ಹೋಳಿ ಬಣ್ಣ ಹಚ್ಚುವುದನ್ನು ತಡೆದಿದ್ದಕ್ಕೆ ಯುವಕನನ್ನು ಹತ್ಯೆ ಮಾಡಿದರು…!

ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಹೋಳಿ ಹಬ್ಬಕ್ಕೆ ಮುನ್ನ ಮೂವರು ವ್ಯಕ್ತಿಗಳು ಬಣ್ಣ ಬಳಿಯುವುದನ್ನು ತಡೆಯಲು ಯತ್ನಿಸಿದ 25 ವರ್ಷದ ಯುವಕನನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬುಧವಾರ ಸಂಜೆ ರಾಲ್ವಾಸ್ ಗ್ರಾಮದಲ್ಲಿ ಅಶೋಕ, ಬಬ್ಲು ಮತ್ತು ಕಾಲುರಾಮ ಅವರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಹಂಸರಾಜ ಎಂಬವರಿಗೆ ಬಣ್ಣ … Continued

ಸರ್ಕಾರಿ ಕೆಲಸ ಸಿಗುತ್ತದೆಯೆಂದು ಗಂಡನನ್ನೇ ಕೊಂದ ಪತ್ನಿ…! ಪೊಲೀಸ್‌ ತನಿಖೆಯಲ್ಲಿ ರಹಸ್ಯ ಬಯಲು

ಹೈದರಾಬಾದ್‌ : ಪತಿಯನ್ನು ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಲು ಯತ್ನಿಸಿದ ಮಹಿಳೆಯನ್ನು ತೆಲಂಗಾಣದ ನಲ್ಗೊಂಡದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮೃತ ವ್ಯಕ್ತಿಯ ತಾಯಿ ಆತನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದ್ದು, ಗಂಡನ ಸಾವಿನಿಂದ ತನಗೆ ಅಥವಾ ತನ್ನ ಮಕ್ಕಳಿಗೆ ಸರ್ಕಾರಿ ಕೆಲಸ ಸಿಗುತ್ತದೆ ಎಂದು ನಂಬಿದ್ದ ಆಕೆ ಗಂಡನನ್ನು ಕೊಲೆ … Continued

ಯುವಕನ ಕೊಲೆ ; ತಂದೆ-ಅಣ್ಣನೇ ಕೊಲೆ ಆರೋಪಿಗಳು

ಬೆಳಗಾವಿ : ಬೆಳಗಾವಿ ಜಿಲ್ಲೆ ಮತ್ತೊಂದು ಭೀಕರ ಕೊಲೆಗೆ ಸಾಕ್ಷಿಯಾಗಿದೆ. ಕುಡಿದು ಗಲಾಟೆ ಮಾಡುವ ವೇಳೆ ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ಕುಡಿದು ಬಂದು ಜಗಳವಾಡುತ್ತಿದ್ದ ಕಿರಿಯ ಮಗನನ್ನು ತಂದೆ ಹಾಗೂ ಹಿರಿಯ ಮಗನ ಜೊತೆ ಸೇರಿ ಹತ್ಯೆ ಮಾಡಿದ ಘಟನೆ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿಯಲ್ಲಿ ನಡೆದಿದೆ. ಮಂಜುನಾಥ ಉಳ್ಳಾಗಡ್ಡಿ (25 ) ಕೊಲೆಯಾದ … Continued

ಪೊಲೀಸರೇ ಬೆಚ್ಚಿಬಿದ್ದರು ; ಕುಟುಂಬದ ನಾಲ್ವರು- ಸ್ನೇಹಿತೆಯನ್ನು ಕೊಂದು ಠಾಣೆಗೆ ಬಂದು ಶರಣಾದ 23 ವರ್ಷದ ವ್ಯಕ್ತಿ …!

