ಗಂಡನ ಕೊಂದು, ದೇಹ ಕತ್ತರಿಸಿ, ಕರುಳು ಹೊರತೆಗೆದು ಚೀಲದಲ್ಲಿ ತುಂಬುತ್ತಿದ್ದ ಪತ್ನಿ; ಮನೆ ಮಾಲೀಕ ಕಂಡಾಗ ಕಟ್ಟಡದಿಂದ ಜಿಗಿದಳು…

ಕುರುಕ್ಷೇತ್ರ  :  ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಪತ್ನಿಯೊಬ್ಬಳು ತನ್ನ ಪತಿಯನ್ನು ಕ್ರೂರವಾಗಿ ಹತ್ಯೆ ಮಾಡಿ, ಆತನ ಹೊಟ್ಟೆಯನ್ನು ಬಗೆದು ಕರುಳುಗಳನ್ನು ಹೊರತೆಗೆದಿರುವ ಆರೋಪಿತ ಘಟನೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದಿದೆ. ಬಳಿಕ ಘಟನೆ ಬಹಿರಂಗವಾಗುತ್ತಿದ್ದಂತೆ ಆತಂಕಗೊಂಡ ಆಕೆ ಬಾಡಿಗೆ ಮನೆಯ ಮಹಡಿಯಿಂದ ಜಿಗಿದಿದ್ದು, ಗಾಯಗೊಂಡ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಮೃತ ವ್ಯಕ್ತಿಯನ್ನು … Continued

ವಿಶ್ವಾಸಾರ್ಹ ಸಾಕ್ಷ್ಯಗಳಿಲ್ಲದೆ 22 ವರ್ಷ ಜೈಲು; ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2004ರಲ್ಲಿ ನಡೆದ ಮಹಿಳೆ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸುಮಾರು 22 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಒಡಿಶಾದ ವ್ಯಕ್ತಿಯನ್ನು, “ದುರ್ಬಲ ಹಾಗೂ ಅತ್ಯಂತ ಅವಿಶ್ವಾಸಾರ್ಹ” ಸಾಕ್ಷ್ಯಗಳ ಆಧಾರದ ಮೇಲೆ ಶಿಕ್ಷೆಗೆ ಗುರಿಪಡಿಸಲಾಗಿತ್ತು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಆತನನ್ನು ಖುಲಾಸೆಗೊಳಿಸಿದೆ. ಕೇವಲ ಅನುಮಾನದ ಆಧಾರದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಿ, ಪೊಲೀಸ್ ಕಸ್ಟಡಿಯಲ್ಲಿ ಥರ್ಡ್ … Continued

ಉರಿ ಬಿಸಿಲಿನಲ್ಲಿ ʼತಲೆಗವಸುʼ..: ಸಿಸಿಟಿವಿ ಸುಳಿವಿನ ಮೇಲೆ ಪೊಲೀಸರು ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣ ಭೇದಿಸಿದ್ದು ಹೇಗೆ ?

ಪುಣೆ: ರಿಯಲ್ ಎಸ್ಟೇಟ್ ಸಂಸ್ಥೆಯ ನಿರ್ದೇಶಕರಾಗಿದ್ದ 26 ವರ್ಷದ ಯುವ ಉದ್ಯಮಿ ಕೇತನ್ ವಿಶಾಲ ಅಗರ್ವಾಲ್ ಅವರ ನಿಗೂಢ ಸಾವಿನ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌ ಸಿಕ್ಕಿದ್ದು, ಇದು ಆಕಸ್ಮಿಕ ಸಾವಲ್ಲ, ಇದು ಭೀಕರ ಕೊಲೆ ಎಂಬುದು ಬೆಳಕಿಗೆ ಬಂದಿದೆ. ನವೆಂಬರ್‌ನಲ್ಲಿ ಅದ್ದೂರಿಯಾಗಿ ಮದುವೆಯಾಗಬೇಕಾಗಿದ್ದ ಭಾವಿ ಪತ್ನಿಯೇ ತನ್ನ ಪ್ರೇಮಿಯೊಂದಿಗೆ ಸೇರಿ ಕೇತನ್‌ ಅವರನ್ನು ಲೋಹಗಢ ಕೋಟೆಯಿಂದ … Continued

ಅಪರಾಧ ಪ್ರಜ್ಞೆ….ಡಿಎನ್‌ಎ….ʼಪ್ರೇತ’ದ ಭೀತಿ : 34 ವರ್ಷಗಳ ನಂತರ ಬಯಲಾಯ್ತು ಭೀಕರ ಕೊಲೆ ರಹಸ್ಯ !

