ವೀಡಿಯೊ…| ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಮಗನ ಭಾವನಾತ್ಮಕ ಮಾತಿಗೆ ಕಣ್ಣೀರಿಟ್ಟ ರಿಲಯನ್ಸ್‌ ಅಧ್ಯಕ್ಷ ಮುಖೇಶ ಅಂಬಾನಿ

ರಿಲಯನ್ಸ್‌ ಅಧ್ಯಕ್ಷ ಮುಖೇಶ್ ಅಂಬಾನಿ ಭಾವೋದ್ವೇಗಕ್ಕೆ ಒಳಗಾಗಿದ ಪ್ರಸಂಗ ನಡೆದಿದೆ. ಶನಿವಾರ ಮಾರ್ಚ್ 2 ರಂದು ತಮ್ಮ ಜಾಮ್‌ನಗರದಲ್ಲಿ ನಡೆದ ಕಿರಿಯ ಮಗ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಸಂಭ್ರಮ ಕಾರ್ಯಕ್ರಮದಲ್ಲಿ ಅನಂತ ಅಂಬಾನಿ ಅವರು ತಮ್ಮ ಕುಟುಂಬ, ಸ್ನೇಹಿತರು ಹಾಗೂ ಅತಿಥಿಗಳಿಗೆ ಧನ್ಯವಾದ ಹೇಳುತ್ತಿರುವಾಗ ಮುಖೇಶ ಅಂಬಾನಿ ಕಣ್ಣೀರು … Continued

ಮುಖೇಶ ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತಿ ಶ್ರೀಮಂತ ವ್ಯಕ್ತಿಯಾದ ಗೌತಮ ಅದಾನಿ

ನವದೆಹಲಿ: ಬಿಲಿಯನೇರ್ ಗೌತಮ ಅದಾನಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರನ್ನು ಹಿಂದಿಕ್ಕಿ ಭಾರತದ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್‌ನಲ್ಲಿ ಗೌತಮ ಅದಾನಿಯವರ ನಿವ್ವಳ ಮೌಲ್ಯವು ಪ್ರಸ್ತುತ $97.6 ಬಿಲಿಯನ್ ಆಗಿದೆ – ಮುಖೇಶ ಅಂಬಾನಿಯವರ $97 ಶತಕೋಟಿಗಿಂತ ಸ್ವಲ್ಪ ಹೆಚ್ಚಾಗಿದೆ. ಅವರು ವಿಶ್ವದ 12 ನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ. … Continued

20 ಕೋಟಿ ರೂಪಾಯಿ ಕೊಡಿ ಇಲ್ಲವಾದಲ್ಲಿ ಕೊಲ್ಲುತ್ತೇವೆ : ಮುಖೇಶ್ ಅಂಬಾನಿಗೆ ಕೊಲೆ ಬೆದರಿಕೆ

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಖೇಶ ಅಂಬಾನಿ ಕಂಪನಿಯ ಐಡಿಗೆ ಅಪರಿಚಿತ ವ್ಯಕ್ತಿಯೊಬ್ಬರು ಕಳುಹಿಸಿರುವ ಇ-ಮೇಲ್‌ನಲ್ಲಿ ಅವರು 20 ಕೋಟಿ ರೂಪಾಯಿ ನೀಡಬೇಕು ಇಲ್ಲವಾದಲ್ಲಿ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದೆ. “ನೀವು ನಮಗೆ 20 ಕೋಟಿ ನೀಡದಿದ್ದರೆ, ನಾವು … Continued

ಮುಕೇಶ್ ಅಂಬಾನಿ ಕುಟುಂಬಕ್ಕೆ ಜೀವ ಬೆದರಿಕೆ, ಕರೆ ಮಾಡಿದ ವ್ಯಕ್ತಿಯಿಂದ ಮುಂಬೈನ ರಿಲಯನ್ಸ್ ಆಸ್ಪತ್ರೆ ಸ್ಫೋಟಿಸುವ ಬೆದರಿಕೆ

