ಮುಂಬೈನಲ್ಲಿ ಹಣ ಉಳಿಯಲ್ಲ ಎಂಬ ಹೇಳಿಕೆಗೆ ಕ್ಷಮೆಯಾಚಿಸಿದ ಮಹಾರಾಷ್ಟ್ರ ರಾಜ್ಯಪಾಲರು

ಮುಂಬೈ: ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಈ ವಾರದ ಆರಂಭದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನೀಡಿದ ಹೇಳಿಕೆಗೆ ಸೋಮವಾರ ಕ್ಷಮೆಯಾಚಿಸಿದ್ದಾರೆ. ಅವರ ಹೇಳಿಕೆ ರಾಜ್ಯದಲ್ಲಿ ರಾಜಕೀಯ ಗದ್ದಲಕ್ಕೆ ಕಾರಣವಾಗಿತ್ತು. ಜುಲೈ 29 ರಂದು ನಡೆದ ಸಾರ್ವಜನಿಕ ಸಮಾರಂಭದಲ್ಲಿ ಮುಂಬೈನ ಅಭಿವೃದ್ಧಿಗೆ ಕೆಲವು ಸಮುದಾಯಗಳ ಕೊಡುಗೆಯನ್ನು ಶ್ಲಾಘಿಸುವ ಭರದಲ್ಲಿ ನಾನು ತಪ್ಪು ಮಾತಾಡಿದೆ. ಮಹಾರಾಷ್ಟ್ರ ಮಾತ್ರವಲ್ಲ, … Continued