ತ್ವರಿತ ಕಾರ್ಯಾಚರಣೆಗೆ ಸೂಚನೆ ; ಕ್ಷಿಪ್ರಗತಿಯಲ್ಲಿ ಮಣ್ಣು ತೆರವು, ಶೋಧ ಕಾರ್ಯಾಚರಣೆಗೆ ಮಿಲಿಟರಿ-ನೌಕಾಪಡೆ ನೆರವು ; ಸಿಎಂ ಸಿದ್ದರಾಮಯ್ಯ

 ಅಂಕೋಲಾ : ಶಿರೂರು ಭೂಕುಸಿತದ ಮಣ್ಣು ತೆರವು ಮತ್ತು ಸಿಲುಕಿಕೊಂಡಿರಬಹುದಾದವರ ಶೋಧ ಕಾರ್ಯಾಚರಣೆಯಲ್ಲಿ ಎಸ್.ಡಿ.ಆರ್. ಎಫ್ ನಿಂದ 46 ಜನ ಎನ್.ಡಿ.ಆರ್.ಎಫ್ ನಿಂದ 24 ಸಿಬ್ಬಂದಿ ತೊಡಗಿಕೊಂಡಿದ್ದಾರೆ. ಇದಕ್ಕೆ 44 ಜನ ಮಿಲಿಟರಿ ಹಾಗೂ ನೌಕಾಪಡೆ ಯವರೂ ಕೂಡ ಕೈಜೋಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಭಾನುವಾರ (ಜುಲೈ 21) ಶಿರೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ … Continued