ಮುಂಬೈ: ಮುಂಬೈನ ಸರ್ ಎಚ್ ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಬುಧವಾರ ಅಪರಿಚಿತ ಸಂಖ್ಯೆಯಿಂದ ಬೆದರಿಕೆ ಕರೆ ಬಂದಿದ್ದು, ಕರೆ ಮಾಡಿದವರು ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಅಂಬಾನಿ ಕುಟುಂಬದ ಕೆಲವರ ವಿರುದ್ಧವೂ ಬೆದರಿಕೆ ಹಾಕಲಾಗಿದೆ. ರಿಲಯನ್ಸ್ ಆಸ್ಪತ್ರೆಗೆ ಬುಧವಾರ ಮಧ್ಯಾಹ್ನ 12:57 ಕ್ಕೆ ಸ್ಥಿರ ದೂರವಾಣಿ ಸಂಖ್ಯೆಗೆ ಕರೆ ಬಂದಿದೆ. ಬೆದರಿಕೆಯ ನಂತರ, ಡಿಬಿ … Continued

ಮುಖೇಶ್ ಅಂಬಾನಿ, ಕುಟುಂಬಕ್ಕೆ ಮೂರು ಬೆದರಿಕೆ ಕರೆಗಳು; ಒಬ್ಬ ವಶಕ್ಕೆ

ಮುಂಬೈ: ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಸೋಮವಾರ ಆಗಸ್ಟ್ 15 ರಂದು ಮೂರು ಬೆದರಿಕೆ ಕರೆಗಳು ಬಂದಿವೆ. ರಿಲಯನ್ಸ್ ಫೌಂಡೇಶನ್‌ನ  ಆಸ್ಪತ್ರೆಯ ಸಂಖ್ಯೆಗೆ ಕರೆಗಳು ಬಂದಿವೆ. ಡಿಬಿ ಮಾರ್ಗ ಪೊಲೀಸರು ಹೆಚ್ಚಿನ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಮುಂಬೈ ಪೊಲೀಸ್ ಹೇಳಿಕೆಯಲ್ಲಿ, “ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ … Continued

ಸೆಬಿ ದಂಡದ ವಿರುದ್ಧ ಮೇಲ್ಮನವಿಗೆ ಮುಖೇಶ್ ಅಂಬಾನಿ ನಿರ್ಧಾರ

ಕಂಪನಿಯಲ್ಲಿ ಎರಡು ದಶಕಗಳಷ್ಟು ಹಳೆಯದಾದ ಷೇರು ವಿತರಣೆಯಲ್ಲಿನ ಅಕ್ರಮಗಳ ಆರೋಪದ ಮೇಲೆ ಮಾರುಕಟ್ಟೆ ನಿಯಂತ್ರಕ ಸೆಬಿ ವಿಧಿಸಿರುವ ದಂಡದ ವಿರುದ್ಧ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದು ಸಂಸ್ಥೆ ಗುರುವಾರ ತಿಳಿಸಿದೆ. ಜನವರಿ 2000 ರ ಸಂಚಿಕೆಗೆ ಚಂದಾದಾರರಾಗುವ ಮೂಲಕ ಅಂಬಾನಿ ಸಹೋದರರು ಮತ್ತು ಇತರ ಪ್ರವರ್ತಕ ಕುಟುಂಬ ಸದಸ್ಯರನ್ನು ಆರ್‌ಐಎಲ್‌ನಲ್ಲಿ … Continued

ಅಂಬಾನಿ ಮನೆ ಬಳಿ ನಿಂತಿದ್ದ ಸ್ಫೋಟಕ ಹೊಂದಿದ ಎಸ್‌ಯುವಿ ಪ್ರಕರಣಕ್ಕೆ ದಿನಕ್ಕೊಂದು ತಿರುವು..!

ಮುಂಬೈ: ಕಳೆದ ವಾರ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ನಿವಾಸದ ಬಳಿ ನಿಲುಗಡೆ ಮಾಡಿದ್ದ ಸ್ಫೋಟಕ ಹೊಂದಿರುವ ವಾಹನದ ಮಾಲೀಕ ಹಿರೆನ್ ಮನ್ಸುಖ್ ಶುಕ್ರವಾರ ನೆರೆಯ ಥಾಣೆ ಪ್ರದೇಶದ ಕೊಲ್ಲಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರದ ಗೃಹ ಸಚಿವರ ಹೇಳಿಕೆಯಿಂದ ಈ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು, ಈಗ ಪ್ರಕರಣ ದಿನಕ್ಕೊಂದು ತಿರುವು … Continued

