ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ಮೋಹನ್‌ ರೆಡ್ಡಿ ಬರ್ಬರ ಹತ್ಯೆ

ಕೋಲಾರ: ದುಷ್ಕರ್ಮಿಗಳ ಗುಂಪೊಂದು ಕೋಲಾರ ಜಿಲ್ಲೆಯ ಮುಳಬಾಗಲು ನಗರ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷನನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮುಳಬಾಗಲು ನಗರದ ಮುತ್ಯಾಲಪೇಟೆಯಲ್ಲಿ ನಡೆದಿದೆ. ಜಗನ್ಮೋಹನ್ ರೆಡ್ಡಿ (45) ಕೊಲೆಯಾದ ನಗರಸಭೆ ಸದಸ್ಯ. ಈತ ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಅವರ ಆಪ್ತ. ಸತತ ಎರಡನೇ ಬಾರಿ ಪಕ್ಷೇತರ ನಗರ ಸಭೆ … Continued

ಕೋಲಾರ: ಮುಳಬಾಗಿಲಿನಲ್ಲಿ ಶ್ರೀರಾಮ ಶೋಭಾಯಾತ್ರೆ ವೇಳೆ ಕಲ್ಲುತೂರಾಟ, ಪೊಲೀಸರಿಂದ ಲಾಠಿ ಪ್ರಹಾರ

ಕೋಲಾರ: ಶ್ರೀರಾಮ ಶೋಭಾಯಾತ್ರೆಯ ಸಂದರ್ಭದಲ್ಲಿ ದುಷ್ಕರ್ಮಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಶುಕ್ರವಾರ ನಡೆದ ಬಗ್ಗೆ ವರದಿಯಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಶ್ರೀರಾಮನವಮಿ ಅಂಗವಾಗಿ ಬೃಹತ್ ಹಿಂದೂ ಶೋಭಾಯಾತ್ರೆ ಮತ್ತು ಶ್ರೀರಾಮ ಪಟ್ಟಾಭಿಷೇಕ, ಶ್ರೀರಾಮ ಕಲ್ಯಾಣೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶೋಭಾಯಾತ್ರೆ ಹಾಗೂ ಬೃಹತ್ ಶ್ರೀರಾಮ ಮೂರ್ತಿ ಮೆರವಣಿಗೆ … Continued