‘ನನ್ನನ್ನು ಮುಟ್ಟಿದ್ರೆ ನಿನ್ನನ್ನು 35 ತುಂಡುಗಳಾಗಿ ಕತ್ತರಿಸ್ತೇನೆ..; ಮದುವೆ ಮೊದಲ ರಾತ್ರಿ ಚಾಕು ಹಿಡಿದು ಗಂಡನಿಗೆ ಕೊಲೆ ಬೆದರಿಕೆ ಹಾಕಿದ ನವವಿವಾಹಿತೆ…!

ನವವಿವಾಹಿತೆಯೊಬ್ಬಳು ಮೊದಲ ರಾತ್ರಿಯೇ ಚಾಕು ಹಿಡಿದುಕೊಂಡು ನನ್ನನ್ನು ಮುಟ್ಟಿದರೆ 35 ತುಂಡುಗಳಾಗಿ ಕತ್ತರಿಸುವೆ ಎಂದು ಗಂಡನಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. “ನನ್ನನ್ನು ಮುಟ್ಟಿದರೆ ನಿನ್ನನ್ನು 35 ತುಂಡುಗಳಾಗಿ ಕತ್ತರಿಸುವೆ. ನಾನು ಅಮನ್‌ಗೆ ಸೇರಿದವಳು” ಎಂದು ಎಚ್ಚರಿಸುತ್ತ ಪತ್ನಿ ಕೋಣೆಯ ಒಂದು ಮೂಲೆಯಲ್ಲಿ ಕುಳಿತು, ತಲೆಯ ಮುಸುಕಿನ ಕೆಳಗೆ ಹರಿತವಾದ ಚಾಕುವನ್ನು … Continued

ಜೀವ ಬೆದರಿಕೆ, ವಂಚನೆ ಪ್ರಕರಣ: ಕೇಂದ್ರ ಸಚಿವ ಸೋಮಣ್ಣ ಪುತ್ರ ಅರುಣ ಸೇರಿ ಮೂವರಿಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ಉದ್ಯಮದಲ್ಲಿ ವಂಚಿಸಿ, ಜೀವ ಬೆದರಿಕೆ ಹಾಕಿದ ಆರೋಪಿತ ಪ್ರಕರಣದಲ್ಲಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ ಸೋಮಣ್ಣ ಪುತ್ರ ಡಾ. ಬಿ ಎಸ್‌. ಅರುಣ ಸೇರಿದಂತೆ ಮೂವರಿಗೆ ಬೆಂಗಳೂರಿನ ಸತ್ರ ನ್ಯಾಯಾಲಯ ಶನಿವಾರ ನಿರೀಕ್ಷಣಾ ಜಾಮೀನು ನೀಡಿದೆ. ಬೆಂಗಳೂರಿನ ಸಂಜಯನಗರ ಠಾಣೆಯಲ್ಲಿ ತೃಪ್ತಿ ಹೆಗ್ಡೆ ಅವರು ದಾಖಲಿಸಿರುವ ಕ್ರಿಮಿನಲ್‌ ಪ್ರಕರಣದಲ್ಲಿ … Continued