ಹೊಸ ದಾಖಲೆ : ಷೇರು ಮಾರುಕಟ್ಟೆಯಲ್ಲಿ ಸಂಕ್ರಾಂತಿ ಸಡಗರ; ಇದೇ ಮೊದಲ ಬಾರಿಗೆ 73,000ದ ಗಡಿ ದಾಟಿದ ಸೆನ್ಸೆಕ್ಸ್

ಮುಂಬೈ: ಸಂಕ್ರಾಂತಿ ಹಬ್ಬದ ದಿನದಂದು ಷೇರುಮಾರುಕಟ್ಟೆಯಲ್ಲಿ ಇದೇ ಮೊದಲ ಬಾರಿಗೆ ಸೆನ್ಸೆಕ್ಸ್ 73,000ಕ್ಕೆ ಏರಿದೆ. ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಬೆಂಚ್‌ಮಾರ್ಕ್ ಇಕ್ವಿಟಿ ಸೂಚ್ಯಂಕಗಳು ದಾಖಲೆಯ ಮಟ್ಟಕ್ಕೇರಿದ್ದು, ಸೆನ್ಸೆಕ್ಸ್ ಮೊದಲ ಬಾರಿಗೆ 73,000 ಪಾಯಿಂಟ್ಸ್‌ ಗೆ ಏರಿದೆ ಗೇರಿದೆ. ನಿಫ್ಟಿ ಕೂಡ ಐತಿಹಾಸಿಕ 22,000-ಮಾರ್ಕ್ ಅನ್ನು ದಾಟಿತು. ಸೋಮವಾರದ ವಹಿವಾಟಿನಲ್ಲಿ ಐಟಿ ಷೇರುಗಳು ಗಣನೀಯ ಏರಿಕೆ ಕಂಡಿದೆ. … Continued

ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ಶಿವಸೇನೆಗೆ ಸೇರಿದ ಮಿಲಿಂದ್ ದಿಯೋರಾ

ಮುಂಬೈ: ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ತೊರೆದ ಕೆಲವೇ ಗಂಟೆಗಳ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಭಾನುವಾರ ಸೇರ್ಪಡೆಯಾಗಿದ್ದಾರೆ. ಮಿಲಿಂದ್‌ ಅವರಿಗೆ ಕೇಸರಿ ಧ್ವಜವನ್ನು ನೀಡಿದ ಏಕನಾಥ ಶಿಂಧೆ ಅವರು ಶಿವಸೇನೆಗೆ ಸೇರ್ಪಡೆಗೊಂಡರು. ಪದಗ್ರಹಣ ಸಮಾರಂಭದಲ್ಲಿ, ದಿಯೋರಾ ಅವರಿಗೆ ಇದು ತುಂಬಾ ಭಾವನಾತ್ಮಕ ದಿನ ಎಂದು ಹೇಳಿದರು. … Continued

ವೀಡಿಯೊ…| ಪ್ರಧಾನಿ ಮೋದಿಯಿಂದ ಅಟಲ್ ಸೇತು ಉದ್ಘಾಟನೆ : ಭಾರತದ ಅತಿ ಉದ್ದದ ಸಮುದ್ರ ಸೇತುವೆಯ ಬಗ್ಗೆ ತಿಳಿದುಕೊಳ್ಳಬೇಕಾದದ್ದು….

ಮುಂಬೈ: ಭಾರತದ ಅತಿ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (MTHL) ಅಥವಾ ಅಟಲ್ ಸೇತುವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಿದ್ದಾರೆ. ಈ ಸೇತುವೆಗೆ ಮಾಜಿ ಪ್ರಧಾನಿ, ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಇಡಲಾಗಿದೆ. 21.8 ಕಿಮೀ ಉದ್ದ ಮತ್ತು ಆರು ಲೇನ್‌ಗಳನ್ನು ಹೊಂದಿರುವ ಈ ಸೇತುವೆಯನ್ನು … Continued

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಫಾರ್ಮ್‌ ಹೌಸ್‌ ಗೆ ನುಗ್ಗಲು ಯತ್ನಿಸಿದ ಇಬ್ಬರ ಬಂಧನ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಪನ್ವೇಲ್‌ನಲ್ಲಿರುವ ಫಾರ್ಮ್‌ಹೌಸ್‌ಗೆ ನುಗ್ಗಲು ಯತ್ನಿಸಿದ ಇಬ್ಬರನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಪನ್ವೇಲ್‌ನಲ್ಲಿರುವ ನಟನ ಫಾರ್ಮ್‌ಹೌಸ್‌ಗೆ ಬಲವಂತವಾಗಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾಗ ಭದ್ರತಾ ಸಿಬ್ಬಂದಿ ಇಬ್ಬರೂ ವ್ಯಕ್ತಿಗಳನ್ನು ತಡೆದರು. ನಂತರ ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ಇಬ್ಬರನ್ನೂ ಬಂಧಿಸಲಾಗಿದೆ. ಇಬ್ಬರೂ ವ್ಯಕ್ತಿಗಳ ಚಲನವನಗಳು ಅನುಮಾನಕ್ಕೆ ಕಾರಣವಾದ ನಂತರ … Continued

