ಮುಡಾ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್‌ : 14 ನಿವೇಶನ ಹಿಂದಿರುಗಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ ; ಮುಡಾ ಆಯುಕ್ತರಿಗೆ ಪತ್ರ….!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎನ್. ಪಾರ್ವತಿ ಅವರು ತಮ್ಮ ಕುಟುಂಬದ ವಿರುದ್ಧದ ಪ್ರಕರಣಗಳ ಕೇಂದ್ರ ಬಿಂದುವಾಗಿರುವ ಭೂಮಿಯನ್ನು ಹಿಂದಿರುಗಿಸುವುದಾಗಿ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ)ಕ್ಕೆ ಪತ್ರ ಬರೆದಿದ್ದಾರೆ. ತನ್ನ ಆತ್ಮಸಾಕ್ಷಿಯಂತೆ ನಡೆಯುತ್ತಿದ್ದೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಈ ಪ್ಲಾಟ್‌ಗಳನ್ನು ಹಿಂದಿರುಗಿಸುವುದರ ಜೊತೆಗೆ, ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆಗೆ ನಾನು … Continued