ನಟ ಸಲ್ಮಾನ್ ಖಾನ್​ಗೆ ಜೀವ ಬೆದರಿಕೆ ಹಾಕಿದ ಪ್ರಕರಣ: ಹಾವೇರಿಯಲ್ಲಿ ಆರೋಪಿ ಬಂಧನ

ಹಾವೇರಿ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿ​ಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣದ ಆರೋಪಿ ರಾಜಸ್ತಾನ ಮೂಲದ ಬಿಕಾರಾಮ ಎಂಬಾತನನ್ನು ಹಾವೇರಿಯಲ್ಲಿ ಬಂಧಿಸಲಾಗಿದೆ. ಮುಂಬೈ ಪೊಲೀಸರ ಮಾಹಿತಿ ಮೇರೆಗೆ ಹಾವೇರಿ ಪೊಲೀಸರು ಕಾರ್ಯಚರಣೆ ನಡೆಸಿ ಬಿಕಾರಾಮನನ್ನು ಬಂಧಿಸಿದ್ದು, ಬಳಿಕ ಮುಂಬೈ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ರಾಜಸ್ತಾನ ಮೂಲದ ಬಿಕಾರಾಮ, ಒಂದೂವರೆ ತಿಂಗಳ ಹಿಂದೆ ಹಾವೇರಿಗೆ ಬಂದಿದ್ದ … Continued

ಸಿಎಂ ಯೋಗಿ ಆದಿತ್ಯನಾಥಗೆ ಕೊಲೆ ಬೆದರಿಕೆ ; ಥಾಣೆಯ ಐಟಿ ಪದವಿ ಪಡೆದ ಯುವತಿ ಬಂಧನ…

ಮುಂಬೈ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಜೀವ ಬೆದರಿಕೆ ಸಂದೇಶ ರವಾನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ವರ್ಷದ ಯುವತಿಯೊಬ್ಬರನ್ನು ಬಂಧಿಸಲಾಗಿದೆ. ಮುಂಬೈ ಪೊಲೀಸರು ಫಾತಿಮಾ ಖಾನ್ ಎಂಬವರ ಮೊಬೈಲ್‌ ನಂಬರ್‌ನಿಂದ ಸಂದೇಶ ಕಳುಹಿಸಿರುವುದು ತನಿಖೆಯಿಂದ ಬೆಳಕಿಗೆ ಬಂದ ನಂತರ ಅವರನ್ನು ಬಂಧಿಸಿದ್ದಾರೆ. 10 ದಿನಗಳೊಳಗೆ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯದಿದ್ದರೆ ‘ಬಾಬಾ ಸಿದ್ದಿಕಿ ಅವರಂತೆ … Continued

ರಾಜೀನಾಮೆ ನೀಡಿ ಇಲ್ಲವೇ ಬಾಬಾ ಸಿದ್ದಿಕಿಯಂತೆ ಕೊಲ್ಲುತ್ತೇನೆ ; ಯೋಗಿ ಆದಿತ್ಯನಾಥಗೆ ಜೀವ ಬೆದರಿಕೆ

ಮುಂಬೈ : ಮುಂಬೈ ಪೊಲೀಸರಿಗೆ ಶನಿವಾರ ಸಂಜೆ ಬೆದರಿಕೆ ಸಂದೇಶವೊಂದು ಬಂದಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು 10 ದಿನಗಳಲ್ಲಿ ರಾಜೀನಾಮೆ ನೀಡದಿದ್ದರೆ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಅವರಂತೆಯೇ ಕೊಲ್ಲಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ. ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ಸೆಲ್‌ಗೆ ಶನಿವಾರ ಸಂಜೆ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಿದೆ. ಸಂದೇಶವನ್ನು … Continued

