ಡಿಸಿಎಂ ಏಕನಾಥ ಶಿಂಧೆಯನ್ನು ದ್ರೋಹಿ ಎಂದು ಕರೆದ ಕುನಾಲ್‌ ಕಾಮ್ರಾ ; ಕಾರ್ಯಕ್ರಮ ನಡೆದ ಸ್ಥಳ ಧ್ವಂಸಗೊಳಿಸಿದ ಶಿವಸೇನೆ ಕಾರ್ಯಕರ್ತರು

ಮುಂಬೈ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ ಶಿಂಧೆ ಪಕ್ಷ ಬದಲಿಸಿದ್ದಕ್ಕಾಗಿ ಹಾಸ್ಯನಟ ಕುನಾಲ್ ಕಾಮ್ರಾ ಅವರನ್ನು ಗೇಲಿ ಮಾಡಿದ ವೀಡಿಯೊ ಕಾಣಿಸಿಕೊಂಡ ಕೆಲವೇ ಗಂಟೆಗಳ ನಂತರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶಿಂಧೆ ಸೇನಾ ಶಾಸಕ ಮುರ್ಜಿ ಪಟೇಲ್ ಅವರ ದೂರಿನ ಮೇರೆಗೆ ಹಾಸ್ಯನಟನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈಗ ಅವರು ಈಗ ಏಕನಾಥ ಶಿಂಧೆ … Continued

ವೀಡಿಯೊ…| ಮುಂಬೈನ ಮಂತ್ರಾಲಯದ 7ನೇ ಮಹಡಿಯಿಂದ ಹಾರಿದ ವ್ಯಕ್ತಿ ; ಮುಂದಾಗಿದ್ದು ಪವಾಡ…

ಮುಂಬೈ : ದಕ್ಷಿಣ ಮುಂಬೈನಲ್ಲಿರುವ ಮಹಾರಾಷ್ಟ್ರ ಸರ್ಕಾರದ ಪ್ರಧಾನ ಕಚೇರಿಯಾದ ಮಂತ್ರಾಲಯ ಕಟ್ಟಡದಿಂದ ಜಿಗಿದು ಮಂಗಳವಾರ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಆದರೆ ಆದರೆ ಪವಾಡಸದೃಶರೀತಿಯಲ್ಲಿ ಅವರು ಸುರಕ್ಷತಾ ಬಲೆಗೆ ಬಿದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ಘಟನೆಯ ವೀಡಿಯೊದಲ್ಲಿ ಸುರಕ್ಷತಾ ಬಲೆಯಲ್ಲಿ ಬಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡುವ ಮೊದಲು ಪೊಲೀಸ್ ಸಿಬ್ಬಂದಿ … Continued

ವೀಡಿಯೊ…| ಒಬ್ಬ ಮಗ ವಕೀಲ, ಮತ್ತೊಬ್ಬ ಮಗ ಲಂಡನ್​ ನಲ್ಲಿ , ಆದ್ರೆ ಅಸ್ವಸ್ಥ ವಯೋವೃದ್ಧ ತಂದೆ ಫುಟ್ಪಾತ್​ ನಲ್ಲಿ ವಾಸ…! ಎನ್‌ಜಿಒದಿಂದ ರಕ್ಷಣೆ

ಪಾಲಕರು ತಮ್ಮ ಮಕ್ಕಳನ್ನು ಬೆಳೆಸಲು ತಮ್ಮ ಜೀವನವನ್ನೇ ಮುಡಿಪಾಗಿಡುತ್ತಾರೆ. ಅವರು ತಮ್ಮ ಮಕ್ಕಳ ಜೀವನದುದ್ದಕ್ಕೂ ಅವರ ಅಗತ್ಯಗಳನ್ನು ಪೂರೈಸಲು ಶ್ರಮಿಸುತ್ತಾರೆ, ಅವರ ಆಸೆ-ಆಕಾಂಕ್ಷೆಗಳನ್ನು ಈಡೇರಿಸುವುದರಲ್ಲಿ ತೃಪ್ತಿಯನ್ನು ಕಂಡುಕೊಳ್ಳುತ್ತಾರೆ. ಆದರೆ, ಇಲ್ಲಿನ ಪ್ರಕರಣದಲ್ಲಿ ತನ್ನ ಮಕ್ಕಳನ್ನು ಬೆಳೆಸಲು ತನ್ನ ಜೀವನವನ್ನು ಮುಡಿಪಾಗಿಟ್ಟ ತಂದೆ ತನ್ನ ವೃದ್ಧಾಪ್ಯದಲ್ಲಿ ಮಕ್ಕಳಿಂದ ಪರಿತ್ಯಕ್ತನಾಗಿದ್ದು, ಮುಂಬೈನ ಬೀದಿಗಳಲ್ಲಿ ಅಸಾಯಕರಾಗಿ ಬದುಕುತ್ತಿರುವುದು ಕಂಡುಬಂದಿದೆ. ಮುಂಬೈನ … Continued

