ಮೈಸೂರಿನ ಮುಡಾ ಕಚೇರಿ ಮೇಲೆ ಇ.ಡಿ. ದಾಳಿ ; ಸಿಎಂ ಸಿದ್ದರಾಮಯ್ಯಗೆ ಶುರುವಾಯ್ತಾ ಸಂಕಷ್ಟ..?

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇ.ಡಿ.) ಅಧಿಕಾರಿಗಳು ದಾಳಿ ನಡೆಸಿದ್ದು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಸುಮಾರು 20 ಮಂದಿ ಇ.ಡಿ. ಅಧಿಕಾರಿಗಳು ಗುರುವಾರ ಮುಡಾ ಕಚೇರಿ ಆರಂಭದ ಹೊತ್ತಿಗೆ ದಾಳಿ ನಡೆಸಿದ್ದು, ಈ ವೇಳೆ ಹಲವು ದಾಖಲೆಗಳ ಪರಿಶೀಲನೆ … Continued

ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ಆರೋಪ ಹರಿಯಾಣ ಚುನಾವಣೆ ಮೇಲೆ ಪರಿಣಾಮ ಬೀರಿದೆ : ಕಾಂಗ್ರೆಸ್‌ ನಾಯಕ ಕೋಳಿವಾಡ

ಬೆಂಗಳೂರು :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಆರೋಪಿತ ಮುಡಾ ಹಗರಣದ ಪರಿಣಾಮ ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಪರಿಣಾಮ ಬೀರಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ಮಾಜಿ ಸ್ಪೀಕರ್‌ ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಬಿ.ಕೋಳಿವಾಡ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿಯವರು ಮುಡಾ ಹಗರಣದ ಬಗ್ಗೆ … Continued

ಹೆಲಿಕಾಪ್ಟರ್‌ನಲ್ಲಿ ಬಂದು ಮುಡಾ ಕಡತ ಒಯ್ದಿದ್ದಾರೆ : ಬೈರತಿ ಸುರೇಶ ವಿರುದ್ಧ ದೂರು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ದಲ್ಲಿನ ಕಡತ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಬಂದು ಮುಡಾ ಹಗರಣದ (MUDA Scam) ಕಡತಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ (Byrathi Suresh) ವಿರುದ್ಧ ಸ್ನೇಹಮಯಿ ಕೃಷ್ಣ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು … Continued

ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು? ದಸರಾ ವೇದಿಕೆಯಲ್ಲಿ ಸಿದ್ದು ಪರ ಬ್ಯಾಟ್‌ ಬೀಸಿದ ಜೆಡಿಎಸ್‌ ನಾಯಕ..

ಮೈಸೂರು : ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಜೆಡಿಎಸ್‌ ನಾಯಕ ಜಿ.ಟಿ.ದೇವೇ ಗೌಡ ಹೇಳುವ ಮೂಲಕ ಸಿದ್ದರಾಮಯ್ಯ ಅವರ ಬ್ಯಾಟ್‌ ಬೀಸಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮುಖ್ಯ ಸಿದ್ದರಾಮಯ್ಯ ಅವರು ಯಾಕೆ ರಾಜೀನಾಮೆ ಕೊಡಬೇಕು ಎಂದು ಪ್ರಶ್ನಿಸಿದರು. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ … Continued

ಮುಡಾ ಹಗರಣ : 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಿಸಿದ ಇ.ಡಿ.; ಅಧಿಕಾರಿಗಳಿಗೆ ಶುರುವಾಯ್ತು ಭಯ…

ಬೆಂಗಳೂರು : ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಿದ್ದ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಿಸಿಕೊಂಡಿದೆ ಎಂದು ವರದಿಯಾಗಿದೆ. ಸೋಮವಾರವಷ್ಟೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದು ಮಲ್ಲಿಕಾರ್ಜುನ, ಭೂಮಿ ಮಾರಾಟ ಮಾಡಿದ್ದ ದೇವರಾಜ ವಿರುದ್ಧ ಅಕ್ರಮ ಹಣ ವರ್ಗಾವಣೆ … Continued

ಮುಡಾ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್‌ : 14 ನಿವೇಶನ ಹಿಂದಿರುಗಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ ; ಮುಡಾ ಆಯುಕ್ತರಿಗೆ ಪತ್ರ….!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎನ್. ಪಾರ್ವತಿ ಅವರು ತಮ್ಮ ಕುಟುಂಬದ ವಿರುದ್ಧದ ಪ್ರಕರಣಗಳ ಕೇಂದ್ರ ಬಿಂದುವಾಗಿರುವ ಭೂಮಿಯನ್ನು ಹಿಂದಿರುಗಿಸುವುದಾಗಿ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ)ಕ್ಕೆ ಪತ್ರ ಬರೆದಿದ್ದಾರೆ. ತನ್ನ ಆತ್ಮಸಾಕ್ಷಿಯಂತೆ ನಡೆಯುತ್ತಿದ್ದೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಈ ಪ್ಲಾಟ್‌ಗಳನ್ನು ಹಿಂದಿರುಗಿಸುವುದರ ಜೊತೆಗೆ, ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆಗೆ ನಾನು … Continued

ಮುಡಾ ಹಗರಣ: ಸಿಎಂ ವಿರುದ್ಧ ತನಿಖೆಗೆ ಲೋಕಾಯುಕ್ತದಿಂದ 4 ತಂಡಗಳ ರಚನೆ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ ಐಆರ್‌ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು, ತನಿಖೆಗಾಗಿ ಶನಿವಾರ ನಾಲ್ಕು ತಂಡಗಳನ್ನು ರಚಿಸಿದ್ದಾರೆ. ಲೋಕಾಯುಕ್ತ ಮೈಸೂರು ಠಾಣೆಯ ಕೇಸ್ ನಂಬರ್11/2024 ಅಡಿ ದಾಖಲಾಗಿರುವ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ … Continued

ಮುಡಾ ಹಗರಣ | ಪಕ್ಷಕ್ಕೆ ಮುಜುಗರ ತಪ್ಪಿಸಲು ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಸೂಕ್ತ : ಕಾಂಗ್ರೆಸ್‌ ನಾಯಕನಿಂದಲೇ ಒತ್ತಾಯ

ಬೆಂಗಳೂರು: ಮುಡಾ ಹಗರಣದಲ್ಲಿ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಆಗ್ರಹಿಸುವೆ. ಈಗ ಆಡಳಿತ ಪಕ್ಷವಾದ ಕಾಂಗ್ರೆಸ್‌ ನಾಯಕನಿಂದಲೇ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಉತ್ತಮ ಎಂದು … Continued

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ಕೋರ್ಟ್ ಆದೇಶ

ಬೆಂಗಳೂರು : ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಪರಿಹಾರ ರೂಪದಲ್ಲಿ ಅಕ್ರಮವಾಗಿ 14 ನಿವೇಶನಗಳನ್ನು ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಬುಧವಾರ ಆದೇಶಿಸಿದೆ. ತನಿಖೆಯನ್ನು ಮೂರು ತಿಂಗಳಲ್ಲಿ ನಡೆಸಿ ವರದಿ ಸಲ್ಲಿಸಲು ಆದೇಶಿಸಲಾಗಿದೆ. ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿನ ಆರೋಪಿತ … Continued

ಮುಡಾ ಹಗರಣ: ಹೈಕೋರ್ಟ್‌ ಆದೇಶದ ನಂತರ ಮೊದಲ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್‌ ಅವರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ … Continued