ಕಾಶ್ಮೀರಿ ಪಂಡಿತರ ಸಾಮೂಹಿಕ ವಲಸೆಗೆ ವಿ.ಪಿ.ಸಿಂಗ್, ಮುಫ್ತಿ ಮೊಹಮ್ಮದ್‌ ಸಯೀದ್ ಕಾರಣ: ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಕಾಶ್ಮೀರ ಕಣಿವೆಯಿಂದ ಕಾಶ್ಮೀರಿ ಪಂಡಿತರ ಸಾಮೂಹಿಕ ವಲಸೆಗೆ ಅಂದಿನ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅಲ್ಲ, ಆದರೆ ಆಗಿನ ಪ್ರಧಾನಿ ವಿ.ಪಿ. ಸಿಂಗ್ ಮತ್ತು ಅವರ ಗೃಹ ಸಚಿವ ಮುಫ್ತಿ ಮೊಹಮ್ಮದ್ ಸಯೀದ್ ಕಾರಣ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಶನಿವಾರ ಹೇಳಿದ್ದಾರೆ. ಕಣಿವೆಯಿಂದ ಕಾಶ್ಮೀರಿ ಪಂಡಿತರ ವಲಸೆಯನ್ನು ಬಿಂಬಿಸುವ ದಿ ಕಾಶ್ಮೀರ್ ಫೈಲ್ಸ್ … Continued