ಹಿಂದೂಸ್ತಾನಿ ಸಂಗೀತದ ಖ್ಯಾತ ಗಾಯಕ ಪಂಡಿತ ಪ್ರಭಾಕರ ಕಾರೇಕರ ನಿಧನ

ಮುಂಬೈ : ಖ್ಯಾತ ಹಿಂದೂಸ್ತಾನಿ ಸಂಗೀತದ ಗಾಯಕ ಪಂಡಿತ ಪ್ರಭಾಕರ ಕಾರೇಕರ ಎಂದು ಅವರ ಕುಟುಂಬ ತಿಳಿಸಿದೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಪಂಡಿತ ಕಾರೇಕರ ಅವರು ಮುಂಬೈನ ಶಿವಾಜಿ ಪಾರ್ಕ್ ಪ್ರದೇಶದ ತಮ್ಮ ನಿವಾಸದಲ್ಲಿ ಬುಧವಾರ ಕೊನೆಯುಸಿರೆಳೆದರು. ಕಾರೇಕರ್ ಅವರು ಮೂವರು ಪುತ್ರರನ್ನು ಅಗಲಿದ್ದಾರೆ. ಪಂಡಿತ ಕಾರೇಕರ ಅವರ ನಿಧನವು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ … Continued

ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಬಂಧನ ವಾರಂಟ್

ಲುಧಿಯಾನ : ಆಪಾದಿತ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ ನ್ಯಾಯಾಲಯವು ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ. ಲೂಧಿಯಾನ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ರಮಣ್‌ಪ್ರೀತ್ ಕೌರ್ ಅವರು ವಾರಂಟ್ ಹೊರಡಿಸಿದ್ದಾರೆ. ಮೋಹಿತ್ ಶುಕ್ಲಾ ಎಂಬಾತ ತನಗೆ 10 ಲಕ್ಷ ರೂಪಾಯಿ ವಂಚಿಸಿದ್ದಾನೆ ಎಂದು ಆರೋಪಿಸಿ ಲೂಧಿಯಾನ ವಕೀಲ ರಾಜೇಶ ಖನ್ನಾ ಅವರು ದಾಖಲಿಸಿರುವ … Continued

ಬಿಎಸ್‌ಎನ್‌ಎಲ್‌ ಗ್ರಾಹಕರಿಗೆ ಉಚಿತ ಟಿವಿ ವೀಕ್ಷಣೆ ಸೌಲಭ್ಯ ; 450 ಚಾನೆಲ್‌ ಗಳು ಲಭ್ಯ…!

 ಮುಂಬೈ : ಸರ್ಕಾರಿ ಸ್ವಾಮ್ಯದ ಭಾರತ ಸಂಚಾರ ನಿಗಮ (ಬಿಎಸ್‌ಎನ್‌ಎಲ್‌) ತನ್ನ ಚಂದಾದಾರರಿಗೆ ಅನಿಯಮಿತ ಮನರಂಜನೆ ಒದಗಿಸುವ ನಿಟ್ಟಿನಲ್ಲಿ ‘ಒಟಿಟಿಪ್ಲೇ’ ಜೊತೆ ಸೇರಿ ಇಂಟರ್ನೆಟ್‌ ಆಧಾರಿತ ‘ಬಿಐಟಿವಿ’ ಎಂಬ ಪ್ಲಾಟ್‌ಫಾರಂ ಸೇವೆ ಆರಂಭಿಸಿದೆ. ಈ ಸೇವೆಯು ಭಾರತದಾದ್ಯಂತ ಬಿಎಸ್‌ಎನ್‌ಎಲ್‌ (BSNL) ಮೊಬೈಲ್ ಬಳಕೆದಾರರಿಗೆ ಪ್ರೀಮಿಯಂ ಚಾನೆಲ್‌ಗಳು ಸೇರಿದಂತೆ 450+ ಕ್ಕೂ ಹೆಚ್ಚು ಲೈವ್ ಟಿವಿ ಚಾನೆಲ್‌ಗಳಿಗೆ … Continued

ಸೈಫ್ ಅಲಿ ಖಾನ್ ಇರಿತ ಪ್ರಕರಣ | ಮುಖ ಗುರುತಿಸುವಿಕೆ ಪರೀಕ್ಷೆ ; ಸಿಸಿಟಿವಿಯಲ್ಲಿ ದಾಖಲಾಗಿದ್ದು ಬಂಧಿತ ಆರೋಪಿಯೇ ಎಂದ ಪೊಲೀಸರು

