ಮುಡಾ ಹಗರಣ: ಮುಡಾ ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಹಗರಣಗಳ ಸಂಬಂಧ ಮುಡಾದ ಮಾಜಿ ಆಯುಕ್ತರು ಹಾಗೂ ಅಧಿಕಾರಗಳನ್ನ ತನಿಖೆಗೆ ಒಳಪಡಿಸಬೇಕು ಎಂದು ಕೋರಿ ಮೈಸೂರು ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಮುಡಾ ಆಯುಕ್ತರಾಗಿ ಈ ಹಿಂದೆ ಕೆಲಸ ಮಾಡಿದ ದಿನೇಶಕುಮಾರ, ನಟೇಶ ಹಾಗೂ ಭೂಸ್ವಾಧೀನಾಧಿಕಾರಿ, ನಗರ ಯೋಜನಾ ಅಧಿಕಾರಿ … Continued

ಮುಡಾ ಹಗರಣ: ಮತ್ತೊಂದು ದಾಖಲೆ ಬಿಡುಗಡೆ ಮಾಡಿ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಕುಮಾರಸ್ವಾಮಿ

ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ಹಾಗೂ ತಮ್ಮ ಕುಟುಂಬದ ಪಾತ್ರವೇ ಇಲ್ಲ ಎಂದು ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತೊಂದು ದಾಖಲೆ ಬಿಡುಗಡೆ ಮಾಡಿ ಉತ್ತರ ನೀಡಿದ್ದಾರೆ. ಎಕ್ಸ್ ಖಾತೆಯಲ್ಲಿ ಮುಡಾ ದಾಖಲೆ ಪೋಸ್ಟ್ ಮಾಡಿರುವ ಅವರು, ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವ ಮುಡಾ … Continued