ಬಾಂಗ್ಲಾದೇಶ ಅಸ್ಥಿರಗೊಳಿಸಲು, ಸಾಂವಿಧಾನಿಕ ಶೂನ್ಯತೆ ಸೃಷ್ಟಿಸಲು ಯತ್ನ : ಮುಹಮ್ಮದ್‌ ಯೂನಸ್ ವಿರುದ್ಧ ಅಧ್ಯಕ್ಷರ ಗಂಭೀರ ಆರೋಪ

ಢಾಕಾ: ತಾರಿಕ್ ರೆಹಮಾನ್ ನೇತೃತ್ವದ ಹೊಸ ಸರ್ಕಾರ ಬಾಂಗ್ಲಾದೇಶದ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ, ಆ ದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಮಾಜಿ ಮುಖ್ಯ ಸಲಹೆಗಾರ ಮತ್ತು ನೊಬೆಲ್ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಯೂನಸ್ ಅವರು ತಮ್ಮನ್ನು ಅಸಂವಿಧಾನಿಕವಾಗಿ ಅಧಿಕಾರದಿಂದ ಕೆಳಗಿಳಿಸಲು “ಸಂಚು” ರೂಪಿಸಿದ್ದರು ಎಂದು ಅವರು … Continued

ಭಾರತದ ಜೊತೆಗೆ ಸಂಘರ್ಷ ಮುಂದುವರಿಸಿದ್ರೆ ಅದು ಬಾಂಗ್ಲಾದೇಶವನ್ನು ಕತ್ತಲೆಗೆ ತಳ್ಳಬಹುದು…!

ನವದೆಹಲಿ: ಆರ್ಥಿಕ ಸಂಕಷ್ಟದಲ್ಲಿರುವ ಬಾಂಗ್ಲಾದೇಶವು ಭಾರತದ ಜೊತೆ ಉದ್ವಿಗ್ನತೆ ಹೆಚ್ಚಿಸಿಕೊಂಡರೆ ಬಾಂಗ್ಲಾದೇಶದ ಯೂನಸ್ ಸರ್ಕಾರಕ್ಕೆ ಭಾರಿ ಹೊಡೆತ ನೀಡುವ ಸಾಧ್ಯತೆಯಿದೆ. ಯಾಕೆಂದರೆ ಬಾಂಗ್ಲಾದೇಶದ ವಿದ್ಯುತ್ ಪೂರೈಕೆಯು ಭಾರತದ ಮೇಲೆ ಅವಲಂಬಿತವಾಗಿರುವ ಈ ಸಮಯದಲ್ಲಿ, ಇಂತಹ ನಡೆ ಬಾಂಗ್ಲಾದೇಶಕ್ಕೆ ಹಾನಿಕಾರಕವಾಗಿ ಪರಿಣಮಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಬಾಂಗ್ಲಾದೇಶದಲ್ಲಿ ತೀವ್ರ ಅನಿಲ ಕೊರತೆ, ಕಲ್ಲಿದ್ದಲು ವಿದ್ಯುತ್ ಸ್ಥಾವರಗಳ ನಿರ್ವಹಣಾ ಸಮಸ್ಯೆ … Continued

ಬಾಂಗ್ಲಾದಲ್ಲಿ ಹಸೀನಾ ಪದಚ್ಯುತಿಗೆ ಕ್ಲಿಂಟನ್‌ ದಂಪತಿ-ಸೊರೊಸ್ ಹಣಕಾಸು ನೆರವು, ಬೈಡನ್‌ ಬೆಂಬಲ : ಮಾಜಿ ಸಚಿವನ ಸ್ಫೋಟಕ ಹೇಳಿಕೆ

ಕಳೆದ ಆಗಸ್ಟ್ 2024 ರಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಅಧಿಕಾರದಿಂದ ಪದಚ್ಯುತಗೊಳಿಸಿದ ಆಡಳಿತ ಬದಲಾವಣೆಯ ಹಿಂದೆ ಅಮೆರಿಕದ ‘ಡೀಪ್ ಸ್ಟೇಟ್’ (Deep State) ಕೈವಾಡವಿದೆ ಎಂಬ ವದಂತಿಗಳು ಬಹಳ ಕಾಲದಿಂದ ಹರಿದಾಡುತ್ತಿದ್ದವು. ಇದೀಗ, ಬಾಂಗ್ಲಾದೇಶದ ಮಾಜಿ ಸಚಿವ ಮೊಹಿಬುಲ್ ಹಸನ್ ಚೌಧರಿ ಅವರು ಈ ಆರೋಪವನ್ನು ದೃಢಪಡಿಸಿದ್ದಾರೆ. ಜುಲೈ-ಆಗಸ್ಟ್ 2024 ರ ಬಿಕ್ಕಟ್ಟಿನ … Continued

ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯಸ್ಥ ಪಾಕ್‌ ಗೆ ನೀಡಿದ ʼಗಿಫ್ಟ್‌ʼನಲ್ಲಿ ಭಾರತದ ಭಾಗಗಳು ಬಾಂಗ್ಲಾದೇಶಕ್ಕೆ ಸೇರಿದ್ದಾಗಿ ತೋರಿಸಿದ ನಕ್ಷೆ: ಆಕ್ಷೇಪ

ನವದೆಹಲಿ: ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾದ ಮೊಹಮ್ಮದ್ ಯೂನಸ್ ಅವರು ಪಾಕಿಸ್ತಾನದ ಜಂಟಿ ಮುಖ್ಯಸ್ಥರ ಸಮಿತಿಯ ಮುಖ್ಯಸ್ಥರಾದ ಜನರಲ್ ಸಹೀರ್ ಶಮ್ಶಾದ್ ಮಿರ್ಜಾ ಅವರಿಗೆ ನೀಡಿದ ಉಡುಗೊರೆಯು ಈಗ ವಿವಾದಕ್ಕೆ ಕಾರಣವಾಗಿದೆ. ಉಡುಗೊರೆಯಾಗಿ ನೀಡಲಾದ ‘ಕಾಫಿ ಟೇಬಲ್ ಪುಸ್ತಕ’ದಲ್ಲಿ, ಭಾರತದ ಕೆಲವು ಭಾಗಗಳನ್ನು ಬಾಂಗ್ಲಾದೇಶದ ಭಾಗಗಳಾಗಿ ತೋರಿಸುವ ನಕ್ಷೆ ಇದೆ ಎಂದು ನೆಟಿಜನ್‌ಗಳು ಆಕ್ಷೇಪ … Continued

“ಅಮೆರಿಕಕ್ಕೆ ಬಾಂಗ್ಲಾದೇಶವನ್ನೇ ಮಾರಾಟ ಮಾಡಿದ…”: ಮುಹಮ್ಮದ್ ಯೂನಸ್ ವಿರುದ್ಧ ಶೇಖ್ ಹಸೀನಾ ಗಂಭೀರ ಆರೋಪ

ಢಾಕಾ: ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ “ಅಮೆರಿಕಕ್ಕೆ ದೇಶವನ್ನು ಮಾರಾಟ ಮಾಡಿದ್ದಾರೆ” ಎಂದು ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾ ಆರೋಪಿಸಿದ್ದಾರೆ. ಇತ್ತೀಚೆಗೆ ತಮ್ಮ ಅವಾಮಿ ಲೀಗ್ ಪಕ್ಷದ ಮೇಲೆ ನಿಷೇಧ ಹೇರಿದ್ದನ್ನು ಖಂಡಿಸಿದ ಅವರು, ಅದನ್ನು ಸಂವಿಧಾನಬಾಹಿರ ಎಂದು ಕರೆದಿದ್ದಾರೆ. ತಮ್ಮ ಪಕ್ಷದ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಲಾದ ಧ್ವನಿ ಸಂದೇಶದಲ್ಲಿ, … Continued

ಅಮೆರಿಕ ಅಧ್ಯಕ್ಷ ಟ್ರಂಪ್ ನಿರ್ಧಾರದಿಂದ ಬಾಂಗ್ಲಾದೇಶದ ಯೂನಸ್ ಸರ್ಕಾರಕ್ಕೆ ಆರ್ಥಿಕ ಆಘಾತ…!

ಬಾಂಗ್ಲಾದೇಶದಲ್ಲಿ ಮುಹಮ್ಮದ್ ಯೂನಸ್ ಅವರ ಮಧ್ಯಂತರ ಸರ್ಕಾರಕ್ಕೆ ಹಣಕಾಸು ನೆರವಿಗೆ ದೊಡ್ಡ ಹೊಡೆತಬಿದ್ದಿದೆ. ಬಾಂಗ್ಲಾದೇಶಕ್ಕೆ ತನ್ನ ಎಲ್ಲ ನೆರವು ಮತ್ತು ನೆರವಿನ ಯೋಜನೆಗಳನ್ನು ಸ್ಥಗಿತಗೊಳಿಸಲು ಅಮೆರಿಕದ ಅಂತಾರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆ (USAID) ಆದೇಶಿಸಿದೆ. ಇದನ್ನು ಬಾಂಗ್ಲಾದೇಶದ ಯೂನಸ್ ಸರ್ಕಾರಕ್ಕೆ ದೊಡ್ಡ ಹೊಡೆತ ಎಂದು ಪರಿಗಣಿಸಲಾಗುತ್ತಿದೆ. ಶನಿವಾರ ಯೋಜನೆಯ ಅನುಷ್ಠಾನ ಪಾಲುದಾರರಿಗೆ ಕಳುಹಿಸಲಾದ ಸಂದೇಶದಲ್ಲಿ, ಅಮೆರಿಕದ ಅಂತಾರಾಷ್ಟ್ರೀಯ … Continued

