ಸಾಲ ಕೊಡಿಸುವುದಾಗಿ ಉದ್ಯಮಿಗಳಿಗೆ ಕೋಟ್ಯಂತರ ರೂ. ವಂಚನೆ ; ಮಂಗಳೂರಿನ ವಂಚಕ ಅರೆಸ್ಟ್‌ ; ತಪ್ಪಿಸಿಕೊಳ್ಳಲು ಮನೆಯಲ್ಲೇ ನಿಗೂಢ ಕೋಣೆ ಪತ್ತೆ…!

ಮಂಗಳೂರು : ಮಂಗಳೂರು ನಗರ ಪೊಲೀಸರು ಮಧ್ಯರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಜೆಪಿನಮೊಗರು ಪ್ರದೇಶದ ವಂಚಕ ರೋಹನ್ ಸಲ್ಡಾನಾ ಎಂಬಾತನನ್ನು ಬಂಧಿಸಿದ್ದಾರೆ. ಈತ ನಕಲಿ ಸಾಲ ಮತ್ತು ಭೂ ವ್ಯವಹಾರಗಳ ಮೂಲಕ ಶ್ರೀಮಂತ ಉದ್ಯಮಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಹೊತ್ತಿದ್ದಾನೆ. ಪೊಲೀಸ್ ಆಯುಕ್ತ ಸುಧೀರಕುಮಾರ ರೆಡ್ಡಿ ಮತ್ತು ಸಹಾಯಕ ಪೊಲೀಸ್ ಆಯುಕ್ತ ರವೀಶ ನಾಯಕ ನೇತೃತ್ವದ … Continued