ವೀಡಿಯೊ…| ಟಿಎಂಸಿ ಕೌನ್ಸಿಲರ್ ಮೇಲೆ ಗುಂಡಿನ ದಾಳಿಗೆ ಯತ್ನ ; ಶೂಟರ್ ನನ್ನು ಬೆನ್ನಟ್ಟಿದ ಕೌನ್ಸಿಲರ್‌ ; ಓರ್ವನ ಸೆರೆ

ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್‌ನ (TMC) ಕೌನ್ಸಿಲರ್ ಸುಶಾಂತ ಘೋಷ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದ್ದು, ಆದರೆ ರಿವಾಲ್ವರ್‌ನಿಂದ ಗುಂಡು ಹಾರದ ಕಾರಣ ಹತ್ಯೆ ಯತ್ನ ವಿಫಲವಾಗಿದೆ. ಆರೋಪಿಯನ್ನು ಕೌನ್ಸಿಲರ್‌ ಹಾಗೂ ಇತರರು ಬೆನ್ನಟ್ಟಿ ಹಿಡಿದಿದ್ದಾರೆ. ಶುಕ್ರವಾರ (ನ. 15) ರಾತ್ರಿ 8:10ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಇಬ್ಬರು … Continued

ತಾಲೂಕು ಕಚೇರಿಯಲ್ಲೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೆ ಯತ್ನ

ಮಂಡ್ಯ : ತಾಲೂಕು ಕಚೇರಿಯಲ್ಲೇ ಕುಡುಗೋಲಿನಿಂದ ದಾಳಿ ನಡೆಸಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಲು ಯತ್ನಿಸಿದ ಭೀಕರ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಚೆನ್ನರಾಜು ಎಂದು ಗುರುತಿಸಲಾಗಿದೆ. ಹಲ್ಲೆ ನಡೆಸಿದಾತ ನಂದನ ಎಂದು ಹೇಳಲಾಗಿದೆ. ಹಲ್ಲೆಯಿಂದಾಗಿ ಚೆನ್ನರಾಜು ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಡ್ಯ ಹಲ್ಲೆಗೊಳಗಾದ ಚೆನ್ನಾರಾಜು ಹಾಗೂ … Continued

ತಹಶೀಲ್ದಾರನ ಕೊಲೆಗೆ ಯತ್ನ: ತಂದೆ-ಮಗನ ಬಂಧನ

ಬಾಗಲಕೋಟೆ: ಸಹೋದರರ ನಡುವಿನ ಆಸ್ತಿ ವಿವಾದದಲ್ಲಿ ಆಸ್ತಿ ಪತ್ರದಲ್ಲಿ ತಮ್ಮ ಹೆಸರು ಸೇರ್ಪಡೆ ಮಾಡದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಮೇಲೆ ಸೀಮೆ ಎಣ್ಣೆ ಸುರಿದು ಕೊಲೆಗೆ ಯತ್ನಿಸಿದ ಘಟನೆ ಜಮಖಂಡಿಯಲ್ಲಿ ನಡೆದಿದೆ. ರೈತ ಲಕ್ಷ್ಮಣ ಕಿತ್ತೂರು (70) ಹಾಗೂ ಮಗ ಬಸವರಾಜ್‌ ಕಿತ್ತೂರು (48) ಎಂಬುವರಿಂದ ಕೃತ್ಯ ನಡೆದಿದೆ. ಘಟನೆ ಖಂಡಿಸಿ ತಹಶೀಲ್ದಾರ್‌ ಕಚೇರಿ ಸಿಬ್ಬಂದಿ ಪ್ರತಿಭಟನೆ … Continued