26/11ರ ಮುಂಬೈ ಭಯೋತ್ಪಾಕ ದಾಳಿ: ಹೇಮಂತ್ ಕರ್ಕರೆ ಕೊಂದಿದ್ದು ಉಗ್ರ ಕಸಬ್‌ ಅಲ್ಲ, ಕೊಂದಿದ್ದು ಆರ್‌ ಎಸ್‌ ಎಸ್ ನಂಟಿನ ಪೊಲೀಸ್‌ ಅಧಿಕಾರಿ ; ಕಾಂಗ್ರೆಸ್​ ನಾಯಕನ ವಿವಾದಿತ ಹೇಳಿಕೆ

ಮುಂಬೈ : 26/11ರ ಮುಂಬೈ ದಾಳಿ ವೇಳೆ ಪೊಲೀಸ್ ಅಧಿಕಾರಿ ಹೇಮಂತ್ ಕರ್ಕರೆ ಅವರನ್ನು ಭಯೋತ್ಪಾದಕ ಅಜ್ಮಲ್ ಕಸಬ್ ಕೊಂದಿಲ್ಲ, ಆದರೆ ಆರ್‌ಎಸ್‌ಎಸ್-ಸಂಯೋಜಿತ ಪೋಲೀಸ್ ಅಧಿಕಾರಿಯೊಬ್ಬರು ಅವರನ್ನು ಹತ್ಯೆ ಮಾಡಿದ್ದಾರೆ ಮತ್ತು ವಕೀಲ ಉಜ್ವಲ್ ನಿಕಮ್ ಒಬ್ಬ ದೇಶದ್ರೋಹಿ, ಅವರು ಸತ್ಯವನ್ನು ಹತ್ತಿಕ್ಕಿದ್ದಾರೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ವಿಜಯ್ ವಾಡೆಟ್ಟಿವಾರ್ ಅವರು ಹೇಳಿಕೆ ನೀಡಿರುವುದು … Continued