ಜನವರಿ 14ರಿಂದ ಮಣಿಪುರದಿಂದ ಮುಂಬೈ ವರೆಗೆ ‘ಭಾರತ ನ್ಯಾಯ ಯಾತ್ರೆ’ ನಡೆಸಲಿರುವ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆಯ ಎರಡನೇ ಆವೃತ್ತಿಯನ್ನು ಜನವರಿ 14 ರಿಂದ ಪ್ರಾರಂಭಿಸಲಿದ್ದಾರೆ. ಇದಕ್ಕೆ ‘ಭಾರತ ನ್ಯಾಯ ಯಾತ್ರೆ’ ಎಂದು ಮರುನಾಮಕರಣ ಮಾಡಲಾಗಿದ್ದು, ಈ ಜಾಥಾವು ಈಶಾನ್ಯದಲ್ಲಿ ಮಣಿಪುರದಿಂದ ಆರಂಭಗೊಂಡು ದೇಶದ ಪೂರ್ವದಿಂದ ಪಶ್ಚಿಮದೆಡೆಗೆ ಸಾಗಿ ಮಹಾರಾಷ್ಟ್ರದ ಮುಂಬೈನಲ್ಲಿ ಮುಕ್ತಾಯವಾಗಲಿದೆ ಎಂದು ಹೇಳಲಾಗಿದೆ. ರಾಹುಲ್ ಗಾಂಧಿಯವರ ಭಾರತ ನ್ಯಾಯ … Continued

ಬಾಲಿವುಡ್‌ ನಟ ಜೂನಿಯರ್ ಮೆಹಮೂದ್ ನಿಧನ

ಮುಂಬೈ: ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಹಿರಿಯ ನಟ ಜೂನಿಯರ್ ಮೆಹಮೂದ್ ಅವರು ಗುರುವಾರ ರಾತ್ರಿ ಮುಂಬೈನಲ್ಲಿ ತಮ್ಮ 67 ನೇ ವಯಸ್ಸಿನಲ್ಲಿ ನಿಧನರಾರಾಗಿದ್ದಾರೆ. ಗುರುವಾರ ರಾತ್ರಿ ಅವರ ಸ್ಥಿತಿ ಹದಗೆಟ್ಟಿತು. ಅವರು ಮುಂಬೈನ ತಮ್ಮ ಮನೆಯಲ್ಲಿ ನಿಧನರಾದರು. ಅವರು ತಮ್ಮ ಐದು ದಶಕಗಳ ವೃತ್ತಿಜೀವನದಲ್ಲಿ 250 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಜೂನಿಯರ್ ಮೆಹಮೂದ್ ಅವರ … Continued

1900ರ ನಂತರ ಇದೇ ಮೊದಲ ಬಾರಿಗೆ 2028ರ ಒಲಿಂಪಿಕ್ ಗೇಮ್ಸ್ ಗೆ ಕ್ರಿಕೆಟ್ ಸೇರ್ಪಡೆ

ಮುಂಬೈ: ಕ್ರಿಕೆಟ್ ಮತ್ತೆ ಒಲಿಂಪಿಕ್ ಕ್ರೀಡೆಯಾಗಿದೆ. ಫ್ಲ್ಯಾಗ್ ಫುಟ್ಬಾಲ್ ಮೊದಲ ಬಾರಿಗೆ ಪ್ರವೇಶಿಸುತ್ತಿದೆ. ಕ್ರಿಕೆಟ್ , ಬೇಸ್‌ಬಾಲ್-ಸಾಫ್ಟ್‌ಬಾಲ್, ಲ್ಯಾಕ್ರೋಸ್ ಮತ್ತು ಸ್ಕ್ವ್ಯಾಷ್‌ ಸೇರಿದಂತೆ ಐದು ಆಟಗಳನ್ನು ಸೋಮವಾರ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯು 2028 ರ ಲಾಸ್ ಏಂಜಲೀಸ್ ಒಲಿಂಪಿಕ್ ಗೇಮ್ಸ್‌ಗೆ ಸೇರಿಸಿದೆ. ಒಂದು ವಾರದ ಹಿಂದೆ ಲಾಸ್ ಏಂಜಲೀಸ್ ಅಧಿಕಾರಿಗಳು ಪ್ರಸ್ತಾಪಿಸಿದ ಮತ್ತು ಐಒಸಿ ಕಾರ್ಯಕಾರಿ … Continued

