ಮುಡಾ ವಿಚಾರದಲ್ಲೇ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ…: ಸರ್ಕಾರದಿಂದ ವಿವರ ಕೇಳಿದ ರಾಜ್ಯಪಾಲರು

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ವಿಚಾರದಲ್ಲಿಯೇ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಡಾ ವಿಚಾರದಲ್ಲಿ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದ್ದು, ಈ ಸಂಬಂಧ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ವರದಿ ಕೇಳಿದ್ದಾರೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಅವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಈ ಸಂಬಂಧ ಪತ್ರ ಬರೆದು ವರದಿ … Continued

ದಲಿತರ ನಿವೇಶನ ಕಬಳಿಸಿ ಮನೆ ನಿರ್ಮಾಣ ; ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆರೋಪ

ಬೆಂಗಳೂರು : ನಾನು ತಪ್ಪು ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ, ನನಗೆ ನ್ಯಾಯ ಸಿಗುವ ವಿಶ್ವಾಸ ಇದೆ ಎಂದು ಮುಡಾ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿರುವ ಬೆನ್ನಲ್ಲೇ ಅವರ ವಿರುದ್ಧ ಕೇಂದ್ರ ಸಚಿವ ಎಚ್​.ಡಿ. ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹಿಂದೆ ಉಪಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯನವರು ಒಂದು … Continued

ಮುಡಾ ಹಗರಣ: ಮುಡಾ ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಹಗರಣಗಳ ಸಂಬಂಧ ಮುಡಾದ ಮಾಜಿ ಆಯುಕ್ತರು ಹಾಗೂ ಅಧಿಕಾರಗಳನ್ನ ತನಿಖೆಗೆ ಒಳಪಡಿಸಬೇಕು ಎಂದು ಕೋರಿ ಮೈಸೂರು ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಮುಡಾ ಆಯುಕ್ತರಾಗಿ ಈ ಹಿಂದೆ ಕೆಲಸ ಮಾಡಿದ ದಿನೇಶಕುಮಾರ, ನಟೇಶ ಹಾಗೂ ಭೂಸ್ವಾಧೀನಾಧಿಕಾರಿ, ನಗರ ಯೋಜನಾ ಅಧಿಕಾರಿ … Continued

ಮುಡಾ ಹಗರಣ: ಸಿದ್ದರಾಮಯ್ಯ ಕುಟುಂಬಕ್ಕೆ ಸೈಟ್ ; ನಕಲಿ ನಿರ್ಣಯದ ಆಧಾರದ ಮೇಲೆ ನಿವೇಶನ ಹಂಚಿಕೆ-ಬಿಜೆಪಿ ಆರೋಪ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ ಅವರಿಗೆ ಬದಲಿ ನಿವೇಶನ ನೀಡುವ ನಿರ್ಣಯವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಡಳಿತ ಮಂಡಳಿ ತೆಗೆದುಕೊಂಡಿಲ್ಲ. ಆದರೂ ನಿಯಮಬಾಹಿರವಾಗಿ 14 ನಿವೇಶನಗಳನ್ನು ಪಡೆಯಲಾಗಿದೆ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ರವಿಕುಮಾರ ಗಂಭೀರ ಆರೋಪ ಮಾಡಿದ್ದಾರೆ ಹಾಗೂ ಆಡಿಯೋ ದಾಖಲೆಯನ್ನು ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ರವಿಕುಮಾರ ಅವರು, 2020ರಲ್ಲಿ … Continued

ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ನೀಡಿದ ಶೋಕಾಸ್‌ ನೋಟಿಸ್‌ ಹಿಂಪಡೆಯಲಿ : ಸಚಿವ ಸಂಪುಟದಲ್ಲಿ ನಿರ್ಣಯ

ಬೆಂಗಳೂರು : ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರವಾಗಿದೆ ಎಂದು ಮುಖ್ಯಮಂತ್ರಿಯವರ ವಿರುದ್ಧ ನೀಡಲಾಗಿರುವ ದೂರಿಗೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೀಡಿರುವ ಶೋಕಾಸ್‌ ನೋಟಿಸ್‌ ಅನ್ನು ಹಿಂಪಡೆಯಬೇಕು ಎಂದು ರಾಜ್ಯ ಸಚಿವ ಸಂಪುಟವು ರಾಜ್ಯಪಾಲರಿಗೆ ಸಲಹೆ ನೀಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ … Continued