ತಿರುವನಂತಪುರಂ : ಕುಟುಂಬವೊಂದರಲ್ಲಿ ನಡೆದ ಬಹು ಜನರ ಕೊಲೆ ಪ್ರಕರಣದಲ್ಲಿ ತಿರುವನಂತಪುರದ ವೆಂಜರಮೂಡು ಮೂಲದ 23 ವರ್ಷದ ವ್ಯಕ್ತಿಯೊಬ್ಬ ತನ್ನ ಕುಟುಂಬದ ನಾಲ್ವರು ಹಾಗೂ ಸ್ನೇಹಿತೆಯನ್ನು ಕೊಂದು ತಾಯಿಯನ್ನು ಗಂಭೀರವಾಗಿ ಗಾಯಗೊಳಿಸಿ ಪೊಲೀಸರಿಗೆ ಶರಣಾಗಿದ್ದಾನೆ. ಅವರನ್ನು ಕೊಂದ ನಂತರ ಆರೋಪಿ, ಅಫಾನ್ ವಿಷ ಸೇವಿಸಿ ಫೆಬ್ರವರಿ 24 ರಂದು ಸೋಮವಾರ ಸಂಜೆ 6: ೧5 ರ … Continued

ಬಸ್‌ ಒಳಗೆ ಜಗಳ ; ಚಾಕುವಿನಿಂದ ಇರಿದು ಪ್ರಯಾಣಿಕನ ಕೊಲೆ

ಶಿರಸಿ : ಹೆಂಡತಿ ಜೊತೆ ಬೆಂಗಳೂರಿಗೆ  ವಾಪಸ್ ಬರುತ್ತಿದ್ದ ವ್ಯಕ್ತಿಯನ್ನು ಚಾಕು ಇರಿದು ಕೊಲೆ ಮಾಡಲಾಗಿದೆ. ಇಂಥದ್ದೊಂದು ಘಟನೆ ಉತ್ತರ ಕನ್ನಡ ( ಉತ್ತರ ಕನ್ನಡ  ಜಿಲ್ಲೆಯ ಶಿರಸಿಯಲ್ಲಿ (Sirsi) ಶನಿವಾರ ಸಂಜೆ ನಡೆದಿದೆ. ಗಂಗಾಧರ ಎಂಬಾತ ಕೊಲೆಯಾದ ವ್ಯಕ್ತಿ. ಪ್ರೀತಮ್ ಡಿಸೋಜಾ ಎಂಬಾತ ಚಾಕು ಇರಿದು ಕೊಲೆ ಮಾಡಿದ ಆರೋಪಿಯಾಗಿದ್ದ. ಆದರೆ ನಂತರ ಪೊಲೀಸರು … Continued

5 ವರ್ಷದ ಮಗಳು ಬಿಡಿಸಿದ ಚಿತ್ರದಿಂದ ಬಯಲಾಯ್ತು ಆತ್ಮಹತ್ಯೆ ಎಂದು ನಂಬಿದ್ದ ಆಕೆಯ ತಾಯಿಯ ಕೊಲೆ ರಹಸ್ಯ….!

ಲಕ್ನೋ: ಉತ್ತರ ಪ್ರದೇಶದ ಝಾನ್ಸಿಯಲ್ಲಿ ವಿವಾಹಿತ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಎಂದು ಬಭಾವಿಸಲಾಗಿದ್ದ ಈ ಘಟನೆಯನ್ನು ಇದು ಕೊಲೆ ಎಂದು ಅವರ ಐದು ವರ್ಷದ ಮಗಳು ಪೇಂಟಿಂಗ್‌ ಮೂಲಕ ಬಹಿರಂಗಪಡಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವವನ್ನು ಪ್ರಾರಂಭದಲ್ಲಿ ಎಲ್ಲರೂ ಆತ್ಮಹತ್ಯೆಯೆಂದೇ ಭಾವಿಸಿದ್ದರು.. ಆದರೆ ಆ ದಂಪತಿಯ … Continued

