ಮತ್ತೆ ಕಾಂಗ್ರೆಸ್‌ ಸೇರ್ಪಡೆಯಾದ ಮುದ್ದಹನುಮೇಗೌಡ : ಅಸಮಾಧಾನ ಬಹಿರಂಗ

ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಅವರು ಬಿಜೆಪಿ ಪಕ್ಷ ತೊರೆದು ಮರಳಿ ಕಾಂಗ್ರೆಸ್ಸಿಗೆ ಸೇರ್ಪಡೆ ಆಗಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್, ಗೃಹ ಸಚಿವ ಡಾ.ಜಿ.ಪರಮೇಶ್ವರ ಸಮ್ಮುಖದಲ್ಲಿ ಸೇರ್ಪಡೆಗೊಂಡರು. ಸಚಿವರಾದ ಕೆ.ಎನ್‌. ರಾಜಣ್ಣ, ಶಾಸಕರಾದ ಗುಬ್ಬಿ ಶ್ರೀನಿವಾಸ್‌, ಡಾ.ರಂಗನಾಥ್‌, ಕೆ.ವೈ.ನಂಜೇಗೌಡ … Continued