ಮುಂಬೈ: ನಟ ಸೈಫ್ ಅಲಿ ಖಾನ್ ಅವರ ಮೇಲೆ ನಡೆದ ಚೂರಿ ಇರಿತ ಪ್ರಕರಣದ ಆರೋಪಿ ಮೊಹಮ್ಮದ್ ಷರೀಫುಲ್ ಇಸ್ಲಾಂ ಅಪರಾಧದ ಸ್ಥಳದಲ್ಲಿನ ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬರುವ ವ್ಯಕ್ತಿಯೇ ಎಂದು ಮುಖ ಗುರುತಿಸುವಿಕೆ ತಂತ್ರಜ್ಞಾನವು ದೃಢಪಡಿಸಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಮುಂಬೈ ಪೊಲೀಸರ ಪ್ರಕಾರ, ಆರೋಪಿಯ ಮುಖ ಗುರುತಿಸುವಿಕೆ ಪರೀಕ್ಷೆಯನ್ನು ನಡೆಸಲಾಯಿತು ಮತ್ತು ಅದು … Continued

ಪವಾಡ…| 13ನೇ ಅಂತಸ್ತಿನಿಂದ ಕೆಳಗೆ ಬಿದ್ದ ಮಗುವನ್ನು ಪವಾಡಸದೃಶ ರೀತಿಯಲ್ಲಿ ಬಚಾವ್‌ ಮಾಡಿದ ಯುವಕ ; ವೀಡಿಯೊ ವೈರಲ್

ಥಾಣೆ: ಥಾಣೆಯ ಡೊಂಬಿವಲಿಯಲ್ಲಿ 13ನೇ ಮಹಡಿಯ ಫ್ಲಾಟ್‌ನಿಂದ ಎರಡು ವರ್ಷದ ಮಗುವೊಂದು ಬಿದ್ದರೂ ಪವಾಡಸದೃಶ ರೀತಿಯಲ್ಲಿ ಬದುಕುಳಿದಿದ್ದು, ವ್ಯಕ್ತಿಯ ಜಾಗರೂಕತೆಯಿಂದ ಇದು ನಡೆದಿದೆ. ಈ ಕೃತ್ಯದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಯುವಕನ ಪ್ರಯತ್ನಕ್ಕೆ ಭಾರಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಅವರನ್ನು ನಿಜ ಜೀವನದ ಹೀರೋ ಎಂದು ಕೊಂಡಾಡಿದ್ದಾರೆ. ಕಳೆದ ವಾರ ಡೊಂಬಿವಲಿಯ … Continued

ಭಾರತಕ್ಕೆ ದೊಡ್ಡ ಗೆಲುವು ; ಮುಂಬೈ ದಾಳಿ ರೂವಾರಿ ತಹವ್ವೂರ್ ರಾಣಾ ಹಸ್ತಾಂತರಕ್ಕೆ ಅಮೆರಿಕ ಸುಪ್ರೀಂ ಕೋರ್ಟ್ ಒಪ್ಪಿಗೆ

ವಾಷಿಂಗ್ಟನ್: ಮುಂಬೈ ದಾಳಿಯ ಅಪರಾಧಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವ ಅರ್ಜಿಯನ್ನು ಅಮೆರಿಕ ಸುಪ್ರೀಂ ಕೋರ್ಟ್ ತೆರವುಗೊಳಿಸಿದ್ದು, ಹಸ್ತಾಂತರದ ವಿರುದ್ಧದ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ. 2008 ರ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಪಾಕಿಸ್ತಾನಿ ಮೂಲದ ಕೆನಡಾದ ಪ್ರಜೆ ರಾಣಾನನ್ನು ಹಸ್ತಾಂತರಿಸುವಂತೆ ಭಾರತ ಕೋರಿದೆ. ಭಾರತಕ್ಕೆ ಹಸ್ತಾಂತರಿಸುವುದನ್ನು ತಡೆಯಲು ರಾಣಾಗೆ ಇದು ಕೊನೆಯ ಕಾನೂನು ಅವಕಾಶವಾಗಿತ್ತು. … Continued

ಆಸ್ಪತ್ರೆಗೆ ಕರೆದೊಯ್ದ ಆಟೋ ಚಾಲಕನನ್ನು ಭೇಟಿಯಾದ ಸೈಫ್‌ ಅಲಿ ಖಾನ್‌

ಮುಂಬೈ : ಬಾಲಿವುಡ್ ಸ್ಟಾರ್ ಸೈಫ್ ಅಲಿ ಖಾನ್ ಚಾಕು ಇರಿತಕ್ಕೆ ಒಳಗಾಗಿ ಗಾಯಗೊಂಡ ನಂತರ ತುರ್ತು ಸಂದರ್ಭದಲ್ಲಿ ತಮ್ಮನ್ನು ಆಸ್ಪತ್ರೆಗೆ ಒಯ್ದ ಭಜನ್ ಸಿಂಗ್ ರಾಣಾ ಅವರನ್ನು ಭೇಟಿಯಾಗಿದ್ದಾರೆ. ತಮ್ಮ ಬಾಂದ್ರಾ ಮನೆಯಲ್ಲಿ ಇರಿತಕ್ಕೆ ಒಳಗಾದ ನಂತರ ತಮ್ಮನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸುವ ಮೂಲಕ ನಿಜ ಜೀವನದ ಹೀರೋ ಆಗಿದ್ದಾರೆ. ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ … Continued