ಮುಂಬೈ : ಬಾಂದ್ರಾ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ; 9 ಮಂದಿಗೆ ಗಾಯ

ಮುಂಬೈ : ಮುಂಬೈನ ಬಾಂದ್ರಾ ರೈಲು ನಿಲ್ದಾಣದ ಒಂದನೇ ಪ್ಲಾಟ್‌ಫಾರ್ಮಿನಲ್ಲಿ ಜನರ ನೂಕುನುಗ್ಗಲಿಂದಾಗಿ ಕಾಲ್ತುಳಿತ ಉಂಟಾಗಿದ್ದು, 9 ಮಂದಿ ಗಾಯಗೊಂಡ ಘಟನೆ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ಉತ್ತರ ಪ್ರದೇಶದ ಗೋರಖಪುರಕ್ಕೆ ತೆರಳುತ್ತಿದ್ದ ರೈಲನ್ನು ಹತ್ತಲು ಪ್ರಯಾಣಿಕರು ಒಮ್ಮೆಲೆ ನುಗ್ಗಿ ಬಂದಾಗ ಕಾಲ್ತುಳಿತ ಉಂಟಾಗಿದೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಹೇಳಿದೆ. ಗಾಯಗೊಂಡ 9 ಮಂದಿಯ ಪೈಕಿ … Continued

ಎನ್‌ ಸಿಪಿ ನಾಯಕ ಬಾಬಾ ಸಿದ್ದಿಕ್ ಹತ್ಯೆ ಹೊಣೆ ಹೊತ್ತುಕೊಂಡ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿ (ಅಜಿತ್ ಪವಾರ್)ನಾಯಕ ಬಾಬಾ ಸಿದ್ದಿಕ್ ಹತ್ಯೆಯಾದ ಕೆಲವೇ ಗಂಟೆಗಳ ನಂತರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದೆ. 66 ವರ್ಷದ ಬಾಬಾ ಸಿದ್ದಿಕ್ ಅವರನ್ನು ಶನಿವಾರ ರಾತ್ರಿ ಮುಂಬೈನ ಬಾಂದ್ರಾ ಪೂರ್ವದಲ್ಲಿರುವ ಅವರ ಮಗ ಜೀಶನ್ ಸಿದ್ದಿಕ್ ಅವರ ಕಚೇರಿಯ ಹೊರಗೆ ಗುಂಡು ಹಾರಿಸಿ … Continued

ಮುಂಬೈ | ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಗುಂಡಿಕ್ಕಿ ಹತ್ಯೆ ; ಇಬ್ಬರ ಬಂಧನ : ಬಾಬಾ ಸಿದ್ದಿಕ್ ಯಾರು..?

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಹಿರಿಯ ನಾಯಕ ಬಾಬಾ ಸಿದ್ದಿಕ್ ಅಪರಿಚಿತರ ಗುಂಡಿನ ದಾಳಿಯಲ್ಲಿ ಸಾವಿಗೀಡಾಗಿದ್ದಾರೆ. ಮುಂಬೈನ ಬಾಂದ್ರಾ ಪೂರ್ವದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ಗುಂಡಿನ ದಾಳಿಯಿಂದ ತೀವ್ರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೆ ಅವರು … Continued

ರತನ್‌ ಟಾಟಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಕಿರಿಯ ಸಹೋದರ ಜಿಮ್ಮಿ ಟಾಟಾ, ಮಲತಾಯಿ ಸಿಮೋನ್ ಟಾಟಾ