ಎನ್‌ ಸಿಪಿ ನಾಯಕ ಬಾಬಾ ಸಿದ್ದಿಕ್ ಹತ್ಯೆ ಹೊಣೆ ಹೊತ್ತುಕೊಂಡ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿ (ಅಜಿತ್ ಪವಾರ್)ನಾಯಕ ಬಾಬಾ ಸಿದ್ದಿಕ್ ಹತ್ಯೆಯಾದ ಕೆಲವೇ ಗಂಟೆಗಳ ನಂತರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದೆ. 66 ವರ್ಷದ ಬಾಬಾ ಸಿದ್ದಿಕ್ ಅವರನ್ನು ಶನಿವಾರ ರಾತ್ರಿ ಮುಂಬೈನ ಬಾಂದ್ರಾ ಪೂರ್ವದಲ್ಲಿರುವ ಅವರ ಮಗ ಜೀಶನ್ ಸಿದ್ದಿಕ್ ಅವರ ಕಚೇರಿಯ ಹೊರಗೆ ಗುಂಡು ಹಾರಿಸಿ … Continued

ವೀಡಿಯೊ..| ಕುಡಿದ ಮತ್ತಿನಲ್ಲಿ ರಸ್ತೆಯಲ್ಲಿ ಯುವತಿಯರ ರಂಪಾಟ, ಪೊಲೀಸರೊಂದಿಗೆ ಜಗಳ : ಮೂವರ ಬಂಧನ

ಮುಂಬೈ: ಕುಡಿದ ಅಮಲಿನಲ್ಲಿ ರಸ್ತೆಯಲ್ಲಿ ಗಲಾಟೆ ಮಾಡಿದ ಮೂವರು ಮಹಿಳೆಯರ ವಿರುದ್ಧ ಮಹಾರಾಷ್ಟ್ರದ ನಗರವೊಂದರಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಯು ಮಹಾರಾಷ್ಟ್ರದ ವಿರಾರ್ ನಗರದಲ್ಲಿ ವರದಿಯಾಗಿದೆ.ೀ ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಪೊಲೀಸರ ಪ್ರಕಾರ, ಮಹಿಳೆಯರು ಅಲ್ಲಿನ ಬಾರ್‌ನಿಂದ ಹೊರಬಂದ ನಂತರ ಗಲಾಟೆ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಅರ್ನಾಳ ಸಾಗರ … Continued

ವೀಡಿಯೊ…| ಬಾಲಿವುಡ್‌ ನಟ ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ : ಇಬ್ಬರು ಶಂಕಿತರ ಸಿಸಿಟಿವಿ ದೃಶ್ಯಾವಳಿ, ಚಿತ್ರ ಬಿಡುಗಡೆ

ಮುಂಬೈ: ಭಾನುವಾರ ಮುಂಜಾನೆ ಮುಂಬೈನ ಬಾಂದ್ರಾ ಪ್ರದೇಶದಲ್ಲಿ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ ಇಬ್ಬರು ಬೈಕ್ ಶೂಟರ್‌ಗಳ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಇಬ್ಬರೂ ಟೋಪಿಗಳನ್ನು ಧರಿಸಿದ್ದಾರೆ ಮತ್ತು ಅವರ ಮೇಲೆ ಬ್ಯಾಗ್‌ ಇರುವುದು ಕಂಡುಬಂದಿದೆ. ಇದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶೂಟರ್‌ಗಳು ನಟ ಸಲ್ಮಾನ್‌ ಖಾನ್‌ ಮನೆಯ ಮೇಲೆ … Continued

ಪೊಲೀಸರು ಬಂಧಿಸಿದ ನಕಲಿ ವೀಡಿಯೋ ಮಾಡಿದ ಆರೋಪ: ‘ಬಿಗ್ ಬಾಸ್’ ಸ್ಪರ್ಧಿ ಉರ್ಫಿ ಜಾವೇದ್ ವಿರುದ್ಧ ಪ್ರಕರಣ ದಾಖಲು

