ಅಯೋಧ್ಯೆ ರಾಮ ಮಂದಿರದ ಮಂಡಲಾರಾಧನೆ ಪೂಜೆಗೆ ಮುಧೋಳ ಅರ್ಚಕ ಆಯ್ಕೆ
ಬಾಗಲಕೋಟೆ: ಅಯೋಧ್ಯೆ ರಾಮ ಮಂದಿರದ ಮಂಡಲಾರಾಧನೆ ಪೂಜೆಗೆ ಜಿಲ್ಲೆಯ ಮುಧೋಳ (Mudhol) ಮೂಲದ ಅರ್ಚಕ ಗುರುನಾಥ ಜೋಶಿ ಅವರು ಆಯ್ಕೆಯಾಗಿದ್ದಾರೆ. ಅರ್ಚಕ ಗುರುನಾಥ ಜೋಶಿ ಅವರು ಮುರಗೋಡ ಚಿದಂಬರ ವೇದ ಸಂಸ್ಕೃತ ಪಾಠಶಾಲೆಯಲ್ಲಿ ಶುಕ್ಲ ಯಜುರ್ವೇದ ಅಧ್ಯಯನ ಮಾಡಿರುವ ಅವರು, ಮೂಲತಃ ಮುಧೋಳ ತಾಲೂಕಿನ ಮಾಚಕನೂರು ನಿವಾಸಿ. ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಗಳು ಗುರುನಾಥ … Continued