ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ ; ದರೋಡೆಕೋರನ ಕಾಲಿಗೆ ಗುಂಡೇಟು
ಗದಗ: ಪೊಲೀಸರ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ದರೋಡೆಕೋರನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಮತ್ತು ಡೋಣಿ ಗ್ರಾಮದಲ್ಲಿ ನಡೆದಿದೆ. ಆರೋಪಿ ಜಯಸಿಂಹ ಮೊಡಕೆರ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಆರೋಪಿ ಜಯಸಿಂಹ ಮೊಡಕೆರನನ್ನು ಕರೆತರುವಾಗ ಈ ಘಟನೆ ನಡೆದಿದೆ. ಎಂದು ಹೇಳಲಾಗಿದ್ದು, … Continued