ಬಾಂಗ್ಲಾದೇಶದ ಹಂಗಾಮಿ ಮುಖ್ಯಸ್ಥ “ಮುಹಮ್ಮದ್ ಯೂನಸ್ ಅಲ್ಪಸಂಖ್ಯಾತರ ನರಮೇಧದಲ್ಲಿ ಭಾಗಿ”: ಪದಚ್ಯುತಿ ನಂತರ ಶೇಖ್ ಹಸೀನಾ ಮೊದಲ ಭಾಷಣ

ನವದೆಹಲಿ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ದೇಶದ ಹಂಗಾಮಿ ನಾಯಕ ಮುಹಮ್ಮದ್ ಯೂನಸ್ ಅವರೇ ಕಾರಣ ಎಂದು ಆರೋಪಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವರ್ಚುವಲ್ ಮೂಲಕ ಮಾತನಾಡಿದ ಶೇಖ್ ಹಸೀನಾ ಅವರು ಮುಹಮ್ಮದ್ ಯೂನಸ್ “ಹತ್ಯಾಕಾಂಡ” ನಡೆಸುತ್ತಿದ್ದಾರೆ ಮತ್ತು ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರನ್ನು ರಕ್ಷಿಸಲು ವಿಫಲರಾಗಿದ್ದಾರೆ ಎಂದು … Continued

ನಾಲ್ವರನ್ನು ಬಂಧಿಸಿದ ನಂತರ 54 ಇಸ್ಕಾನ್ ಸನ್ಯಾಸಿಗಳು ಭಾರತಕ್ಕೆ ಬರುವುದನ್ನು ತಡೆದ ಬಾಂಗ್ಲಾದೇಶ…!

ಢಾಕಾ : ಬಾಂಗ್ಲಾದೇಶವು ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ಇಸ್ಕಾನ್) ನ ಕನಿಷ್ಠ 54 ಸದಸ್ಯರನ್ನು ಭಾರತಕ್ಕೆ ಪ್ರವೇಶಿಸದಂತೆ ನಿರ್ಬಂಧಿಸಿದೆ ಮತ್ತು ಬೆನಾಪೋಲ್ ಗಡಿ ಚೆಕ್ಪಾಯಿಂಟ್‌ನಿಂದ ಅವರನ್ನು ಹಿಂದಕ್ಕೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ವಲಸೆ ಪೊಲೀಸರು “ಅನುಮಾನಾಸ್ಪದ ಪ್ರಯಾಣ” ಎಂದು ಉಲ್ಲೇಖಿಸಿ, ಮಾನ್ಯವಾದ ದಾಖಲೆಗಳನ್ನು ಹೊಂದಿದ್ದರೂ ಅವರನ್ನು ಭಾರತಕ್ಕೆ ಪ್ರವೇಶಿದಂತೆ ನಿರ್ಬಂಧಿಸಿ ಹಿಂದಕ್ಕೆ … Continued

ಪ್ರಧಾನಿ ಮೋದಿಗೆ ಕರೆ ಮಾಡಿದ ಬಾಂಗ್ಲಾದೇಶದ ಹಂಗಾಮಿ ಸರ್ಕಾರದ ಮುಖ್ಯಸ್ಥ ; ಹಿಂದೂಗಳ ರಕ್ಷಣೆಯ ಭರವಸೆ

ನವದೆಹಲಿ : ಬಾಂಗ್ಲಾದೇಶವು ಹಿಂದೂಗಳು ಮತ್ತು ದೇಶದಲ್ಲಿ ವಾಸಿಸುವ ಎಲ್ಲ ಅಲ್ಪಸಂಖ್ಯಾತರ ಭದ್ರತೆ ಮತ್ತು ಸುರಕ್ಷತೆ ನೀಡುವ ಭರವಸೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಾಂಗ್ಲಾದೇಶದ ಹಂಗಾಮಿ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರು ತಮಗೆ ಶುಕ್ರವಾರ ಕರೆ ಮಾಡಿ ಭರವಸೆ ನೀಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. … Continued

ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ ಹಂಗಾಮಿ ಸರ್ಕಾರ ಇಂದು ಪ್ರಮಾಣವಚನ : ಸೇನಾ ಮುಖ್ಯಸ್ಥ

ಢಾಕಾ : ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ರಾಜಕೀಯ ಪ್ರಕ್ಷುಬ್ಧತೆಯ ಮಧ್ಯೆ, ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊಫೆಸರ್ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಗುರುವಾರ (ಆಗಸ್ಟ್ 8) ಪ್ರಮಾಣವಚನ ಸ್ವೀಕರಿಸಲಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ಘೋಷಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜನರಲ್ ವಾಕರ್‌, ಪ್ರಮಾಣ ವಚನ ಸಮಾರಂಭವು ರಾತ್ರಿ 8 ಗಂಟೆಗೆ (ಸ್ಥಳೀಯ ಕಾಲಮಾನ) ನಡೆಯುವ … Continued