ಅಹಮದಾಬಾದ್ : ಅಹಮದಾಬಾದ್ ಸಿಟಿ ಕ್ರೈಮ್ ಬ್ರಾಂಚ್ ಪೊಲೀಸರು ಬರೋಬ್ಬರಿ ಮೂರು ದಶಕಗಳ ಕಾಲ ರಹಸ್ಯವಾಗಿದ್ದ ಭೀಕರ ಕೊಲೆ ಪ್ರಕರಣವೊಂದನ್ನು ಭೇದಿಸಿದ್ದಾರೆ. 18 ಅಡಿ ಆಳದ ಗುಂಡಿಯಲ್ಲಿ ಹೂತುಹಾಕಲಾಗಿದ್ದ ಮಹಿಳೆಯ ಅಸ್ಥಿಪಂಜರವನ್ನು ಡಿಎನ್‌ಎ (DNA) ಪರೀಕ್ಷೆಯ ನೆರವಿನಿಂದ ಗುರುತಿಸುವ ಮೂಲಕ, 34 ವರ್ಷಗಳ ಹಿಂದೆ ನಡೆದಿದ್ದ ಅಪರಾಧಕ್ಕೆ ತಾರ್ಕಿಕ ಅಂತ್ಯ ಹಾಡಿದ್ದಾರೆ. ಹೂತುಹೋಗಿದ್ದ ರಹಸ್ಯ ಹೊರಬಂದಿದ್ದು … Continued

ಯೋಗೇಶ ಗೌಡ ಕೊಲೆ ಪ್ರಕರಣ : ವಿನಯ ಕುಲಕರ್ಣಿ ಶಾಸಕತ್ವ ರದ್ದು

ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ದೋಷಿಯಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಿಧಾನಸಭಾ ಸದಸ್ಯತ್ವವನ್ನು ರದ್ದುಗೊಳಿಸಿ ಕರ್ನಾಟಕ ವಿಧಾನಸಭೆ ಶನಿವಾರ (ಮೇ 2) ಅಧಿಕೃತ ಅಧಿಸೂಚನೆ ಹೊರಡಿಸಿದೆ. ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದ ದಿನಾಂಕವಾದ ಏಪ್ರಿಲ್ 15, 2026 ರಿಂದಲೇ ಜಾರಿಗೆ ಬರುವಂತೆ ವಿನಯ ಕುಲಕರ್ಣಿ … Continued

ಕೊಲೆ ರಹಸ್ಯ ಬಿಚ್ಚಿಟ್ಟ ಸಾಕು ಗಿಳಿ ; ಅದರ ಒಂದು ಪುಟ್ಟ ನುಡಿಯಿಂದ ಕೊಲೆ ಪ್ರಕರಣ ಭೇದಿಸಿದ ಪೊಲೀಸರು…!

ಅಪರಾಧ ಲೋಕದ ಇತಿಹಾಸದಲ್ಲಿ ಸಾಕುಪ್ರಾಣಿಗಳು ನೀಡಿದ ಸುಳಿವಿನಿಂದ ಪ್ರಕರಣಗಳನ್ನು ಭೇದಿಸಿದ ಅನೇಕ ಉದಾಹರಣೆಗಳಿವೆ. ಅಮೆರಿಕಾದಲ್ಲಿ ನಡೆದ ಈ ಕೊಲೆ ಪ್ರಕರಣವು 2015ರಲ್ಲಿ ಮನೆಯಲ್ಲಿದ್ದ ಸಾಕು ಗಿಳಿಯೊಂದು ತನ್ನ ಯಜಮಾನನ ಕೊನೆಯ ಕ್ಷಣದ ಆರ್ತನಾದವನ್ನು ಅನುಕರಿಸುವ ಮೂಲಕ ಕೊಲೆಗಡುಕ ಯಾರು ಎಂಬುದನ್ನು ಪತ್ತೆ ಹಚ್ಚಲು ನೆರವಾದ ಪ್ರಸಂಗಕೊಲೆ ಆರೋಪಿಯನ್ನು ಪತ್ತೆ ಹಚ್ಚಲು ನೆರವಾಗಿದ್ದು ಯಾವತ್ತಿಗೂ ಗಮನ ಸೆಳೆಯುತ್ತದೆ. … Continued