ಹುಬ್ಬಳ್ಳಿಯಲ್ಲಿ ತಡರಾತ್ರಿ ಯುವಕನ ಕೊಲೆ; ಪೊಲೀಸರಿಂದ ಮೂವರು ಆರೋಪಿಗಳ ಕಾಲಿಗೆ ಗುಂಡು

ಹುಬ್ಬಳ್ಳಿ; ಮಹಾನಗರದ ಲಿಂಗರಾಜ ನಗರದಲ್ಲಿರುವ ಗೋಲ್ಡನ್ ಹೈಟ್ಸ್ ಬಾರ್ ಪಾರ್ಕಿಂಗ್ ಜಾಗದಲ್ಲಿ ಆಕಾಶ ವಾಲ್ಮೀಕಿ ಎಂಬ ಯುವಕನನ್ನು ಬರ್ಬರವಾಗಿ ಕೊಚ್ಚಿ ಕೊಲೆ (Murder) ಮಾಡಲಾಗಿದೆ. ತಡರಾತ್ರಿ ನಡೆದ ಕೊಲೆ ಬಗ್ಗೆ ಮಾಹಿತಿ ಪಡೆದ ಪೊಲೀಸರು (Police) ಆರೋಪಿಗಳನ್ನು ಬಂಧಿಸಲು ತೆರಳಿದಾಗ ಅವರು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ನಂತರ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ … Continued

ತಾನು ಪ್ರೀತಿಸಿದ ಮಹಿಳೆಯ 4 ತಿಂಗಳ ಮಗುವನ್ನು ಕೊಂದ 15 ವರ್ಷದ ಬಾಲಕ…!

ವಲ್ಸಾದ್: ಗುಜರಾತಿನ ವಲ್ಸಾದ್ ಜಿಲ್ಲೆಯಲ್ಲಿ ತಾನು ಪ್ರೀತಿಸುತ್ತಿದ್ದ ಮಹಿಳೆಯ ಮಗುವನ್ನು ಕೊಲೆ ಮಾಡಿದ ಆರೋಪದ ಮೇಲೆ 15 ವರ್ಷದ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಮುಸ್ಕಾನ್ ಅಸ್ಗರಲಿ ಎಂದು ಗುರುತಿಸಲಾದ ಮೂಲತಃ ಉತ್ತರ ಪ್ರದೇಶ ಹಾಗೂ ಹಾಲಿ ಉಮರ್ಗಾಮ್ ನಿವಾಸಿ ವಿವಾಹಿತ ಮಹಿಳೆಯ ದೂರಿನ ಮೇರೆಗೆ ಪೊಲೀಸರು 4 ತಿಂಗಳ ಮಗುವಿನ … Continued

ಪತ್ನಿಯನ್ನು ಕೊಂದು ದೇಹ ಕತ್ತರಿಸಿ ಕುಕ್ಕರ್‌ ನಲ್ಲಿ ಬೇಯಿಸಿದ ಮಾಜಿ ಸೈನಿಕ…!

ಹೈದರಾಬಾದ್: ಭೀಕರ ಘಟನೆಯೊಂದರಲ್ಲಿ ಮಾಜಿ ಸೈನಿಕನೊಬ್ಬ ತನ್ನ ಪತ್ನಿಯನ್ನು ಕೊಂದು ನಂತರ ಆಕೆಯ ದೇಹವನ್ನು ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಿದ ಘಟನೆ ವರದಿಯಾಗಿದೆ. ಹೈದರಾಬಾದಿನ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟ್‌ನಲ್ಲಿ ಬುಧವಾರ ಈ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯವನಾದ ಗುರುಮೂರ್ತಿ (45) ಎಂಬಾತ ಕೆಲಕಾಲ ಸೇನೆಯಲ್ಲಿ ಕೆಲಸ ಮಾಡಿದ್ದಾನೆ. ಪ್ರಸ್ತುತ ಕಂಚನ್‌ಬಾಗ್‌ನಲ್ಲಿರುವ … Continued

ಸುಳ್ಯ | ಕುಡಿದ ಮತ್ತಿನಲ್ಲಿ ಮಗನಿಗೆ ಗುರಿಯಿಟ್ಟ ಕೋವಿಗೆ ಪತ್ನಿ ಸಾವು ; ಮನನೊಂದು ಆ್ಯಸಿಡ್ ಸೇವಿಸಿ ಪತಿಯೂ ಆತ್ಮಹತ್ಯೆ…

ಮಂಗಳೂರು : ಕುಡಿತದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನು ಗುಂಡು ಹಾರಿಸಿ ಕೊಲೆ ಮಾಡಿದ್ದು, ನಂತರ ತಾನೂ ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ಮಹಿಳೆಯನ್ನು ವಿನೋದಾ ಕುಮಾರಿ ಎಂದು ಗುರುತಿಸಲಾಗಿದೆ. ಗುಂಡು ಹಾರಿಸಿ ನಂತರ ಆಸಿಡ್‌ … Continued