ಪತ್ನಿ ಕೊಲೆ ಪ್ರಕರಣದಲ್ಲಿ 1.5 ವರ್ಷ ಜೈಲಲ್ಲಿದ್ದ ಪತಿ ; ಪತ್ನಿ ಕೋರ್ಟ್‌ ಮುಂದೆ ಹಾಜರು…!

 ಮೈಸೂರು : ಹೆಂಡತಿ ಕೊಲೆ ಆರೋಪದ ಮೇಲೆ  ಗಂಡ ಸುಮಾರು 1.5 ವರ್ಷ ಜೈಲಿನಲ್ಲಿದ್ದ ಪ್ರಕರಣಕ್ಕೆ ಥ್ರಿಲ್ಲರ್‌ ಸಿನೆಮಾದಲ್ಲಿ ನಡೆಯುವಂತೆ ಟ್ವಿಸ್ಟ್​ ಸಿಕ್ಕಿದೆ. ಕೊಲೆಯಾಗಿದ್ದಾಳೆ ಎಂದು ತಿಳಿದಿದ್ದ ಪತ್ನಿ ನ್ಯಾಯಾಲಯಕ್ಕೆ ಹಾಜರಾದ ನಂತರ ಪ್ರಕರಣದ ಬಗ್ಗೆ ಸರಿಯಾದ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಮೈಸೂರು ಸೆಷನ್ಸ್​ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ. ಕೊಲೆಯಾಗಿದ್ದಾಳೆಂದು ನಂಬಲಾಗಿದ್ದ ಮಹಿಳೆ ಈಗ … Continued

ಗುಂಡು ಹಾರಿಸಿ ಒಬ್ಬರನ್ನು ಸಾಯಿಸಿ, ಮೂವರನ್ನು ಗಾಯಗೊಳಿಸಿದ ಆರೋಪದ ಮೇಲೆ ಜನಪ್ರಿಯ ಕಿರುತೆರೆ ನಟನ ಬಂಧನ

ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನೀಲಗಿರಿ ಮರಗಳನ್ನು ಕಡಿಯುವ ವಿಚಾರದಲ್ಲಿ ನಡೆದ ವಾದ ವಿವಾದದಲ್ಲಿ ಅಕ್ಕಪಕ್ಕದವರ ಮೇಲೆ ಗುಂಡು ಹಾರಿಸಿದ ನಂತರ ಒಬ್ಬರು ಸಾವಿಗೀಡಾಗಿ ಇತರ ಮೂವರು ಗಾಯಗೊಂಡ ನಂತರ ಜನಪ್ರಿಯ ಕಿರುತೆರೆ ನಟನನ್ನು ಬಂಧಿಸಲಾಗಿದೆ. ವರದಿಗಳ ಪ್ರಕಾರ, ‘ಯೇ ಪ್ಯಾರ್ ನಾ ಹೋಗಾ ಕಾಮ್’ ಮತ್ತು ‘ಮಧುಬಾಲಾ’ ದಂತಹ ಜನಪ್ರಿಯ ಟಿವಿ ಶೋಗಳಲ್ಲಿ ನಟಿಸಿರುವ ಭೂಪಿಂದರ್ … Continued