ಕುಮಟಾ: ನಾಗೇಶ ಭಟ್ಟರ ಮುಕ್ತಾಯ ಕಥಾಸಂಕಲನ ಲೋಕಾರ್ಪಣೆ

ಕುಮಟಾ: ಭಾರತೀಯ ದೂರ ಸಂಚಾರ ನಿಗಮ(ಬಿಎಸ್ಎನ್ಎಲ್)ದ ನಿವೃತ್ತ ಉದ್ಯೋಗಿಗಳಾದ ನಾಗೇಶ ಭಟ್ಟ ಅವರು ಬರೆದ ‘ಮುಕ್ತಾಯ’ ಕಥಾಸಂಕಲನ ಲೋಕಾರ್ಪಣೆಗೊಂಡಿತು. ಇದು ಹತ್ತು ಚಿಕ್ಕ ಕಥೆಗಳ ಸಂಕಲನವಾಗಿದೆ. ಖ್ಯಾತ ಸಾಹಿತಿ ಶ್ರೀಧರ ಬಳಿಗಾರ ಅವರು ಪುಸ್ತಕವನ್ನು ಲೋಕಾರ್ಪಣೆಗೊಳಿಸಿದರು. ಹೊನ್ನಾವರದ ನಾಗರಿಕ ಪತ್ರಿಕೆಯ ಸಂಪಾದಕ ಹಾಗೂ ಸರಸ್ವತಿ ಪ್ರಕಾಶನದ ಪ್ರಕಾಶಕ ಕೃಷ್ಣಮೂರ್ತಿ ಹೆಬ್ಬಾರರು ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಗಜಾನನ … Continued