ವೀಡಿಯೊ…| ಎಕ್ಸ್‌ಪ್ರೆಸ್‌ ರೈಲಿನೊಳಗೆ ಹಾವು ಪ್ರತ್ಯಕ್ಷ…! ತಮ್ಮ ಸೀಟು ಬಿಟ್ಟು ಓಡಿದ ಪ್ರಯಾಣಿಕರು…!!

ಜಬಲ್‌ಪುರ (ಮಧ್ಯಪ್ರದೇಶ): ರೈಲಿನ ಮೇಲಿನ ಬರ್ತ್‌ನ ಕಬ್ಬಿಣದ ಸಲಾಕೆಯ ಸುತ್ತಲೂ ಉದ್ದವಾದ ಹಾವು ಸುತ್ತಿರುವುದನ್ನು ನೋಡಿದ ಪ್ರಯಾಣಿಕರು ಬೆಚ್ಚಿಬಿದ್ದ ಘಟನೆ ಜಬಲ್‌ಪುರದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಭಾನುವಾರ ಇದರ ವೀಡಿಯೊ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ, ಜಬಲ್‌ಪುರದಿಂದ ಮುಂಬೈಗೆ ತೆರಳುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್‌ನಲ್ಲಿ ಹಾವು … Continued

ರಸ್ತೆ ಅಪಘಾತ ; ಬಾಲಿವುಡ್‌ ನಟ ಪರ್ವಿನ್ ದಾಬಾಸ್ ಆಸ್ಪತ್ರೆಗೆ ದಾಖಲು

ಮುಂಬೈ: ನಟ ಪರ್ವಿನ್ ದಾಬಾಸ್ ಅವರು ಶನಿವಾರ (ಸೆಪ್ಟೆಂಬರ್ 21) ಮುಂಜಾನೆ ಅಪಘಾತಕ್ಕೀಡಾಗಿದ್ದಾರೆ ಹಾಗೂ ಅವರನ್ನು ಬಾಂದ್ರಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಅವರ ತಂಡವು ಸ್ವೀಕರಿಸಿದ ಮಾಹಿತಿಯ ಪ್ರಕಾರ, ನಟನನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಎಲ್ಲಾ ಪರೀಕ್ಷೆಗಳನ್ನು ನಡೆಸಿದರು. ಅವರ ಪತ್ನಿ, ನಟಿ ಪ್ರೀತಿ ಜಾಂಗಿಯಾನಿ ಆಸ್ಪತ್ರೆಯಲ್ಲಿ ಅವರನ್ನು … Continued

ಈತ ವಿಶ್ವದ ಶ್ರೀಮಂತ ಭಿಕ್ಷುಕ ; ಮುಂಬೈನಲ್ಲಿ 2 ಬಿಎಚ್​ಕೆ ಮನೆ ಇರುವ ಮಿಲಿಯನೇರ್ : ಈತನ ಒಟ್ಟು ಆಸ್ತಿ ಎಷ್ಟು ಗೊತ್ತೆ..?

ಭಿಕ್ಷಾಟನೆಯು ಸಾಮಾನ್ಯವಾಗಿ ಬಡತನದೊಂದಿಗೆ ಸಂಬಂಧಿಸಿದೆ ಎಂಬುದು ಸಾಮಾನ್ಯವಾದ ನಂಬಿಕೆ. ಆದರೆ ಕೆಲವರಿಗೆ   ಇದು ಭಾರೀ ಲಾಭದಾಯಕ ಉದ್ಯೋಗ. ಭಾರತದ ಭಿಕ್ಷುಕರೊಬ್ಬರು ವಿಶ್ವದ ಶ್ರೀಮಂತ ಭಿಕ್ಷುಕ ಎಂದು ಗುರುತಿಸಲ್ಪಟ್ಟಿದ್ದಾರೆ, ಅವರ ಆಸ್ತಿಯ ಮೌಲ್ಯ ನಿವ್ವಳ 7.5 ಕೋಟಿ ರೂ.ಗಳು. ಮುಂಬೈನಲ್ಲಿ ನೆಲೆಸಿರುವ ಭರತ್‌ ಜೈನ್ ಎಂಬ 54 ವರ್ಷ ವಯಸ್ಸಿನ ವ್ಯಕ್ತಿ 40 ವರ್ಷಗಳಿಂದ ಭಿಕ್ಷಾಟನೆ ಮಾಡುತ್ತಿದ್ದಾರೆ. … Continued

ಮುಂಬೈ ಮೂಲದ ಮಾಡೆಲ್-ನಟಿಯ ಅಕ್ರಮ ಬಂಧನ ; ಆಂಧ್ರದ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು

