ದಂಪತಿ, ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆ….!

ಮೀರತ್ : ಉತ್ತರ ಪ್ರದೇಶದ ಮೀರತ್‌ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯಲ್ಲಿ ಲಿಸಾರಿ ಗೇಟ್ ಪ್ರದೇಶದ ಸೊಹೈಲ್‌  ಗಾರ್ಡನ್‌ ನಲ್ಲಿರುವ ಮನೆಯೊಂದರಲ್ಲಿ ಒಂದೇ ಕುಟುಂಬದ ಐವರ ಶವಗಳು ಪತ್ತೆಯಾಗಿವೆ. ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ವರದಿಯಾಗಿದೆ. ಓರ್ವ ಪುರುಷ, ಓರ್ವ ಮಹಿಳೆ ಮತ್ತು ಅವರ ಮೂವರು ಹೆಣ್ಣುಮಕ್ಕಳನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ … Continued

ಸಹೋದ್ಯೋಗಿ ಮಹಿಳೆ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿದ ವ್ಯಕ್ತಿ ; ಸುಮ್ಮನೆ ನೋಡುತ್ತಲೇ ನಿಂತ ಜನ…!

ಪುಣೆ: ಪುಣೆಯ  ಕಂಪನಿಯ ಪಾರ್ಕಿಂಗ್ ಸ್ಥಳದಲ್ಲಿ 28 ವರ್ಷದ ಮಹಿಳೆಯ ಮೇಲೆ ಸಹೋದ್ಯೋಗಿಯೊಬ್ಬರು ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.ಭೀಕರ ದಾಳಿಯನ್ನು ಹಲವಾರು ಜನರು ನೋಡುತ್ತಿದ್ದರೂ ಯಾರೂ ಅದನ್ನು ತಡೆಯಲು ಪ್ರಯತ್ನಿಸಲಿಲ್ಲ ಎಂದು ಹೇಳಲಾಗಿದ್ದು, ಗಾಯಗೊಂಡ ಮಹಿಳೆ ಸಾವಿಗೀಡಾಗಿದ್ದಾಳೆ. ಸುಳ್ಳು ಹೇಳಿ ತನ್ನಿಂದ ಸಾಲ ಪಡೆದಿದ್ದಕ್ಕೆ ಕೋಪಗೊಂಡು ಈ ತರಹ ಮಾಡಿರುವುದು ಕೊಲೆ ಆರೋಪಿ ತಿಳಿಸಿದ್ದಾನೆ … Continued

ಗಂಡನನ್ನು ಕೊಂದು ದೇಹವನ್ನು 2 ತುಂಡುಗಳಾಗಿ ಕತ್ತರಿಸಿದ ಮಹಿಳೆ…!

ಬೆಳಗಾವಿ: ಕುಡುಕ ಪತಿಯನ್ನು ಕೊಂದ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಚಿಕ್ಕೋಡಿ ತಾಲೂಕಿನ ಉಮರಾಣಿಯಲ್ಲಿ ನಡೆದಿದೆ ಎಂದು ವರದಿಯಾಗಿದ್ದು. ಆರೋಪಿ ಮಹಿಳೆ ಮೊದಲು ಹಣಕ್ಕಾಗಿ ಪೀಡಿಸುತ್ತಿದ್ದ ಕುಡುಕ ಗಂಡನ ಕತ್ತು ಹಿಸುಕಿ, ನಂತರ ಅವನ ಮುಖವನ್ನು ಕಲ್ಲಿನಿಂದ ಜಜ್ಜಿದ್ದಾಳೆ. ದೇಹವನ್ನು ತನ್ನ ಮನೆಯಿಂದ ಹೊರಕ್ಕೆ ಸಾಗಿಸಲು ನಂತರ ಆತನ ದೇಹವನ್ನು ಎರಡು … Continued

ಸಿದ್ದಾಪುರ ; ಪಿಗ್ಮಿ ಹಣಕ್ಕಾಗಿ ವೃದ್ದೆಯ ಕತ್ತು ಹಿಸುಕಿ ಕೊಲೆ

ಸಿದ್ದಾಪುರ: ಪಿಗ್ಮಿ ಸಂಗ್ರಹಿಸುತ್ತಿದ್ದ ಒಂಟಿ ವೃದ್ಧೆಯ ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ಒಳ ನುಗ್ಗಿ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿ ಹಣ ದೋಚಿಕೊಂಡು ಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ನಗರದ ಸೊರಬ ರಸ್ತೆಯ ಬಸವನಗಲ್ಲಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಎರಡ್ಮೂರು ದಿನಗಳ ನಂತರ ಘಟನೆ ಬೆಳಕಿಗೆ ಬಂದಿದೆ. ಸಹಕಾರಿ ಬ್ಯಾಂಕ್‌ ಒಂದರ … Continued

