಣಾಮವನ್ನು ಕಣ್ಣಿಗೆ ಕಟ್ಟುವಂತೆ ಮಾಡಿದೆ. ಯವತ್ಮಾಲ್ ಜಿಲ್ಲೆಯ ಪುಸಾದ್ ಬಳಿಯ ಖಂಡಾಲಾ ಘಾಟ್‌ನಲ್ಲಿ, ಬಾಯಾರಿಕೆಯಿಂದ ತತ್ತರಿಸಿದ್ದ ಮಂಗಗಳು ನೀರಿಗಾಗಿ ಚಲಿಸುತ್ತಿದ್ದ ರಾಜ್ಯ ಸಾರಿಗೆ ಬಸ್ಸನ್ನು ತಡೆದು ನಿಲ್ಲಿಸಿದ ಘಟನೆ ಪ್ರಯಾಣಿಕರನ್ನು ಭಾವುಕರನ್ನಾಗಿಸಿದೆ. ಬುಧವಾರ ಮಧ್ಯಾಹ್ನ ಸುಮಾರು … Continued

ಬೆಳಗಾವಿ | ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ, ಗಡಿ ಉದ್ವಿಗ್ನ, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಸಾರಿಗೆ ಬಸ್ ಸಂಚಾರ ಸ್ಥಗಿತ

ಬೆಳಗಾವಿ: ಬಸ್‌ ಕಂಡಕ್ಟರ್‌ ಮರಾಠಿ ಭಾಷೆಯಲ್ಲಿ ಮಾತನಾಡಲಿಲ್ಲವೆಂದು ಸಾರಿಗೆ ಸಂಸ್ಥೆ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಬೆಳಗಾವಿ ಗಡಿಯಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಸಾರಿಗೆ ಬಸ್ ಸಂಚಾರವನ್ನು ಮಹಾರಾಷ್ಟ್ರ ಸರ್ಕಾರ ಸ್ಥಗಿತಗೊಳಿಸಿದೆ. ಸುಳೆಭಾವಿ … Continued