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜಗೆ ಜಾಮೀನು

ಬೆಂಗಳೂರು:  ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ ಅವರಿಗೆ  ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಭೈರತಿ ಬಸವರಾಜ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ ಗಜಾನನ ಭಟ್ ಅವರು, ಎರಡು ಲಕ್ಷ ರೂಪಾಯಿ ಬಾಂಡ್ ಮತ್ತು ಅಷ್ಟೇ ಮೊತ್ತದ ಇಬ್ಬರ ಶ್ಯೂರಿಟಿ ಒದಗಿಸಬೇಕು, … Continued

ಬಿಕ್ಲು ಶಿವು ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ ಪೊಲೀಸರ ವಶಕ್ಕೆ

ಬೆಂಗಳೂರು : ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಬಿಜೆಪಿ ಶಾಸಕ ಬೈರತಿ ಬಸವರಾj ಅವರನ್ನು ಅಹಮದಾಬಾದ್‌ನಿಂದ ಆಗಮಿಸಿದ ಬೆನ್ನಲ್ಲೇ, ಗುರುವಾರ ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಟರ್ಮಿನಲ್-1ರಲ್ಲಿ ಅವರ ಆಗಮನಕ್ಕಾಗಿ ಕಾಯುತ್ತಿದ್ದ ಪೊಲೀಸ್ ತಂಡವು ಅವರನ್ನು ವಶಕ್ಕೆ ತೆಗೆದುಕೊಂಡಿದೆ. ಕೆ.ಆರ್. ಪುರಂ ಶಾಸಕರನ್ನು ಸಂಜೆ 7 ಗಂಟೆ ಸುಮಾರಿಗೆ ಕ್ರಿಮಿನಲ್ … Continued

ಸಹೋದರನ ಕೊಲೆ ಮಾಡಿ ಧರ್ಮ, ಹೆಸರು ಬದಲಿಸಿಕೊಂಡು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಪರಾಧಿ ಕೊನೆಗೂ ಅಂದರ್…!

ಬರೇಲಿ (ಉತ್ತರ ಪ್ರದೇಶ): ಕಾಲ ಮತ್ತು ದಾಖಲೆಗಳಿಗೆ ಒಂದು ಸಾಮ್ಯತೆ ಇದೆ – ಅವು ಏನನ್ನೂ ಮರೆಯುವುದಿಲ್ಲ. ಉತ್ತರ ಪ್ರದೇಶದ ಬರೇಲಿಯ ಪ್ರದೀಪ ಸಕ್ಸೇನಾ ಎಂಬಾತ ತನ್ನ ಸಹೋದರನ ಕೊಲೆಗಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ 36 ವರ್ಷಗಳ ಹಿಂದೆ ಪೊಲೀಸ್ ಬಲೆಯಿಂದ ತಪ್ಪಿಸಿಕೊಂಡಿದ್ದ. ಪೊಲೀಸರಿಂದ ಪಾರಾಗಲು ತನ್ನ ಧರ್ಮ, ಹೆಸರು ಮತ್ತು ರೂಪವನ್ನು ಬದಲಾಯಿಸಿಕೊಂಡರೂ, 36 … Continued

ಪತಿ ಹತ್ಯೆ ಪ್ರಕರಣದಲ್ಲಿ ನ್ಯಾಯ ಕೊಡಿಸಿದ್ದಕ್ಕಾಗಿ ಸಿಎಂ ಯೋಗಿಗೆ ಧನ್ಯವಾದ ಹೇಳಿದ ಶಾಸಕಿಗೆ ಸಮಾಜವಾದಿ ಪಕ್ಷದಿಂದಲೇ ಗೇಟ್‌ಪಾಸ್‌…!

ನವದೆಹಲಿ: ಸಮಾಜವಾದಿ ಪಕ್ಷದ (ಎಸ್‌ಪಿ) ಶಾಸಕಿ ಪೂಜಾ ಪಾಲ್ ಅವರನ್ನು ವಿಭಿನ್ನ ಕಾರಣಕ್ಕೆ ಪಕ್ಷದಿಂದ ಉಚ್ಚಾಟಿಸಲಾಗಿದೆ. ತಮ್ಮ ಪತಿಯ ಕೊಲೆ ಪ್ರಕರಣದಲ್ಲಿ “ನ್ಯಾಯ ಒದಗಿಸಿದ್ದಕ್ಕಾಗಿ” ಹಾಗೂ ಅಪರಾಧಿಗಳ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿ ಜಾರಿಗೆ ತಂದಿದ್ದಕ್ಕಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಧನ್ಯವಾದ ಅರ್ಪಿಸಿ ಶ್ಲಾಘಿಸಿದ ಶಾಸಕಿ ಪೂಜಾ ಪಾಲ್ ಅವರನ್ನು ಗಂಟೆಗಳ … Continued