ಮುಡಾ ಪ್ರಕರಣ | ‘ನನಗೆ ಯಾವುದೇ ಭಯವಿಲ್ಲ’: ಲೋಕಾಯುಕ್ತ ತನಿಖೆಗೆ ನ್ಯಾಯಾಲಯದ ಆದೇಶದ ನಂತರ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದ ತನಿಖೆ ಎದುರಿಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಪುನರುಚ್ಚರಿಸಿದ್ದಾರೆ. ಪ್ರಕರಣದಲ್ಲಿ ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರ ತನಿಖೆಗೆ ವಿಶೇಷ ನ್ಯಾಯಾಲಯ ಆದೇಶಿಸಿದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವುದೇ ತನಿಖೆಗೆ ಹೆದರುವುದಿಲ್ಲ. ಕಾನೂನು ಹೋರಾಟ ಮಾಡಲು ತಯಾರಾಗಿದ್ದೇವೆ  ಎಂದು ಹೇಳಿದ್ದಾರೆ. ಮಾಧ್ಯಮದವರೊಂದಿಗೆ … Continued