ಮುಂಬೈ : ಮುಂಬೈ ಪೊಲೀಸರು ಶುಕ್ರವಾರ ಸಾಮಾಜಿಕ ಮಾಧ್ಯಮದ ಪ್ರಭಾವಿ ಮತ್ತು ‘ಬಿಗ್ ಬಾಸ್’ ಸ್ಪರ್ಧಿ ಉರ್ಫಿ ಜಾವೇದ್ ಅವರ ಮೇಲೆ ನಕಲಿ ಬಂಧನದ ವೀಡಿಯೊ ಮಾಡಿ ತಮ್ಮ ಇಮೇಜ್ ಅನ್ನು ಹಾಳುಮಾಡಿದ್ದಾರೆ ಎಂದು ಮುಂಬೈ ಪೊಲೀಸರು ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತನ್ನ ಚಿತ್ರವಿಚಿತ್ರ ಫ್ಯಾಶನ್‌ ಮೂಲಕ ಆಗಾಗ್ಗೆ ಸುದ್ದಿಯಲ್ಲಿರುವ ಉರ್ಫಿ ಜಾವೇದ್ … Continued

ಮತ್ತೆ ’26/11′ ಮಾದರಿ ದಾಳಿ ಮಾಡ್ತೇವೆ: ಮುಂಬೈ ಪೊಲೀಸರಿಗೆ ಬಂತು ಪಾಕಿಸ್ತಾನದ ಸಂಖ್ಯೆಯಿಂದ ಬೆದರಿಕೆ ಸಂದೇಶ

ಮುಂಬೈ: ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್‌ಗೆ ಶನಿವಾರ ಪಾಕಿಸ್ತಾನದ ಸಂಖ್ಯೆಯಿಂದ ಬೆದರಿಕೆ ಸಂದೇಶ ಬಂದಿದ್ದು, ನಗರದಲ್ಲಿ ’26/11′ ಶೈಲಿಯ ದಾಳಿ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಬೆದರಿಕೆಗಳು ವಾಟ್ಸಾಪ್‌ (WhatsApp) ಸಂದೇಶದಲ್ಲಿದ್ದವು, ಕಳುಹಿಸುವವರ ವಿವರಗಳು ಅಥವಾ ಸ್ಟ್ರೈಕ್‌ಗಳು ಯಾವಾಗ ನಡೆಸಲಾಗುತ್ತದೆ ಎಂಬುದನ್ನು ಹೇಳಿಲ್ಲ. ಮುಂದಿನ ದಾಳಿ ಮುಂಬೈ ನಗರದಲ್ಲಿ 26/11 ಭಯೋತ್ಪಾದಕ ದಾಳಿಯ ನೆನಪುಗಳನ್ನು ಪುನರುಜ್ಜೀವನಗೊಳಿಸುತ್ತದೆ ಎಂದು … Continued

ತನಗೆ ಪ್ರಾಣ ಬೆದರಿಕೆಯ ಪತ್ರ ಬಂದ ನಂತರ ಮುಂಬೈ ಪೊಲೀಸರಿಂದ ಶಸ್ತ್ರಾಸ್ತ್ರ ಪರವಾನಗಿ ಕೋರಿದ ಬಾಲಿವುಡ್‌ ನಟ ಸಲ್ಮಾನ್ ಖಾನ್

ಮುಂಬೈ: ತಮಗೆ ಜೀವ ಬೆದರಿಕೆ ಬಂದ ನಂತರ ಬಾಲಿವುಡ್‌ ನಟ ಸಲ್ಮಾನ್ ಖಾನ್ ತಮ್ಮ ವೈಯಕ್ತಿಕ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಕೋರಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. ಸಲ್ಮಾನ್‌ ಖಾನ್ ಅವರು ಮುಂಬೈ ಪೊಲೀಸರಿಗೆ ಶಸ್ತ್ರಾಸ್ತ್ರ ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ಶುಕ್ರವಾರ ವರದಿ ಮಾಡಿದೆ. ಕಳೆದ ತಿಂಗಳು, … Continued