ಘಾಟ್‌ಕೋಪರ್‌ ಹೋರ್ಡಿಂಗ್ ಕುಸಿತ ದುರಂತ : ಉದಯಪುರದಲ್ಲಿ ಜಾಹೀರಾತು ಫಲಕದ ಮಾಲೀಕನ ಬಂಧನ

ಮುಂಬೈ: ಮುಂಬೈನ ಘಾಟ್‌ಕೋಪರ್‌ನಲ್ಲಿ ಕುಸಿದು ಬಿದ್ದ ಜಾಹೀರಾತು ಫಲಕ ಅಳವಡಿಕೆ ಹೊಣೆ ಹೊತ್ತಿದ್ದ ಉದ್ಯಮಿ ಭವೇಶ್ ಭಿಂಡೆ ಅವರನ್ನು ಗುರುವಾರ ರಾತ್ರಿ ರಾಜಸ್ಥಾನದ ಉದಯಪುರದಲ್ಲಿ ಬಂಧಿಸಲಾಗಿದ್ದು, ಇಂದು ಬೆಳಗ್ಗೆ ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಇಗೋ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ಮಾಲೀಕ ಭವೇಶ್ ಭಿಂಡೆ ಅವರನ್ನು ಮುಂಬೈ ಪೋಲಿಸ್ ಕ್ರೈಂ ಬ್ರಾಂಚ್ ಬಂಧಿಸಿದೆ. ಸೋಮವಾರ ಸಂಜೆ … Continued

ಮುಂಬೈ ಹೋರ್ಡಿಂಗ್ ಕುಸಿತ : ಸಾವಿನ ಸಂಖ್ಯೆ 14ಕ್ಕೆ ಏರಿಕೆ; ಜಾಹೀರಾತು ಏಜೆನ್ಸಿ ವಿರುದ್ಧ ಪ್ರಕರಣ

ಮುಂಬೈ: ಸೋಮವಾರ ಸಂಜೆ ಮುಂಬೈಗೆ ಅಪ್ಪಳಿಸಿದ ಭೀಕರ ಬಿರುಗಾಳಿಯಲ್ಲಿ ಬೃಹತ್ ಜಾಹೀರಾತು ಫಲಕ ಕುಸಿದುಬಿದ್ದ ಘಟನೆಯಲ್ಲಿ ಸಾವಿನ ಸಂಖ್ಯೆ 14 ಕ್ಕೆ ಏರಿದೆ ಹಾಗೂ 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮುಂಬೈನ ಘಾಟ್‌ಕೋಪರ್ ಪ್ರದೇಶದಲ್ಲಿನ ಪೆಟ್ರೋಲ್‌ ಬಂಕ್‌ ಎದುರು ಇದ್ದ 100 ಅಡಿ ಜಾಹೀರಾತು ಫಲಕವು ಬಿರುಗಾಳಿಗೆ ಸಿಲುಕಿ ಉರುಳಿಬಿದ್ದಿದೆ. ಅದರ ಕೆಳಗೆ ಸಿಕ್ಕಿಬಿದ್ದಿರುವವರ ಹುಡುಕಾಟ … Continued