ಬೇರೆ ಪಕ್ಷದಿಂದ ಬಂದು ಸಿಎಂ ಆಗಬಹುದು, ನಾವು ಮಂತ್ರಿಯಾಗೋದು ತಪ್ಪಾ..?

ಬೆಂಗಳೂರು: ಬೇರೆ ಬೇರೆ ಪಕ್ಷದಿಂದ ಬಂದು ಮುಖ್ಯಮಂತ್ರಿಗಳೇ ಆಗಿರುವಾಗ, ನಾವು ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದು ಮಂತ್ರಿ ಆದರೆ ತಪ್ಪೇನು ಎಂದು ಗುರುವಾರ ಸಚಿವ ಎಂಟಿಬಿ ನಾಗರಾಜು ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಸಂದರ್ಭದಲ್ಲಿ ಜೆಡಿಎಸ್‌ನ ಬಂಡೆಪ್ಪಕಾಶಂಪುರ ಮಾತನಾಡುತ್ತ ಕಾಂಗ್ರೆಸ್-ಜೆಡಿಎಸ್‌ನಿಂದ ಬಂದವರಿಂದ ಈ ಸರ್ಕಾರ ಆಗಿದೆ ಎಂದು ತಿವಿದರು. … Continued