ವೀಡಿಯೊ…| ರೈಲ್ವೆ ಹಳಿಯ ಮೇಲೆ ಮಲಗಿದ್ದ ಕುಡುಕ ; ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
ಮುಂಬೈ: ಇಲ್ಲಿನ ಜನನಿಬಿಡ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಮಧ್ಯಾಹ್ನ ಭೀಕರ ರೈಲು ಅಪಘಾತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಕುಡಿದ ಅಮಲಿನಲ್ಲಿ ಯುವಕನೊಬ್ಬ ಹಳಿಯ ಮೇಲೆ ಮಲಗಿದ್ದರಿಂದ ಲೋಕಲ್ ರೈಲನ್ನು ತುರ್ತಾಗಿ ನಿಲ್ಲಿಸಬೇಕಾಯಿತು. ಸೋಮವಾರ ಮಧ್ಯಾಹ್ನ ಸುಮಾರು 3:20ರ ವೇಳೆಗೆ, ಪ್ಲಾಟ್ಫಾರ್ಮ್ ಸಂಖ್ಯೆ 1ಕ್ಕೆ ಲೋಕಲ್ ರೈಲು (ಸಂಖ್ಯೆ 1169, … Continued