ಕರ್ನಾಟಕದಲ್ಲಿ ಸಿಬಿಐಗೆ ನೀಡಿದ್ದ ಮುಕ್ತ ತನಿಖೆಗೆ ಅನುಮತಿ ಅಧಿಸೂಚನೆ ವಾಪಸ್‌ ; ಸಚಿವ ಸಂಪುಟ ನಿರ್ಧಾರ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸಲು ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರ ಗುರುವಾರ ತನ್ನ ಒಪ್ಪಿಗೆಯನ್ನು ಹಿಂಪಡೆದಿದೆ. ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ಡಿಎಸ್‌ಪಿಇ) ಕಾಯಿದೆ, 1946 ರ ಸೆಕ್ಷನ್ 6 ರ ಪ್ರಕಾರ, ಸಿಬಿಐ ತನಿಖೆ ನಡೆಸಲು … Continued

ಮುಡಾ ಹಗರಣ: ಸಿದ್ದರಾಮಯ್ಯ ಕುಟುಂಬಕ್ಕೆ ಸೈಟ್ ; ನಕಲಿ ನಿರ್ಣಯದ ಆಧಾರದ ಮೇಲೆ ನಿವೇಶನ ಹಂಚಿಕೆ-ಬಿಜೆಪಿ ಆರೋಪ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ ಅವರಿಗೆ ಬದಲಿ ನಿವೇಶನ ನೀಡುವ ನಿರ್ಣಯವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಡಳಿತ ಮಂಡಳಿ ತೆಗೆದುಕೊಂಡಿಲ್ಲ. ಆದರೂ ನಿಯಮಬಾಹಿರವಾಗಿ 14 ನಿವೇಶನಗಳನ್ನು ಪಡೆಯಲಾಗಿದೆ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ರವಿಕುಮಾರ ಗಂಭೀರ ಆರೋಪ ಮಾಡಿದ್ದಾರೆ ಹಾಗೂ ಆಡಿಯೋ ದಾಖಲೆಯನ್ನು ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ರವಿಕುಮಾರ ಅವರು, 2020ರಲ್ಲಿ … Continued