ಮುಂಬೈ : ಹಿರಿಯ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ ಅವರ ಕುಟುಂಬ ಸದಸ್ಯರು ಗುರುವಾರ ಅವರ ಅಂತ್ಯಕ್ರಿಯೆಯ ಅಂತಿಮ ವಿಧಿವಿಧಾನಗಳಲ್ಲಿ ಪಾಲ್ಗೊಂಡಿದ್ದರು. ಹಾಜರಾಗಿದ್ದರು,. ಅನಾರೋಗ್ಯದಿಂದ ಬಳಲುತ್ತಿರುವ ರತನ್ ಟಾಟಾ ಅವರ ಕಿರಿಯ ಸಹೋದರ ಜಿಮ್ಮಿ ನೇವಲ್ ಟಾಟಾ ಹಾಗೂ ಮಲತಾಯಿ ಸಿಮೋನ್ ಟಾಟಾ ಅವರು ಅಂತಿಮ ವಿಧಿವಿಧಾನಗಳಿಗೆ ಗಾಲಿಕುರ್ಚಿಯಲ್ಲಿ ಬಂದರು. ನೇವಲ್‌ … Continued

ರತನ್ ಟಾಟಾ ಕೊನೆಯ ‘ಪೆಟ್ ಪ್ರಾಜೆಕ್ಟ್’ : ಮುಂಬೈನಲ್ಲಿ .₹ 165 ಕೋಟಿ ವೆಚ್ಚದ ಪ್ರಾಣಿ ಆಸ್ಪತ್ರೆ ನಿರ್ಮಾಣ

ಮುಂಬೈ : ಇಂಡಸ್ಟ್ರಿಯಲ್ ರತನ್ ಟಾಟಾ ಅವರು ಸಾಯುವ ಎರಡು ತಿಂಗಳ ಮೊದಲು ಅವರ ಕೊನೆಯ ‘ಪೆಟ್ ಪ್ರಾಜೆಕ್ಟ್’ ಮುಂಬೈನಲ್ಲಿ ಪ್ರಾಣಿಗಳ ಆಸ್ಪತ್ರೆ ಆರಂಭವಾಯಿತು. ಮಹಾಲಕ್ಷ್ಮಿಯಲ್ಲಿ ನೆಲೆಗೊಂಡಿರುವ ಆಸ್ಪತ್ರೆಯು ಜುಲೈನಲ್ಲಿ ಪ್ರಾರಂಭವಾಯಿತು ಮತ್ತು ಇದು ಐದು ಅಂತಸ್ತಿನ ಆಸ್ಪತ್ರೆಯಾಗಿದ್ದು ಅದು ಸುಮಾರು 200 ರೋಗಿ(ಪ್ರಾಣಿಗಳು) ಗಳನ್ನು ಹೊಂದಿದೆ.₹ 165 ಕೋಟಿ ವೆಚ್ಚದ ಈ ಪ್ರಾಣಿ ಆಸ್ಪತ್ರೆ … Continued

ಹಿರಿಯ ಕೈಗಾರಿಕೋದ್ಯಮಿ-ರಾಷ್ಟ್ರೀಯ ಐಕಾನ್‌ ರತನ್ ಟಾಟಾ ಇನ್ನಿಲ್ಲ

ಮುಂಬೈ : ಹಿರಿಯ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್ ಅಧ್ಯಕ್ಷ ಎಮೆರಿಟಸ್ ರತನ್ ಟಾಟಾ ಅವರು ಬುಧವಾರ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ರಕ್ತದೊತ್ತಡದಲ್ಲಿ ಹಠಾತ್ ಕುಸಿತದಿಂದಾಗಿ ಅವರನ್ನು ಸೋಮವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ನಂತರ ಅವರು ತೀವ್ರ ನಿಗಾ ಘಟಕದಲ್ಲಿ ಗಂಭೀರ ಸ್ಥಿತಿಯಲ್ಲಿದ್ದರು. ಸೋಮವಾರ (ಅಕ್ಟೋಬರ್ 7) ಸಾಮಾಜಿಕ ಮಾಧ್ಯಮದಲ್ಲಿ … Continued