ಪಾರ್ಸೆಲ್‌ ಬಂದಿದೆ ಎಂದು ಮನೆಗೆ ನುಗ್ಗಿ ಮರ ಕತ್ತರಿಸುವ ಯಂತ್ರದಿಂದ ವೃದ್ಧನ ಬರ್ಬರ ಹತ್ಯೆ

ಮಂಡ್ಯ: ಮರ ಕತ್ತರಿಸುವ ಯಂತ್ರದಿಂದ ವೃದ್ಧನನ್ನು ಕತ್ತರಿಸಿ ಬರ್ಬರವಾಗಿ ಹತ್ಯೆಗೈದಿರುವ ಭೀಕರ ಘಟನೆ ಮಂಡ್ಯದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಜಿಲ್ಲೆಯ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯ ತೋಟದ ಮನೆಗೆ ಒಂಟಿ ಮನೆಗೆ ಮರ ಕತ್ತರಿಸೋ ಯಂತ್ರದ ಜೊತೆ ನುಗ್ಗಿದ ದರೋಡೆಕೋರ ಈ ಘೋರ ಕೃತ್ಯ ಎಸಗಿದ್ದಾನೆ. ಸಾವಿಗೀಡಾದ ವೃದ್ಧನನ್ನು ರಮೇಶ್ ಎಂದು ಗುರುತಿಸಲಾಗಿದೆ. ಅವರ ಪತ್ನಿ ಯಶೋಧಮ್ಮ … Continued

ಕುವೈತಿನಿಂದ ಆಂಧ್ರಕ್ಕೆ ಬಂದು ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧಿ ಕೊಲೆ ಮಾಡಿ ವಾಪಸ್‌ ಹೋದ ವ್ಯಕ್ತಿ…! ನಂತ್ರ ಯೂಟ್ಯೂಬ್‌ನಲ್ಲಿ ತಪ್ಪೊಪ್ಪಿಗೆ

ಕುವೈತ್‌ನ ವಲಸೆ ಕಾರ್ಮಿಕನೊಬ್ಬ ಶನಿವಾರ (ಡಿಸೆಂಬರ್ 7) ಕುವೈತ್‌ನಿಂದ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಗೆ ಆಗಮಿಸಿ 59 ವರ್ಷದ ತನ್ನ ಮಗಳಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವಿಕಲಚೇತನ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಆರೋಪಿಯನ್ನು ಕೊತ್ತಮಂಗಲಂಪೇಟೆ ಗ್ರಾಮದ ಆಂಜನೇಯ ಪ್ರಸಾದ (37) ಎಂದು ಗುರುತಿಸಲಾಗಿದೆ. ಕೊಲೆಯ ಹೊಣೆ ಹೊತ್ತು ಆರೋಪಿ ಸಾಮಾಜಿಕ … Continued

ಅತ್ಯಾಚಾರ ಸಂತ್ರಸ್ತೆ ಕೊಲೆ ಮಾಡಿದ ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿ ; ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ (AI) ಬಳಸಿ ಪ್ರಕರಣ ಭೇದಿಸಿದ ಪೊಲೀಸರು..!

 ಭುವನೇಶ್ವರ: ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೈಲು ಪಾಲಾದ ಬಳಿಕ ಜಾಮೀನಿನ ಮೇಲೆ ಹೊರಬಂದಿದ್ದ ವ್ಯಕ್ತಿಯೊಬ್ಬ ಆಕೆಯನ್ನು ಕೊಂದು ದೇಹವನ್ನು ತುಂಡು ಮಾಡಿ ದೇಹದ ಭಾಗಗಳನ್ನು ವಿವಿಧೆಡೆ ಎಸೆದಿರುವ ಘಟನೆ ಒಡಿಶಾದಲ್ಲಿ ಬುಧವಾರ ಬೆಳಕಿಗೆ ಬಂದಿದೆ. ಪೊಲೀಸರು ಆರಿಫಿಶಿಯಲ್‌ ಇಂಟಲಿಜೆನ್ಸ್‌ ಬಳಸಿ ಪ್ರಕರಣ ಭೇದಿಸಿದ್ದಾರೆ..! ಪೊಲೀಸರ ಪ್ರಕಾರ, ಆರೋಪಿಯನ್ನು ಕುನು ಕಿಸನ್‌ (24) ಎಂದು ಗುರುತಿಸಲಾಗಿದ್ದು, … Continued