ಮುಂಬೈಯಲ್ಲಿ ಘೋರ ಅಗ್ನಿ ದುರಂತ: 7 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ | ವೀಡಿಯೊ

ಮುಂಬೈ: ಶುಕ್ರವಾರ ಮುಂಜಾನೆ ಮುಂಬೈನ ಗೋರೆಗಾಂವ ಪಶ್ಚಿಮದ ಪ್ರದೇಶದಲ್ಲಿ ಬಹುಮಹಡಿ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡದಲ್ಲಿ ಇಬ್ಬರು ಅಪ್ರಾಪ್ತರು ಸೇರಿದಂತೆ ಕನಿಷ್ಠ ಏಳು ಜನರು ಮೃತಪಟ್ಟಿದ್ದಾರೆ. ಗೋರೆಗಾಂವ್ ವೆಸ್ಟ್‌ನ ಆಜಾದ್ ನಗರ ಪ್ರದೇಶದಲ್ಲಿರುವ ಜಯ ಭವಾನಿ ಕಟ್ಟಡದಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) … Continued

ಜಿಎಸ್‌ಬಿ ಸೇವಾ ಮಂಡಳದ ಗಣೇಶ ಅತ್ಯಂತ ಶ್ರೀಮಂತ ….: 69 ಕೆ.ಜಿ. ಚಿನ್ನ, 336 ಕೆ.ಜಿ. ಬೆಳ್ಳಿಯಿಂದ ಗಣೇಶನಿಗೆ ಅಲಂಕಾರ, ಈ ವರ್ಷದ ವಿಮೆ ಮೊತ್ತ 360 ಕೋಟಿ ರೂ. | ವೀಕ್ಷಿಸಿ

ಮುಂಬೈ: ಮುಂಬೈನ ಜನಪ್ರಿಯ ಗಣೇಶ ಮಂಡಳದಲ್ಲಿ ಒಂದಾದ ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್‌ಬಿ) ಸೇವಾ ಮಂಡಲವು ಹಬ್ಬದ ಪೂರ್ವಭಾವಿಯಾಗಿ ಸೋಮವಾರ 69 ಕೆಜಿ ಚಿನ್ನ ಮತ್ತು 336 ಕೆಜಿ ಬೆಳ್ಳಿಯಿಂದ ಅಲಂಕರಿಸಲ್ಪಟ್ಟ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿದೆ. ಈ ವರ್ಷ ಗಣೇಶ ಚತುರ್ಥಿಗೆ ದೇಣಿಗೆಯಾಗಿ 36 ಕೆಜಿ ಬೆಳ್ಳಿ ಹಾಗೂ 250 ಗ್ರಾಂ ಚಿನ್ನದ ಪೆಂಡೆಂಟ್ ಸ್ವೀಕರಿಸಿದ್ದೇವೆ … Continued

ಜಾಹೀರಾತು ಮೂಲಕ ಆನ್​ಲೈನ್ ಗೇಮಿಂಗ್​ ಪ್ರಚಾರ ; ಸಚಿನ್‌ ತೆಂಡೂಲ್ಕರ್ ನಿವಾಸದ ಬೃಹತ್ ಪ್ರತಿಭಟನೆ

ಮುಂಬೈ: ಆನ್​ಲೈನ್​​ ಗೇಮಿಂಗ್ ಆ್ಯಪ್​​ಗಳ ಕುರಿತ ಜಾಹೀರಾತಿಯನಲ್ಲಿ ನಟಿಸಿರುವುದನ್ನು ಖಂಡಿಸಿ ಮಹಾರಾಷ್ಟ್ರದ ಆಡಳಿತರೂಢ ಸರ್ಕಾರದ ಮೈತ್ರಿಪಕ್ಷ ಪ್ರಹಾರ ಜನಶಕ್ತಿ ಪಕ್ಷದ (PJP) ಶಾಸಕ ಬಚ್ಚು ಕಡು ಮತ್ತು ಅವರ ಬೆಂಬಲಿಗರು ಗುರುವಾರ (ಆಗಸ್ಟ್​ 31) ಬಾಂದ್ರಾದಲ್ಲಿರುವ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ನಿವಾಸದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಯುವಕರನ್ನು ಹಾಳು ಮಾಡುವ ಆನ್‌ಲೈನ್ … Continued