ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ : ನನ್ನ ಹೋರಾಟ ಜಿಲ್ಲೆಯ ಲಕ್ಷಾಂತರ ಜನರ ಹಕ್ಕೊತ್ತಾಯದ ಧ್ವನಿ- ಅನಂತಮೂರ್ತಿ ಹೆಗಡೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕು ಎಂದು ನಾನು ಮಾಡುತ್ತಿರುವ ಹೋರಾಟದಲ್ಲಿ ಲಕ್ಷಾಂತರ ಜನರ ಒಳಿತು ಹಾಗೂ ಹಿತಾಸಕ್ತಿ ಅಡಗಿದೆ. ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗಬೇಕು ಎಂಬುದು ಈ ಜಿಲ್ಲೆಯ ಜನರ ಭಾವನೆ ಹಾಗೂ ಬಹುದಿನಗಳ ಬೇಡಿಕೆ. ಜನರ ಭಾವನೆಯ ಪ್ರತೀಕವಾಗಿಯೇ ನಾನು ಹೋರಾಟ ಮಾಡುತ್ತಿದ್ದೇನೆಯೇ ಹೊರತು ಇದರಲ್ಲಿ ಉಳಿದ ಯಾವುದೇ … Continued

ಉತ್ತರ ಕನ್ನಡದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ: ಜನರ ಹೋರಾಟಕ್ಕೆ ಸ್ವರ್ಣವಲ್ಲೀ ಶ್ರೀಗಳ ಬೆಂಬಲ, ಕ್ರಮ ಕೈಗೊಳ್ಳಲು ಸಿಎಂಗೆ ಆಗ್ರಹ

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ವಿಚಾರವಾಗಿ ನಡೆಯುತ್ತಿರುವ ಹೋರಾಟಗಳಿಗೆ ಉತ್ತರ ಕನ್ನಡ ಜಿಲ್ಲೆಯ ಸೋಂದಾ ಸ್ವರ್ಣವಲ್ಲೀ ಮಠದ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಮಹಾಸ್ವಾಮಿಗಳು ತಮ್ಮ ಬೆಂಬಲ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಜುಲೈ 30ರಂದು ಆಯೋಜಿಸಿರುವ ಮೌನ ಪ್ರತಿಭಟನೆಯಲ್ಲಿ ಜಿಲ್ಲೆಯ ಜನರು ಪಾಲ್ಗೊಳ್ಳುವಂತೆ ಸೂಚಿಸಿದ್ದಾರೆ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉತ್ತರ ಕನ್ನಡ ಜಿಲ್ಲೆಗೆ … Continued