ಮಂಗಳೂರು | ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಕಾರ್ಯಕರ್ತ -ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ

ಮಂಗಳೂರು: ನಗರದಲ್ಲಿ ಗುರುವಾರ ರಾತ್ರಿ ರೌಡಿಶೀಟರ್‌ ಬರ್ಬರ ಹತ್ಯೆ ನಡೆದಿದೆ. ಫಾಜಿಲ್‌ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ ಶೆಟ್ಟಿ (Suhas Shetty) ಕೊಲೆಯಾದ ವ್ಯಕ್ತಿ. ಮಂಗಳೂರಿನ ಬಜಪೆ ಕಿನ್ನಿಪದವು ಬಳಿ ಘಟನೆ ನಡೆದಿದ್ದು, ದುಷ್ಕರ್ಮಿಗಳು ತಲ್ವಾರ್‌ಗಳಿಂದ ಹಲ್ಲೆ ನಡೆಸಿದ್ದರಿಂದ ಸುಹಾಸ್ ಶೆಟ್ಟಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಸುಹಾಸ್ ಶೆಟ್ಟಿ ಈ ಹಿಂದೆ … Continued

ಕೋಲ್ಕತ್ತಾ ಟ್ರೇನಿ ವೈದ್ಯೆಯ ಅತ್ಯಾಚಾರ-ಕೊಲೆ ಆರೋಪಿ ಇಯರ್‌ಫೋನ್‌ ಜೊತೆ ಆಸ್ಪತ್ರೆ ಪ್ರವೇಶಿಸಿದ್ದು ಸಿಸಿಟಿವಿಯಲ್ಲಿ ಪತ್ತೆ

ಕೋಲ್ಕತ್ತಾ : ಕೋಲ್ಕತ್ತಾ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖಾಧಿಕಾರಿಗಳು ಮಧ್ಯರಾತ್ರಿಯ ನಂತರ ಒಂದು ಗಂಟೆಯ ನಂತರ ಆರೋಪಿ ಆಸ್ಪತ್ರೆಗೆ ಪ್ರವೇಶಿಸಿದ ಸಿಸಿಟಿವಿ ಚಿತ್ರವನ್ನು ಬಿಡುಗಡೆ ಮಾಡಿದ್ದಾರೆ. ಶಂಕಿತ ವ್ಯಕ್ತಿಯ ಕುತ್ತಿಗೆಗೆ ಬ್ಲೂಟೂತ್ ಇಯರ್‌ಫೋನ್ ಸುತ್ತಿಕೊಂಡಿರುವುದನ್ನು ಸಿಸಿಟಿವಿ ದೃಶ್ಯಾವಳಿಗಳು ತೋರಿಸುತ್ತವೆ. ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ … Continued

ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ: ಬೆಳಗಾವಿಯಲ್ಲಿ ಆರೋಪಿ ಬಂಧನ

ಉಡುಪಿ: ಮಲ್ಪೆ ಸಮೀಪದ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರ ಸಾಂಗ್ಲಿ ಮೂಲದ ಪ್ರವೀಣ ಚೌಗಲೆ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಉಡುಪಿಯಲ್ಲಿ ಕೊಲೆ ಮಾಡಿ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಸಂಬಂಧಿ ಮನೆಯಲ್ಲಿ ಅಡಗಿ ಕುಳಿತಿದ್ದ, ಆತನ ಮೊಬೈಲ್ ಟವರ್ ಲೊಕೇಶನ್ … Continued

ಕೋರ್ಟ್‌ಗೆ ಪೊಲೀಸರು ಕರೆತಂದಿದ್ದ ಕೊಲೆ ಪ್ರಕರಣದ ಆರೋಪಿ ಯುವತಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ…!

ಧಾರವಾಡ : ಕೊಲೆ ಪ್ರಕರಣದ ವಿಚಾರಣೆಗಾಗಿ ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆತರಲಾಗಿದ್ದ ಆರೋಪಿಯೊಬ್ಬರು ಸಮೀಪದ ಸತ್ತೂರಿನ ಲಾಡ್ಜ್‌ ಒಂದರಲ್ಲಿ ಯುವತಿ ಜೊತೆಗಿದ್ದ ಘಟನೆ ನಡೆದಿದೆ. ನಂತರ ಲಾಡ್ಡ್ ಮೇಲೆ ದಾಳಿ ನಡೆಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಫ್ರೂಟ್ ಇರ್ಫಾನ್ ಕೊಲೆ ಪ್ರಕರಣದ ಆರೋಪಿ ಬಚ್ಚಾ ಖಾನ್‌ ಎಂಬಾತನನ್ನು ಬಳ್ಳಾರಿ ಕಾರಾಗೃಹದಲ್ಲಿ ಇಡಲಾಗಿತ್ತು. … Continued