‘ಸಿಎಂ ಆಕಾಂಕ್ಷಿ’ ನಾಯಕರಿಗೆ ಎಚ್ಚರಿಕೆ ನೀಡಿ : ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್‌ ಮುಖಂಡರು

ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಸಂಬಂಧ 6ಕ್ಕೂ ಹೆಚ್ಚು ನಾಯಕರು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವುದರ ಜೊತೆಗೆ ಎಚ್ಚರಿಕೆ ನೀಡಬೇಕು ಎಂದು ಕೋರಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್​ ಗಾಂಧಿ ಅವರಿಗೆ ರಾಜ್ಯದ ಕೆಲ ಕಾಂಗ್ರೆಸ್​ ನಾಯಕರು ಪತ್ರ ಬರೆದು ಒತ್ತಾಯಿಸಿದ್ದಾರೆ. ಮಾಜಿ ಸಚಿವರಾದ ಬಿ.ಎಲ್.ಶಂಕರ​, ವಿ.ಎಸ್​.ಉಗ್ರಪ್ಪ, ಎಚ್.ಎಂ.ರೇವಣ್ಣ, ಎಲ್.ಹನುಮಂತಯ್ಯ, ಪ್ರಕಾಶ​ ರಾಥೋಡ್, ಸಿ.ಎಸ್‌. … Continued

ಅಧಿಕಾರಿ ಅಮಾನತಿನಿಂದ ಮುಡಾ ನಿರ್ಣಯ ತಪ್ಪೆಂಬುದು ಸಾಬೀತು ; ರವಿಕುಮಾರ

ಬೆಂಗಳೂರು : ಅಕ್ರಮವಾಗಿ ನೀಡಲಾದ ಮೈಸೂರು ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಬೇಕು ಹಾಗೂ ಅಕ್ರಮದ ಆ ತಪ್ಪಿಗೆ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಮ್ಮ ಕಾನೂನು, ನಿಯಮ, ನಿರ್ದೇಶನಗಳಿಗೆ ಅವರು … Continued

ಮುಡಾ ಹಗರಣದಲ್ಲಿ ಮೊದಲ ತಲೆದಂಡ ; ಮುಡಾದ ಹಿಂದಿನ ಆಯುಕ್ತ ಸಸ್ಪೆಂಡ್‌…

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಮುಡಾ ಹಗರಣದಲ್ಲಿ (Muda Scam) ಮೊದಲ ತಲೆದಂಡವಾಗಿದೆ. ರಾಜ್ಯಪಾಲರ ಆದೇಶಾನುಸಾರ ಹಿಂದಿನ ಆಯುಕ್ತ ಜಿಟಿ ದಿನೇಶಕುಮಾರ (GT Dinesh Kumar) ಅವರನ್ನು ಸರ್ಕಾರ ಅಮಾನತು ಮಾಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್​ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರಾದ … Continued

ಮುಡಾ ಪ್ರಕರಣ : ಸಿದ್ದರಾಮಯ್ಯ ಅವಧಿಯಲ್ಲೇ ಈ ಹಗರಣ ; ಸುಣ್ಣಕ್ಕೆ ಬೆಣ್ಣೆ ಹಂಚಿಕೆ: ಹಿರಿಯ ವಕೀಲ ರಾಘವನ್‌ ಆಕ್ಷೇಪ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಮತ್ತೆ ಮುಂದೂಡಿದೆ. ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಅಭಿಯೋಜನಾ ಮಂಜೂರಾತಿ ನೀಡಿರುವುದನ್ನು ವಜಾ ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು … Continued

ಮುಡಾ ಹಗರಣ: ಮುಡಾ ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಹಗರಣಗಳ ಸಂಬಂಧ ಮುಡಾದ ಮಾಜಿ ಆಯುಕ್ತರು ಹಾಗೂ ಅಧಿಕಾರಗಳನ್ನ ತನಿಖೆಗೆ ಒಳಪಡಿಸಬೇಕು ಎಂದು ಕೋರಿ ಮೈಸೂರು ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಮುಡಾ ಆಯುಕ್ತರಾಗಿ ಈ ಹಿಂದೆ ಕೆಲಸ ಮಾಡಿದ ದಿನೇಶಕುಮಾರ, ನಟೇಶ ಹಾಗೂ ಭೂಸ್ವಾಧೀನಾಧಿಕಾರಿ, ನಗರ ಯೋಜನಾ ಅಧಿಕಾರಿ … Continued

