ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ನಾಳೆ ದೆಹಲಿಯಲ್ಲಿ ನ್ಯಾಯವಾದಿಗಳ ಜೊತೆ ಸಿಎಂ ಬೊಮ್ಮಾಯಿ ಚರ್ಚೆ

ಬೆಂಗಳೂರು: ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ಸಮರಕ್ಕೆ ಸಿದ್ಧವಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ಸೋಮವಾರ ದೆಹಲಿಗೆ ತೆರಳಿ ನಾಳೆ ಸರ್ವೋಚ್ಛ ನ್ಯಾಯಾಲಯದಲ್ಲಿಕರ್ನಾಟಕದ ಪರ ವಾದ ಮಂಡಿಸಲಿರುವ ವಕೀಲರ ಜೊತೆ ಸಭೆ ನಡೆಸಲಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಬೊಮ್ಮಾಯಿ, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನಿನ ಹೋರಾಟಕ್ಕೆ ರಾಜ್ಯ ಸರ್ಕಾರ ಎಲ್ಲ ರೀತಿಯಲ್ಲಿ ಸಿದ್ಧವಾಗಿದೆ. … Continued