ಅಮರಾವತಿ : ಮುಂಬೈ ಮೂಲದ ಮಾಡೆಲ್ ಹಾಗೂ ನಟಿಯೊಬ್ಬರನ್ನು ಅಕ್ರಮವಾಗಿ ಬಂಧಿಸಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ. ಅಮಾನತುಗೊಂಡ ಆಂಧ್ರಪ್ರದೇಶದ ಮೂವರು ಐಪಿಎಸ್ ಅಧಿಕಾರಿಗಳಲ್ಲಿ ಡೈರೆಕ್ಟರ್ ಜನರಲ್ ಶ್ರೇಣಿಯ ಒಬ್ಬರು, ಇನ್ಸ್ ಪೆಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರಲ್ ಶ್ರೇಣಿಯ ಒಬ್ಬರು ಮತ್ತು … Continued

ಆಘಾತಕಾರಿ ವೀಡಿಯೊ | ಕೌಟುಂಬಿಕ ಕಲಹಕ್ಕೆ ರಸ್ತೆ ರಂಪಾಟ : ಮಗು ಜತೆ ಮಹಿಳೆ ಕುಳಿತಿದ್ದ ಕಾರಿಗೆ ತನ್ನ ಕಾರಿನಿಂದ 2 ಸಲ ಡಿಕ್ಕಿ ಹೊಡೆದ ವ್ಯಕ್ತಿ ; ನಾಲ್ವರಿಗೆ ಗಾಯ

ಮುಂಬೈ : ಕೌಟುಂಬಿಕ ಕಲಹದ ಕಾರಣಕ್ಕೆ ಕಾರು ಚಾಲಕನೊಬ್ಬ ತನ್ನ ವಾಹನವನ್ನು ಮತ್ತೊಂದು ಕಾರಿಗೆ ಎರಡು ಬಾರಿ ಡಿಕ್ಕಿ ಹೊಡೆಸಿದ ಘಟನೆಯಲ್ಲಿ ನಾಲ್ವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಘಟನೆ ಥಾಣೆ ಜಿಲ್ಲೆಯ ಅಂಬರನಾಥ್-ಬದ್ಲಾಪುರ ರಸ್ತೆಯಲ್ಲಿ ನಡೆದಿದ್ದು, ಇದರ ವೀಡಿಯೋ ವೈರಲ್ ಆಗಿದೆ. ಕಪ್ಪು ಬಣ್ಣದ ಎಸ್‌ಯುವಿ ಜನನಿಬಿಡ … Continued

ವೀಡಿಯೊ | ಮುಂಬೈ ಅಟಲ್ ಸೇತುವೆಯಿಂದ ಜಿಗಿಯಲು ಯತ್ನಿಸಿದ ಮಹಿಳೆ ; ಕ್ಯಾಬ್‌ ಚಾಲಕ- ಪೊಲೀಸರು ರಕ್ಷಿಸಿದ ವೀಡಿಯೊ ವೈರಲ್‌

ಮುಂಬೈ : ಮುಂಬೈನ ಅಟಲ್ ಸೇತು ಸೇತುವೆಯ ಮೇಲೆ ‘ಶಂಕಿತ’ ಆತ್ಮಹತ್ಯೆ ಯತ್ನದ ಘಟನೆಯಲ್ಲಿ, 56 ವರ್ಷದ ಮಹಿಳೆಯೊಬ್ಬರನ್ನು ನ್ಹವಾ ಶೇವಾ ಘಟಕದ ಕ್ಯಾಬ್ ಚಾಲಕ ಮತ್ತು ಟ್ರಾಫಿಕ್ ಸಿಬ್ಬಂದಿ ರಕ್ಷಿಸಿದ್ದಾರೆ. ಮುಲುಂದದ ನಿವಾಸಿಯಾದ ರೀಮಾ ಪಟೇಲ್ ಎಂದು ಗುರುತಿಸಲಾದ ಮಹಿಳೆ ಮುಲುಂದನಿಂದ ಕ್ಯಾಬ್ ಬಾಡಿಗೆಗೆ ಪಡೆದಿದ್ದರು ಎಂದು ಹೇಳಲಾಗಿದೆ. ಅಟಲ್ ಸೇತು ಸೇತುವೆ ಎಂದೂ … Continued

ಅಸಾಮಾನ್ಯ ಪ್ರಕರಣ : ತನ್ನ ಮೈ ಮೇಲೆ 22 ಸಂಭಾವ್ಯ ಶತ್ರುಗಳ ಹೆಸರುಗಳನ್ನು ಹಚ್ಚೆ ಹಾಕಿಸಿಕೊಂಡಿದ್ದ ಕೊಲೆಯಾದ ವ್ಯಕ್ತಿ…!

