₹32 ಕೋಟಿ ಸಾಲ…ಕಂಪನಿ ಸ್ವಾಧೀನಕ್ಕೆ ಸಂಚು…ಎಂ.ಡಿ. ಹತ್ಯೆಗೆ ಸುಪಾರಿ…ಗುಂಡಿನ ದಾಳಿ ; ಕೋ-ಚೇರ್ಮನ್ ಸೇರಿ 7 ಜನರ ಬಂಧನ

ವಸಾಯಿ (ಮಹಾರಾಷ್ಟ್ರ) : ಮಹಾರಾಷ್ಟ್ರದ ಕೈಗಾರಿಕೋದ್ಯಮಿ ಹಾಗೂ ಜಿಎಸ್‌ಎಂ ಫಾಯಿಲ್ಸ್‌ನ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಮೋಹನ ಸಿಂಗ್ ಪರಮಾರ್ ಅವರ ಮೇಲಿನ ಗುಂಡಿನ ದಾಳಿಯ ಹಿಂದಿನ ಸಂಚಿನ ಬೆಚ್ಚಿಬೀಳಿಸುವ ಸಂಗತಿಗಳು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ತನ್ನ ಸುಮಾರು ₹32 ಕೋಟಿ ಹಣಕಾಸಿನ ಬಾಧ್ಯತೆಯಿಂದ ತಪ್ಪಿಸಿಕೊಳ್ಳಲು ಹಾಗೂ ಕಂಪನಿಯ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸುವ ಉದ್ದೇಶದಿಂದ … Continued

ಖಲಿಸ್ತಾನ್ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್‌ ಕೊಲ್ಲುವ ಸಂಚು ರೂಪಿಸಿದ್ದನೆಂದು ಅಮೆರಿಕ ಆರೋಪ ಹೊರಿಸಿದ ಈ ನಿಖಿಲ್ ಗುಪ್ತಾ ಯಾರು..?

ಅಮೆರಿಕ ಮತ್ತು ಕೆನಡಾದ ಪೌರತ್ವ ಹೊಂದಿರುವ ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್‌ನನ್ನು ಅಮೆರಿಕ ನೆಲದಲ್ಲಿ ಹತ್ಯೆ ಮಾಡಲು ಭಾರತೀಯ ಸರ್ಕಾರಿ ಅಧಿಕಾರಿಯೊಂದಿಗೆ ಸಂಚು ರೂಪಿಸಿದ್ದಕ್ಕಾಗಿ ಭಾರತೀಯ ಪ್ರಜೆ ನಿಖಿಲ್ ಗುಪ್ತಾ ವಿರುದ್ಧ ಅಮೆರಿಕದ ಫೆಡರಲ್ ಪ್ರಾಸಿಕ್ಯೂಟರ್‌ಗಳು ಆರೋಪಿಸಿದ್ದಾರೆ. ಗುಪ್ತಾ ಒಬ್ಬ ಹಿಟ್‌ಮ್ಯಾನ್ ಅನ್ನು ನೇಮಿಸಿಕೊಳ್ಳಲು ಪ್ರಯತ್ನಿಸುತ್ತಿದ್ದನೆಂದು ಆರೋಪಿಸಲಾಗಿದೆ. ಆದರೆ ಹಿಟ್‌ಮ್ಯಾನ್ ಒಬ್ಬ ರಹಸ್ಯ ಅಮೆರಿಕ … Continued