ಬಜೆಟ್‌ ಅಧಿವೇಶನದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಬಿಡುಗಡೆ ಮಾಡದಿದ್ರೆ ಉಸ್ತುವಾರಿ ಸಚಿವರ ಕಚೇರಿ ಮುಂದೆಯೇ ಆಮರಣಾಂತ ಉಪವಾಸ : ಸರ್ಕಾರಕ್ಕೆ ಅನಂತಮೂರ್ತಿ ಹೆಗಡೆ ಎಚ್ಚರಿಕೆ

 ಕುಮಟಾ : ಭೌಗೋಳಿಕ ಪರಿಸ್ಥಿತಿ ಹಾಗೂ ಜಿಲ್ಲೆಯ ವಿಸ್ತಾರ ಗಮನಿಸಿದರೆ ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ತುರ್ತು ಅಗತ್ಯವಿದ್ದು, ಒಂದು ವೇಳೆ ಫೆಬ್ರವರಿ ೧೬ರಿಂದ ನಡೆಯುವ ಬಜೆಟ್ ಅಧಿವೇಶನದಲ್ಲಿ ನಮ್ಮ ಜಿಲ್ಲೆಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಬಿಡುಗಡೆ ಮಾಡದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರ ಕಚೇರಿ ಮುಂದೆ ಕುಳಿತು ಆಮರಣಾಂತ … Continued

ಅನೇಕ ಯೋಜನೆಗಳಿಗಾಗಿ ತ್ಯಾಗ ಮಾಡಿದ ಉತ್ತರ ಕನ್ನಡ ಜಿಲ್ಲೆಯಲ್ಲಿ ತಕ್ಷಣವೇ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಆರಂಭಿಸಿ : ರಾಜ್ಯ ಸರ್ಕಾರಕ್ಕೆ ರಾಘವೇಶ್ವರ ಶ್ರೀಗಳ ಆಗ್ರಹ

ಗೋಕರ್ಣ: ದೇಶದ ಅನೇಕ ಯೋಜನೆಗಳಿಗೆ ತ್ಯಾಗ ಮಾಡಿದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತವಾದ ಮಲ್ಟಿ ಸ್ಪಶಾಲಿಟಿ ಆಸ್ಪತ್ರೆ ಆರಂಭಕ್ಕೆ ತಕ್ಷಣವೇ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಶ್ರೀ ರಾಮಚಂದ್ರಾಪುರ ಮಠದ ಮಠಾಧೀಶರಾದ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಉತ್ತರ ಕನ್ನಡ ಜಿಲ್ಲೆ ಬಹಳಷ್ಟು ಪ್ರಾಕೃತಿಕ ಸಂಪತ್ತನ್ನು ಹೊಂದಿರುವ ಜಿಲ್ಲೆ. … Continued