ಮುಂಡಗೋಡ : ಶಿಬಿರದ ಮೇಲೆ ಹೆಜ್ಜೇನು ದಾಳಿ, 50ಕ್ಕೂ ಹೆಚ್ಚು ಜನರಿಗೆ ಗಾಯ

ಕಾರವಾರ : ಹೆಜ್ಜೇನು ದಾಳಿಗೆ ಐವತ್ತಕ್ಕೂ ಹೆಚ್ಚು ಶಿಬಿರಾರ್ಥಿಗಳು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಮುಂಡಗೋಡಿನಲ್ಲಿ ಟಿಬೆಟಿಯನ್‌ ಕ್ಯಾಂಪ್‌ ಬಳಿ ನಡೆದಿದೆ. ಟಿಬೇಟಿಯನ್ ಕ್ಯಾಂಪ್‌ನ ಶಿಬಿರಕ್ಕೆ ಬಂದ ದಲಿತ ಸಂಘರ್ಷ ಸಮಿತಿಯ ರಾಜ್ಯ ಮಟ್ಟದ ಪದಾಧಿಕಾರಿಗಳು ಗಾಯಗೊಂಡಿದ್ದಾರೆ. ಟಿಬೇಟಿಯನ್ ಕ್ಯಾಂಪ್‌ನಲ್ಲಿ ದಲಿತ ಸಂಘರ್ಷ ಸಮಿತಿಯು ಮಾರ್ಚ್‌ 3 ಹಾಗೂ 4ರಂದು ಎರಡು ದಿನಗಳ ಶಿಬಿರ … Continued

ಮುಂಡಗೋಡ: ಕೆರೆಗೆ ಉರುಳಿದ ಕಾರು, ಅಂತ್ಯಕ್ರಿಯೆಗೆ ಹೊರಟ ದಂಪತಿ ದುರ್ಮರಣ

ಮುಂಡಗೋಡ: ಪಟ್ಟಣದ ಬಳಿಯ ಅಮ್ಮಾಜಿ ಕೆರೆಯಲ್ಲಿ ಕಾರೊಂದು ಮುಳುಗಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಹೊರಟಿದ್ದ ದಂಪತಿ ಮೃತಪಟ್ಟ ಘಟನೆ ವರದಿಯಾಗಿದೆ. ಈ ಘಟನೆ ಇಂದು (ಸೋಮವಾರ) ಬೆಳಗಿನ ಜಾವ ನಡೆದಿದ್ದು, ಮೃತ ದಂಪತಿಯನ್ನು ರಾಜು ವರ್ಗೀಸ್ ಹಾಗೂ ಬ್ಲೆಸ್ಸಿ ರಾಜು ಎಂದು ಗುರುತಿಸಲಾಗಿದೆ. ಇಬ್ಬರು ಮೂಲತಃ ಅರಿಶಿಣಗೇರಿಯವರು ಎಂದು ಹೇಳಲಾಗಿದ್ದು,  ಹಾಲಿ  ಬೆಂಗಳೂರಿನಲ್ಲಿ ನೆಲೆಸಿದ್ದರು. ಕರವಳ್ಳಿಯಲ್ಲಿ ಸಂಬಂಧಿಕರೊಬ್ಬರು … Continued

ಮುಂಡಗೋಡ: ಎಮ್ಮೆ ಮೇಯಿಸಲು ಹೋದ ವ್ಯಕ್ತಿ ಮೇಲೆ ಕರಡಿ ದಾಳಿ;ತಲೆಗೆ ಗಾಯ

ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಜೇನಮುರಿ ಅರಣ್ಯದಲ್ಲಿ ಎಮ್ಮೆ ಮೇಯಿಸಲು ಅರಣ್ಯಕ್ಕೆ ಹೊಗಿದ್ದವನ ಮೇಲೆ ಎರಡು ಕರಡಿಗಳು ದಾಳಿ ಮಾಡಿ ಗಾಯಗೊಳಿಸಿದ ಘಟನೆ ನಡೆದ ವರದಿಯಾಗಿದೆ. ಕರಡಿ ದಾಳಿಯಿಂದ ಗಾಯಗೊಂಡ ವ್ಯಕ್ತಿ ಭಾಗು ಧೂಳು ಕೊಕ್ರೆ(23).ಈತ ಎಂದಿನಂತೆ ಎಮ್ಮೆ ಮೇಯಿಸಲು ಅರಣ್ಯದಂಚಿಗೆ ಹೋಗಿ ಮರಳುವಾಗ, ತನ್ನ ಮಗಳೊಂದಿಗೆ ಇದ್ದ ಕರಡಿಗಳು ದಾಳಿ ಮಾಡಿವೆ. … Continued