ರತನ್‌ ಟಾಟಾ ಆರೋಗ್ಯ ಸ್ಥಿತಿ ಗಂಭೀರ : ವರದಿ

ಮುಂಬೈ: ದೇಶದ ಪ್ರಮುಖ ಕೈಗಾರಿಕೋದ್ಯಮಿ ಹಾಗೂ ಟಾಟಾ ಸನ್ಸ್‌ನ ವಿಶ್ರಾಂತ ಅಧ್ಯಕ್ಷ ರತನ್‌ ಟಾಟಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮುಂಬೈನ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ವರದಿಗಳು ಹೇಳಿವೆ. ಮುಂಬೈ : ಟಾಟಾ ಸನ್ಸ್‌ನ ಅಧ್ಯಕ್ಷ ರತನ್ ಟಾಟಾ ಅವರು ಗಂಭೀರ ಸ್ಥಿತಿಯಲ್ಲಿದ್ದಾರೆ ಮತ್ತು ಮುಂಬೈ ಆಸ್ಪತ್ರೆಯಲ್ಲಿ ತೀವ್ರ ನಿಗಾ … Continued

ಶಾರ್ಟ್ ಸರ್ಕ್ಯೂಟ್‌ನಿಂದ ಭಾರಿ ಬೆಂಕಿ : ಒಂದೇ ಕುಟುಂಬದ 7 ಮಂದಿ ಸಾವು

ಮುಂಬೈ: ಮುಂಬೈನ ಚೆಂಬೂರಿನಲ್ಲಿ ಎರಡು ಅಂತಸ್ತಿನ ಅಂಗಡಿ ಮತ್ತು ವಸತಿ ಕಟ್ಟಡದಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಜನರು ಸಾವಿಗೀಡಾಗಿದ್ದಾರೆ. ಸಿದ್ದಾರ್ಥ ಕಾಲೋನಿಯಲ್ಲಿರುವ ಕಟ್ಟಡದಲ್ಲಿ ಭಾನುವಾರ ಮುಂಜಾನೆ 5:20ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕಟ್ಟಡದ ನೆಲ ಮಹಡಿಯನ್ನು ಅಂಗಡಿಯಾಗಿ ಮತ್ತು ಮೇಲಿನ ಮಹಡಿಯನ್ನು ನಿವಾಸವಾಗಿ ಬಳಸಲಾಗುತ್ತಿತ್ತು ಎಂದು … Continued

ಮಾನಹಾನಿ ಪ್ರಕರಣ : ಶಿವಸೇನೆ (ಯುಬಿಟಿ) ನಾಯಕ ಸಂಜಯ ರಾವತಗೆ ಜೈಲು ಶಿಕ್ಷೆ

ಮುಂಬೈ: ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಶಿವಸೇನಾ (ಯುಬಿಟಿ) ಸಂಸದ ಸಂಜಯ ರಾವತ್ ಅವರಿಗೆ ಮುಂಬೈ ನ್ಯಾಯಾಲಯವು ಗುರುವಾರ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. ಮಜಗಾಂವ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಭಾರತೀಯ ದಂಡ ಸಂಹಿತೆ ಸೆಕ್ಷನ್ 500 (ಮಾನನಷ್ಟ ಶಿಕ್ಷೆ) ಅಡಿಯಲ್ಲಿ ರಾಜ್ಯಸಭಾ … Continued

ಮುಂಬೈನಲ್ಲಿ ಭಾರಿ ಮಳೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮುಂಬೈ: ಮುಂಬೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಮುಂಬೈ ಮತ್ತು ಅದರ ನೆರೆಯ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. “ಮುಂಬೈನಲ್ಲಿ ಭಾರೀ ಮಳೆಯಾಗಲಿದೆ” ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್‌ ಘೋಷಿಸಿದೆ ಎಂದು ಮಹಾನಗರ ಪಾಲಿಕೆ ಅಧಿಕಾರಿ ತಿಳಿಸಿದ್ದಾರೆ. ಮುಂಬೈ, ಥಾಣೆ, ರಾಯಗಡ ಮತ್ತು ರತ್ನಗಿರಿ ಜಿಲ್ಲೆಗಳಲ್ಲಿ … Continued