ಮುಂಬೈ ನಾರ್ತ್ ಸೆಂಟ್ರಲ್ ಕ್ಷೇತ್ರದಿಂದ ಮುಂಬೈ 26/11 ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ವಾದಿಸಿದ್ದ ಉಜ್ವಲ್ ನಿಕಮ್ ಕಣಕ್ಕಿಳಿಸಿದ ಬಿಜೆಪಿ

ಮುಂಬೈ : ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ (ಏಪ್ರಿಲ್ 27) ಲೋಕಸಭೆ ಚುನಾವಣೆಗೆ ಮುಂಬೈ ಉತ್ತರ ಸೆಂಟ್ರಲ್ ಕ್ಷೇತ್ರದಿಂದ ಹಾಲಿ ಸಂಸದೆ ಪೂನಂ ಮಹಾಜನ್ ಅವರನ್ನು ಕೈಬಿಟ್ಟು ಪ್ರಮುಖ ಕಾನೂನು ವಿದ್ವಾಂಸ ಉಜ್ವಲ್ ನಿಕಮ್ ಅವರನ್ನು ಕಣಕ್ಕಿಳಿಸಿದೆ. ವಕೀಲ ಉಜ್ವಲ್ ನಿಕಮ್ ಅವರು 26/11 ಮುಂಬೈ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಾದಿಸಿದ್ದು … Continued