ಮುಂಬೈ: ಇಲ್ಲಿನ ಸ್ಪಾವೊಂದರಲ್ಲಿ ಹತ್ಯೆಗೀಡಾದ ಹಿಸ್ಟರಿ ಶೀಟರ್ ಒಬ್ಬ ತನಗೆ ತೊಂದರೆ ಮಾಡಬಹುದಾದ ಸಂಭಾವ್ಯ 22 ಶತ್ರುಗಳ ಹೆಸರನ್ನು ತಮ್ಮ ದೇಹದ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಅಧಿಕಾರಿಗಳು ಹತ್ಯೆಗೀಡಾದ ವ್ಯಕ್ತಿಯು ತನ್ನ ತೊಡೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದ 22 ವ್ಯಕ್ತಿಗಳ ಹೆಸರಿನಿಂದಲೇ ಹಂತಕರ ಬಗ್ಗೆ ತಮ್ಮ ಆರಂಭಿಕ ಸುಳಿವು ಪಡೆದಿದ್ದಾರೆ. … Continued

ಬಿಎಂಡಬ್ಲ್ಯು ಕಾರು ಅಪಘಾತ ಪ್ರಕರಣ: ಗೆಳತಿಗೆ 40 ಬಾರಿ ಕರೆ ಮಾಡಿದ್ದ ಆರೋಪಿ ಮಿಹಿರ್‌ ಶಾ; ಪೊಲೀಸರು

ಮುಂಬೈ:ಕೆಲವೇ ದಿನಗಳ ಹಿಂದೆ ಸಂಭವಿಸಿದ ಬಿಎಂಡಬ್ಲ್ಯು ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಪ್ರಮುಖ ಆರೋಪಿ ಮಿಹಿರ್‌ ಶಾ ಅಪಘಾತವಾದ ಬಳಿಕ ತನ್ನ ಗೆಳತಿಗೆ 40 ಸಲ ಮೊಬೈಲ್‌ ಕರೆ ಮಾಡಿದ್ದ ಎಂಬ ಮಾಹಿತಿ ಬಹಿರಂಗವಾಗಿದೆ. ಮಿಹಿರ್‌ ಶಾ ಶಿವಸೇನಾ (ಶಿಂದೆ ಬಣ) ಮುಖಂಡ ರಾಜೇಶ ಶಾ ಅವರ ಪುತ್ರ. ಈ ಘಟನೆಯ ಬಳಿಕ ರಾಜೇಶ … Continued

ಮುಂಬೈ ಹಿಟ್ & ರನ್ ಪ್ರಕರಣ : ಶಿವಸೇನೆ ಉಪನಾಯಕ ಸ್ಥಾನದಿಂದ ಆರೋಪಿಯ ತಂದೆ ವಜಾ

ಮುಂಬೈ: ವರ್ಲಿ ಹಿಟ್ ಅಂಡ್ ರನ್ ಪ್ರಕರಣದ ಇತ್ತೀಚಿನ ಬೆಳವಣಿಗೆಯಲ್ಲಿ, ಪ್ರಕರಣದ ಪ್ರಮುಖ ಆರೋಪಿ ಮಿಹಿರ್‌ ಶಾ ತಂದೆ ರಾಜೇಶ ಶಾ ಅವರನ್ನು ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನಾ ಪಕ್ಷದ ಉಪನಾಯಕ ಸ್ಥಾನದಿಂದ ತೆಗೆದುಹಾಕಲಾಗಿದೆ. ಪಕ್ಷದ ಮುಖ್ಯಸ್ಥ ಏಕನಾಥ ಶಿಂಧೆ ಅವರ ಸೂಚನೆ ಮೇರೆಗೆ ರಾಜೇಶ ಶಾ ಅವರನ್ನು ಉಪನಾಯಕ ಹುದ್ದೆಯಿಂದ ತೆಗೆದುಹಾಕಲಾಗಿದೆ ಎಂದು … Continued

ಮುಂಬೈನಲ್ಲಿ 6 ತಾಸಿನಲ್ಲಿ 30 ಸೆಂ.ಮೀ.ಗೂ ಅಧಿಕ ಮಳೆ : ರೈಲು ಸೇವೆಗಳಿಗೆ ತೊಂದರೆ, ಶಾಲಾ- ಕಾಲೇಜುಗಳು ಬಂದ್‌, 65 ಜನರ ರಕ್ಷಣೆ

ಮುಂಬೈ: ಕಳೆದ 24 ಗಂಟೆಗಳಲ್ಲಿ ಮುಂಬೈ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ವ್ಯಾಪಕವಾದ ಪ್ರದೇಶ ಜಲಾವೃತವಾಗಿದ್ದು, ಉಪನಗರ ರೈಲು ಸಂಚಾರಕ್ಕೆ ತೊಂದರೆಯಾಗಿದೆ ಸೋಮವಾರ ನಸುಕಿನ 1 ಗಂಟೆಯಿಂದ ಬೆಳಿಗ್ಗೆ 7 ಗಂಟೆಯವರೆಗಿನ ಆರು ಗಂಟೆಗಳ ಅವಧಿಯಲ್ಲಿ ಮುಂಬೈ ನಗರದ ಕೆಲವು ಪ್ರದೇಶಗಳಲ್ಲಿ 30 ಸೆಂ.ಮೀ.ಗೂ ಅಧಿಕ ಮಳೆ ದಾಖಲಾಗಿದೆ. ಭಾರತೀಯ ಹವಾಮಾನ ಇಲಾಖೆ … Continued