ಬೆಳಗಾವಿ: ಮಗಳ ಮದುವೆ ಮಾಡಿಕೊಡಲು ಒಪ್ಪದ್ದಕ್ಕೆ ತಾಯಿ-ಮಗನನ್ನು ಭೀಕರವಾಗಿ ಕೊಲೆ ಮಾಡಿದ ಯುವಕ

ಬೆಳಗಾವಿ: ಯುವತಿಯನ್ನು ಮದುವೆ ಮಾಡಿ ಕೊಡಲು ನಿರಾಕರಿಸಿದ ಕಾರಣಕ್ಕೆ ಯುವಕನೋರ್ವ ಮನೆಗೆ ನುಗ್ಗಿ ಯುವತಿಯ ತಾಯಿ ಮತ್ತು ಸಹೋದರನನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಅಕ್ಕೋಳ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದವರನ್ನು ಅಕ್ಕೋಳ ಗ್ರಾಮದ ಮಂಗಲ ನಾಯಿಕ (42) ಹಾಗೂ ಪ್ರಜ್ವಲ ನಾಯಿಕ (18) ಎಂದು ಗುರತಿಸಲಾಗಿದೆ. … Continued

ವೀಡಿಯೊ…| ‘ಪೂರ್ವಯೋಜಿತ ದಾಳಿ’ಯಲ್ಲಿ ಹೋಟೆಲ್ ಹೊರಗೆ ಗುಂಡು ಹಾರಿಸಿ ಯುನೈಟೆಡ್ ಹೆಲ್ತ್‌ಕೇರ್ ಕಂಪನಿಯ ಸಿಇಒ ಹತ್ಯೆ…

ನವದೆಹಲಿ : ಅಮೆರಿಕ ಮೂಲದ ಯುನೈಟೆಡ್ ಹೆಲ್ತ್‌ಕೇರ್‌ನ ಸಿಇಒ ಬ್ರಿಯಾನ್ ಥಾಂಪ್ಸನ್ ಅವರನ್ನು ಬುಧವಾರ ನ್ಯೂಯಾರ್ಕ್ ಹೋಟೆಲ್‌ನ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬ್ರಿಯಾನ್‌ ಥಾಂಪ್ಸನ್ (50) ಅವರು, ನ್ಯೂಯಾರ್ಕ್ ಹಿಲ್ಟನ್ ಮಿಡ್‌ಟೌನ್ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅವರ ಮೇಲೆ ಹಿಂದಿನಿಂದ ಗುಂಡಿನ ದಾಳಿ ನಡೆಸಿರುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ. ಬ್ರಿಯಾನ್‌ ಥಾಂಪ್ಸನ್ ಹೂಡಿಕೆದಾರರ ಸಮ್ಮೇಳನದಲ್ಲಿ ಪ್ರಮುಖ … Continued

ಒಂದು ತಿಂಗಳಲ್ಲಿ 5 ಕೊಲೆ ; ರೈಲು ಪ್ರಯಾಣಿಕರೇ ಟಾರ್ಗೆಟ್‌ : ಊರಿಂದ ಊರಿಗೆ ಅಲೆಯುತ್ತಿದ್ದ ಈತನನ್ನು ಪೊಲೀಸರು ಬಂಧಿಸಿದ್ದೇ ರೋಚಕ…!

ಅಹಮದಾಬಾದ್‌ : ಒಂದು ತಿಂಗಳ ಅಂತರದಲ್ಲಿ ಐವರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಗುಜರಾತಿನಲ್ಲಿ ಬಂಧಿಸಿದ್ದಾರೆ. ರೈಲು ಪ್ರಯಾಣಿಕರನ್ನೇ ಟಾರ್ಗೆಟ್‌ ಮಾಡಿ ಅವರನ್ನು ಕೊಲೆ ಮಾಡಿ ಪರಾರಿಯಾಗಿ ಊರಿಂದ ಊರಿಗೆ ಸಂಚರಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದೇ ರೋಚಕ. ಬಂಧಿತನನ್ನು ಹರಿಯಾಣದ ರೋಟಕ್‌ ನಿವಾಸಿ ರಾಹುಲ್‌ ಕರವೀರ ಜಾಟ್‌ ಎಂದು ಗುರುತಿಸಲಾಗಿದೆ. ಗುಜರಾತ್‌ನಲ್ಲಿ … Continued