ಮೂಡಿಗೆರೆ : ಪತಿಯ ಕೊಳೆತ ಶವದೊಂದಿಗೆ 10 ದಿನ ಕಳೆದ ಪತ್ನಿ…!

ಚಿಕ್ಕಮಗಳೂರು :  ಮೃತಪಟ್ಟ ಪತಿಯ ಕೊಳೆತ ಶವದೊಂದಿಗೇ ಪತ್ನಿ 10 ದಿನಗಳ ಕಾಲ ಕಳೆದ ಆಘಾತಕಾರಿ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಾಣಕಲ್‌ನಲ್ಲಿ ಬೆಳಕಿಗೆ ಬಂದಿದೆ. ಮಹಿಳೆ ಮಾನಸಿಕ ಅಸ್ವಸ್ಥರಾಗಿದ್ದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ. ಬಾಣಕಲ್ ನಿವಾಸಿ ಸಿರಿಲ್ ಮೋನಿಸ್ (77) ಮತ್ತು ಅವರ ಪತ್ನಿ ಸಿಸಿಲ್ (62) ಮಾತ್ರ ಮನೆಯಲ್ಲಿ … Continued

ಮೂಡಿಗೆರೆ : ಲಾರಿ – ಓಮ್ನಿ ಕಾರು ನಡುವೆ ಡಿಕ್ಕಿ ; ನಾಲ್ವರು ಸಾವು, ಹಲವರಿಗೆ ಗಾಯ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಶುಕ್ರವಾರ ಲಾರಿ ಹಾಗೂ ಓಮ್ನಿ  ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಶುಕ್ರವಾರ ಮಧ್ಯಾಹ್ನ ಬಣಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರು ಚಿತ್ರದುರ್ಗ ಮೂಲದವರು ಎಂದು ಹೇಳಲಾಗಿದೆ. ಕುಟುಂಬವೊಂದು ಎರಡು … Continued

ಮೂಡಿಗೆರೆ: ಶಾಸಕ ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಒತ್ತಾಯಿಸಿ ಯಡಿಯೂರಪ್ಪಗೆ ಘೇರಾವ್‌, ಬಿಎಸ್‌ವೈ ರೋಡ್‌ ಶೋ ರದ್ದು

ಚಿಕ್ಕಮಗಳೂರು: ಮೂಡಿಗೆರೆ ಶಾಸಕ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ವಿಧಾನಸಭೆ ಟಿಕೆಟ್‌ ನೀಡಬಾರದು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಯಡಿಯೂರಪ್ಪ ಅವರ ಕಾರನ್ನು ಅಡ್ಡಗಟ್ಟಿ ಘೇರಾವ್ ಹಾಕಿದ ನಂತರ ಬಿಜೆಪಿಯೊಳಗಿನ ಭಿನ್ನಾಭಿಪ್ರಾಯ ಬಹಿರಂಗಕ್ಕೆ ಬಂದಂತಾಗಿದೆ. ಗುರುವಾರ ಮಧ್ಯಾಹ್ನ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ನೇತೃತ್ವ ವಹಿಸಲು ಯಡಿಯೂರಪ್ಪ ಆಗಮಿಸುತ್ತಿದ್ದಂತೆ ಮೂಡಿಗೆರೆ ಕ್ಷೇತ್ರದಲ್ಲಿ ನಾಟಕೀಯ ದೃಶ್ಯಗಳು ಕಂಡುಬಂದವು. … Continued