ಅಂಬಾನಿ ಮನೆ ಮುಂದೆ ಸ್ಫೋಟಕ ತುಂಬಿದ್ದ ಕಾರು ಪತ್ತೆ ಪ್ರಕರಣ: ಕಾರು ಮಾಲೀಕ ಶವವಾಗಿ ಪತ್ತೆ

ಮುಂಬೈ: ಏಶಿಯಾದ ಅಗರ್ಭ ಶ್ರೀಮಂತ ಮುಕೇಶ್ ಅಂಬಾನಿ ಅವರ ಮನೆ ಮುಂದೆ ಸ್ಫೋಟಕ ತುಂಬಿದ್ದ ಕಾರು ಪತ್ತೆಯಾಗಿ ಆತಂಕ ಸೃಷ್ಟಿಸಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು ಕಾರಿನ ಮಾಲೀಕನ ಶವ ಪತ್ತೆಯಾಗಿದೆ. ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ತನಿಖೆ ಕೈಗೊಂಡಿದ್ದರು. ತನಿಖೆ ವೇಳೆ ಕಾರು ಮಾಲೀಕ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಕಾರು ಮಾಲೀಕ ಮನ್ಸುಕ ಹಿರೆನ್ ಶವ ಥಾಣೆಯ … Continued

ಮುಕೇಶ ಅಂಬಾನಿ ಮನೆ ಸಮೀಪ ಕಾರಿನಲ್ಲಿ ಸ್ಫೋಟಕ: ಹೊಣೆ ಹೊತ್ತ ಜೈಶ್-ಉಲ್-ಹಿಂದ್ ಉಗ್ರ ಸಂಘಟನೆ

ಮುಂಬೈ: ರಿಲಯನ್ಸ್‌ ದಿಗ್ಗಜ ಮುಖೇಶ್ ಅಂಬಾನಿಯ ನಿವಾಸದ ಸಮೀಪ ಸ್ಫೋಟಕಗಳನ್ನು ಹೊಂದಿರುವ ವಾಹನ ಪತ್ತೆಯಾಗಿದ್ದ ಪ್ರಕರಣಕ್ಕೆ ಈಗ ಹೊಸ ತಿರುವು ಸಿಕ್ಕಿದೆ. ಉದ್ಯಮಿ ಮುಕೇಶ ಅಂಬಾನಿಯವರ ಮುಂಬೈ ನಿವಾಸದ ಬಳಿ ಸ್ಫೋಟಕಗಳನ್ನು ಇಟ್ಟಿರುವ ಬಗೆಗೆ ಜೈಶ್-ಉಲ್-ಹಿಂದ್ ಉಗ್ರ ಸಂಘಟನೆ ಜವಾಬ್ದಾರಿ ಹೊತ್ತಿದೆ. ಟೆಲಿಗ್ರಾಮ್ ಅಪ್ಲಿಕೇಶನ್‌ನ ಸಂದೇಶದ ಮೂಲಕ ಉಗ್ರ ಸಾಂಘಟನೆ ಸ್ಫೋಟಕಗಳನ್ನು ಇಟ್ಟಿದ್ದು ತಾವೇ ಎಂದು … Continued

ಮತ್ತೆ ಏಷ್ಯಾದ ಅತ್ಯಂತ ಸಿರಿವಂತ ವ್ಯಕ್ತಿ ಎನಿಸಿದ ಮುಕೇಶ ಅಂಬಾನಿ

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಮತ್ತೊಮ್ಮೆ ಏಷ್ಯಾದ ಅತ್ಯಂತ ಸಿರಿವಂತ ವ್ಯಕ್ತಿಯಾಗಿದ್ದಾರೆ. ಅವರು ಚೀನಾದ ಜಾಂಗ್‌ ಶಾನ್‌ಶಾನ್‌ ಅವರನ್ನು ಹಿಂದಿಕ್ಕಿದ್ದಾರೆ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ, ಚೀನಾದ ಉದ್ಯಮಿ ಆಸ್ತಿ 76.6 ಬಿಲಿಯನ್ ಡಾಲರ್‌ ಮೌಲ್ಯದ್ದಾಗಿದ್ದರೆ, ಅಂಬಾನಿಯ ಆಸ್ತಿ ಸುಮಾರು 80 ಬಿಲಿಯನ್ ಡಾಲರ್‌ ಆಗಿದೆ. ಅಂಬಾನಿ ತನ್ನ ಸಾಮ್ರಾಜ್ಯವನ್ನು ಟೆಕ್ ಮತ್ತು ಇ-ಕಾಮರ್ಸ್‌ಗೆ … Continued