ಚಿಕ್ಕಮಗಳೂರು : ಪ್ರವಾಸಕ್ಕೆ ಬಂದಿದ್ದ ಕೇರಳದ ವಿದ್ಯಾರ್ಥಿನಿ ಚಂದ್ರದ್ರೋಣ ಪರ್ವತ ಪ್ರದೇಶದಲ್ಲಿ ನಾಪತ್ತೆ

ಚಿಕ್ಕಮಗಳೂರು : ಕೇರಳದಿಂದ 40 ಜನರ ತಂಡದೊಂದಿಗೆ ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿ  ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ (Mullayanagiri) ಭಾಗದ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನಾಪತ್ತೆಯಾಗಿರುವ 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದಾ (16) ಎಂದು ಗುರುತಿಸಲಾಗಿದ್ದು, ಕೇರಳದಿಂದ ಬಂದ 40 ಜನರ ತಂಡ ಮಂಗಳವಾರ ಸಂಜೆ 6:30ರ ಸುಮಾರಿಗೆ … Continued

ಮೂರು ದಿನಗಳ ಕಾಲ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ

ಚಿಕ್ಕಮಗಳೂರು : ಮೂರು ದಿನಗಳಕಾಲ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ನವೆಂಬರ್ 4 ಬೆಳಗ್ಗೆ 6ರಿಂದ ನವೆಂಬರ್ 6ರ ಬೆಳಗ್ಗೆ 10ರ ವರೆಗೆ ಮೂರು ದಿನಗಳ ಕಾಲ ಮುಳ್ಳಯ್ಯನಗಿರಿ ಹಾಗೂ ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿಯಲ್ಲಿ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, … Continued