3ನೇ ಹೆಂಡತಿಯಿಂದ ವ್ಯಕ್ತಿಯ ಕೊಲೆ…2ನೇ ಹೆಂಡತಿಯಿಂದ ಮೃತದೇಹ ಪತ್ತೆ…3 ಮದುವೆಯಾಗಿದ್ದ ವ್ಯಕ್ತಿಯ ಕೊಲೆ ಹಿಂದಿತ್ತು ದ್ರೋಹ-ಪಿತೂರಿ…

ಭೋಪಾಲ್: ಮಧ್ಯಪ್ರದೇಶದ ಹಳ್ಳಿಯೊಂದರ ಬಾವಿಯಲ್ಲಿ ವ್ಯಕ್ತಿಯೊಬ್ಬನ ಶವ ಕಂಬಳಿಯಲ್ಲಿ ಸುತ್ತಿ ಚೀಲದಲ್ಲಿ ತುಂಬಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದು ಸಾಮಾನ್ಯ ಕೊಲೆ ಪ್ರಕರಣದಂತೆ ಮೇಲ್ನೋಟಕ್ಕೆ ಕಂಡರೂ ನಂತರದಲ್ಲಿ ದ್ರೋಹ ಮತ್ತು ಪಿತೂರಿಯ ಕಥೆ ಎಂಬುದು ಬಹಿರಂಗವಾಯಿತು. ಮಧ್ಯಪ್ರದೇಶದ ಅನುಪ್ಪುರ ಜಿಲ್ಲೆಯ ಸಕಾರಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಮೃತ ವ್ಯಕ್ತಿಯನ್ನು 60 ವರ್ಷದ ಭಯ್ಯಾಲಾಜ … Continued

ಚಿಕ್ಕಬಳ್ಳಾಪುರ | ಮಾರಕಾಸ್ತ್ರಗಳಿಂದ ಕೊಚ್ಚಿ ನಡುರಸ್ತೆಯಲ್ಲೇ ಜೆಡಿಎಸ್​ ಮುಖಂಡನ ಭೀಕರ ಹತ್ಯೆ

ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡನನ್ನು ರಸ್ತೆ ಮಧ್ಯದಲ್ಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ವೆಂಕಟೇಶ ಅಲಿಯಾಸ್ ಗೋಲ್ಡ್ ವೆಂಕಟೇಶ್ (50) ಅವರು ರಾತ್ರಿ 9 ಗಂಟೆ ಸುಮಾರಿಗೆ ತಮ್ಮನಾಯಕನಹಳ್ಳಿ ಗೇಟ್ ನಲ್ಲಿರುವ ಔಷಧದ ಅಂಗಡಿಯಿಂದ ಸ್ಕೂಟಿ ಮೇಲೆ ಮನೆಗೆ ಹೊರಟಿದ್ದರು. ಆಗ ದಾರಿಗೆ … Continued