ಮುಡಾ ಹಗರಣ: ರಾಜ್ಯಪಾಲರು ಸಕಾರಣದಿಂದ ಸಂಪುಟದ ಶಿಫಾರಸ್ಸು ಪರಿಗಣಿಸಿಲ್ಲ : ಸಾಲಿಸಿಟರ್‌ ಜನರಲ್‌ ಮೆಹ್ತಾ

ಬೆಂಗಳೂರು : ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ಅಭಿಯೋಜನಾ ಮಂಜೂರಾತಿಯು ವಿವೇಚನೆಯಿಂದ ಕೂಡಿದ್ದು, ಸಕಾರಣದಿಂದ ಅವರು ಸಂಪುಟ ಸಭೆಯ ಶಿಫಾರಸ್ಸನ್ನು ಪರಿಗಣಿಸಿಲ್ಲ ಎಂದು ಹೈಕೋರ್ಟ್‌ನಲ್ಲಿ ಶನಿವಾರ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಪ್ರಾಸಿಕ್ಯುಶನ್‌ಗೆ ನೀಡಿದ ರಾಜ್ಯಪಾಲರ ನಿರ್ಧಾರವನ್ನು ಬಲವಾಗಿ ಸಮರ್ಥಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ … Continued

ಮುಡಾ ಹಗರಣ: ಸಿದ್ದರಾಮಯ್ಯ ಕುಟುಂಬಕ್ಕೆ ಸೈಟ್ ; ನಕಲಿ ನಿರ್ಣಯದ ಆಧಾರದ ಮೇಲೆ ನಿವೇಶನ ಹಂಚಿಕೆ-ಬಿಜೆಪಿ ಆರೋಪ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ ಅವರಿಗೆ ಬದಲಿ ನಿವೇಶನ ನೀಡುವ ನಿರ್ಣಯವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಡಳಿತ ಮಂಡಳಿ ತೆಗೆದುಕೊಂಡಿಲ್ಲ. ಆದರೂ ನಿಯಮಬಾಹಿರವಾಗಿ 14 ನಿವೇಶನಗಳನ್ನು ಪಡೆಯಲಾಗಿದೆ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ರವಿಕುಮಾರ ಗಂಭೀರ ಆರೋಪ ಮಾಡಿದ್ದಾರೆ ಹಾಗೂ ಆಡಿಯೋ ದಾಖಲೆಯನ್ನು ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ರವಿಕುಮಾರ ಅವರು, 2020ರಲ್ಲಿ … Continued

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ : ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮುಂಡೂಡಿದ ಹೈಕೋರ್ಟ್‌

ಬೆಂಗಳೂರು : ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಗುರುವಾರ ಮುಂದೂಡಿದೆ. ಹೈಕೋರ್ಟ್‌ನಲ್ಲಿ ಗುರುವಾರ ನಾಗಪ್ರಸನ್ನ ಅವರ ಏಕ ಸದಸ್ಯರ ಪೀಠ ಅರ್ಜಿ ವಿಚಾರಣೆ ನಡೆಸಿತು. ವಾದ ಆಲಿಸಿದ ಪೀಠ ವಿಚಾರಣೆಯನ್ನು ಆಗಸ್ಟ್‌ 31 ಕ್ಕೆ ಮುಂದೂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ … Continued

ನಕಲಿ ಸಹಿ ಆರೋಪ ; ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ದೂರು ದಾಖಲು

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ನಕಲಿ ಸಹಿ ವಿಚಾರವಾಗಿ ಸಿದ್ದರಾಮಯ್ಯ ಅವರ ಪತ್ನಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಬುಧವಾರ … Continued

ಮುಡಾ, ವಾಲ್ಮೀಕಿ ನಿಗಮ ಹಗರಣಗಳ ದಾಖಲೆ ನಮಗೆ ಕೊಟ್ಟಿದ್ದೇ ಕಾಂಗ್ರೆಸ್​​ ನಾಯಕರು: ಪ್ರಹ್ಲಾದ ಜೋಶಿ

ಹುಬ್ಬಳ್ಳಿ : ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ದಾಖಲೆಗಳನ್ನು ನಮಗೆ ನೀಡಿದ್ದೇ ಕಾಂಗ್ರೆಸ್​ ನಾಯಕರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಮ್ಮ ಬಳಿ‌ ಏನೂ ಇರಲಿಲ್ಲ, ಕೆಲ ಕಾಂಗ್ರೆಸ್​ನವರೇ ನಮಗೆ ಈ ದಾಖಲೆ ಕೊಟ್ಟಿದ್ದಾರೆ, ನಮಗೆ ಯಾರು ದಾಖಲೆ ಕೊಟ್ಟಿದ್ದಾರೆ ಎಂಬ ಮಾಹಿತಿ … Continued